• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವೇ ನಂ. 28ರ ವ್ಯಾಪ್ತಿಯಲ್ಲಿ ಅವ್ಯವಹಾರ:ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

Dec 05 2024, 12:30 AM IST
ಸದರಿ ಜಮೀನು ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಆರ್.ಟಿಸಿಯಲ್ಲಿ ನಮೂದಾಗಿದ್ದರೂ ನಗರಸಭೆ ಅಧಿಕಾರಿಗಳು ಉದ್ದಿಮೆ ನಡೆಸಲು ಪರವಾನಗಿಯನ್ನು 2024ರ ಜ.1ರಂದು ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಕಟ್ಟಡ ಪರವಾನಗಿ ನೀಡಿಲ್ಲವೆಂದು ಮಾಹಿತಿ ಹಕ್ಕು ಕಾಯ್ದೆಯಡಿ ನಗರಸಭೆ ಉತ್ತರ ನೀಡಿದೆ. ಆದರೆ ಅಲ್ಲಿ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ.

ವಾಮ ಮಾರ್ಗದಲ್ಲಿ ಸರ್ಕಾರಿ ನೌಕರರ ಸಂಘದ ಚುನಾವಣೆ; ಹೇಮಂತ್‌ ಆರೋಪ

Dec 03 2024, 12:34 AM IST
ಚಿಕ್ಕಮಗಳೂರು ವಾಮ ಮಾರ್ಗಗಳ ಮೂಲಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಕ್ರಮವಾಗಿ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹೇಮಂತ್ ಗಂಭೀರವಾಗಿ ಆರೋಪಿಸಿದ್ದಾರೆ.

ಸಿಎಂ ಮೇಲಿನ ಮುಡಾ ಹಗರಣ ಕೇವಲ ಆರೋಪ ಅಷ್ಟೇ, ಅದು ಒಂದು ವಿಷಯವೇ ಅಲ್ಲ : ಡಾ.ಎಚ್.ಸಿ. ಮಹದೇವಪ್ಪ

Dec 02 2024, 01:19 AM IST
ಸಿದ್ದರಾಮಯ್ಯ ನೈತಿಕವಾಗಿ ಬಹಳ ಗಟ್ಟಿಯಿರುವ ನಾಯಕ. ಸಮಾವೇಶ ಮಾಡಿ ಅವರಿಗೆ ನೈತಿಕ ಶಕ್ತಿ ತುಂಬುವ ಅವಶ್ಯಕತೆ ಇಲ್ಲ.

ಶಾಸಕರಿಂದ ಸಂಸದರ ಕಡೆಗಣೆನೆ: ಆರೋಪ

Dec 01 2024, 01:35 AM IST
ಕೇಂದ್ರ ಸರ್ಕಾರದ ಅನುದಾನವನ್ನು ಬಳಕೆ ಮಾಡುತ್ತಿರುವ ಕುಣಿಗಲ್ ಶಾಸಕರು ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ.ಸಿ ಮಂಜುನಾಥ್ ಅವರನ್ನು ಕಡೆಗಣಿಸುತ್ತಿದ್ದಾರೆ ಎಂದು ಜೆಡಿಎಸ್ ಅಧ್ಯಕ್ಷ ಬಿ ಎನ್ ಜಗದೀಶ್ಆ ರೋಪ ಮಾಡಿದ್ದಾರೆ.

ಗೌತಮ್ ಅದಾನಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Dec 01 2024, 01:34 AM IST
ನ್ಯೂಯಾರ್ಕನ ಪ್ರಾಸಿಕ್ಯೂಟರ್‌ಗಳ ಆರೋಪಗಳ ಸತ್ಯಾಸತ್ಯತೆ ಅರಿಯಲು ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು.

ಮೂಲಸೌಕರ್ಯ ಒದಗಿಸುವಲ್ಲಿ ಚಾಮರಾಜನಗರ ನಗರಸಭೆ ನಿರ್ಲಕ್ಷ್ಯ: ಸದಸ್ಯರ ಆರೋಪ

Dec 01 2024, 01:32 AM IST
ಚಾಮರಾನಗರದ ನಗರಸಭೆ ವ್ಯಾಪ್ತಿಯ ೩೧ ವಾರ್ಡ್‌ಗಳಲ್ಲಿ ಸ್ವಚ್ಛತೆಯೇ ಇಲ್ಲ. ಕಸವಿಲೇವಾರಿ ಆಗುತ್ತಿಲ್ಲ, ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ, ನಮ್ಮ ಮಾತಿಗೆ ನಗರಸಭೆಯಲ್ಲಿ ಬೆಲೆ ಇಲ್ಲ ಎಂದು ಆರೋಪಿಸಿ, ಸದಸ್ಯರು ಆಡಳಿತದ ವಿರುದ್ಧ ಮುಗಿ ಬಿದ್ದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

Dec 01 2024, 01:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತ್ಯಂತ ಗಂಭೀರ ಸ್ವರೂಪದ ಅಸಮಂಜಸ ಸಂಗತಿಗಳು ಪತ್ತೆಯಾಗಿವೆ. ಶೇಕಡಾವಾರು ಮತದಾನದ ಪ್ರಮಾಣ ಭಾರಿ ಜಿಗಿತ ಕಂಡಿದೆ ಎಂದು ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿ ಮೇಲೆ ನಿಗೂಢ ದ್ರವ ಎಸೆದ ಯುವಕ: ಹತ್ಯೆಗೆ ಯತ್ನ ಆರೋಪ

Dec 01 2024, 01:31 AM IST
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ವ್ಯಕ್ತಿಯೊಬ್ಬ ನಿಗೂಢ ದ್ರವ ಎರಚಿದ ಆಘಾತಕಾರಿ ಘಟನೆ ಶನಿವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ ಅಶೋಕ್‌ ಝಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸಂಭಲ್‌ ಬೆನ್ನಲ್ಲೇ ಉತ್ತರ ಪ್ರದೇಶದ ಮತ್ತೊಂದು ಮಸೀದಿಯ ವಿರುದ್ಧವೂ ಇಂಥದ್ದೇ ಆರೋಪ

Dec 01 2024, 01:30 AM IST
ರಾಜಸ್ಥಾನದ ಅಜ್ಮೇರ್‌ನ ಮೊಯಿನುದ್ದೀನ್‌ ಚಿಸ್ತಿ ದರ್ಗಾ, ಉತ್ತರ ಪ್ರದೇಶದ ಸಂಭಲ್ ಮಸೀದಿಗಳನ್ನು ದೇಗುಲ ಧ್ವಂಸಗೊಳಿಸಿ ನಿರ್ಮಿಸಲಾಗಿತ್ತು ಎಂಬ ಆರೋಪದ ನಡುವೆಯೇ, ಉತ್ತರಪ್ರದೇಶದ ಮತ್ತೊಂದು ಮಸೀದಿಯ ವಿರುದ್ಧವೂ ಇಂಥದ್ದೇ ಆರೋಪ ಕೇಳಿಬಂದಿದ್ದು ಭಾರೀ ಸುದ್ದಿ ಮಾಡಿದೆ.

ಪುರಸಭೆ ಜಾಗದಲ್ಲಿ ಅಕ್ರಮವಾಗಿ ಖಾಲಿ ನಿವೇಶನಗಳ ಹಂಚಿಕೆ ಆರೋಪ

Nov 30 2024, 12:47 AM IST
ಪುರಸಭೆ ಮಾಲೀಕತ್ವದ ಕೆಂಗೇರಿಮಡ್ಡಿ ಸಾಯಿ ಮಂದಿರ ಹಿಂಭಾಗ ಕೆರೆ ಹತ್ತಿರದ ಸುಮಾರು 3 ಎಕರೆ 26 ಗುಂಟೆ ಪುರಸಭೆ ಖಾಲಿ ಜಾಗ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved