• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಲಕಿ ಸಾವು : ಆರೋಪ

Jun 02 2025, 12:09 AM IST

 ಬಾಲಕಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಪೋಷಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಿಮ್ಸ್ ವೈದ್ಯಕೀಯ ಅಧೀಕ್ಷಕರ ಕಚೇರಿ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಸದಾಶಿವಗಡ ಕೋಟೆ ಮೇಲೆ ಅಕ್ರಮ ಕಾಮಗಾರಿ: ಕೆ.ಆರ್. ದೇಸಾಯಿ ಆರೋಪ

Jun 01 2025, 03:16 AM IST
ಐತಿಹಾಸಿಕ ಸದಾಶಿವಗಡ ಕೋಟೆಯ ಮೇಲೆ ಪುರಾತನ ಸ್ಮಾರಕಗಳನ್ನು ಕೆಡವಿ ಜಂಗಲ್ ಲಾಡ್ಜ್ ನವರು ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ.

ನಗರಸಭೆ ಉಪಾಧ್ಯಕ್ಷರಿಂದ ದೌರ್ಜನ್ಯ: ಆರೋಪ

Jun 01 2025, 02:50 AM IST
ಕೊಳ್ಳೇಗಾಲದ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಬೇಡಿ ಎಂದು ಆಯುಕ್ತರನ್ನು ನಗರಸಭೆ ಉಪಾಧ್ಯಕ್ಷರು ಏಕವಚನದಲ್ಲಿ ಗದರಿ ಹೊರಕಳುಹಿಸುತ್ತಿರುವುದು.

ಸಿಸಿ ರಸ್ತೆ ಕಾಮಗಾರಿ ಕಳಪೆ ಆರೋಪ, ಪ್ರತಿಭಟನೆ

Jun 01 2025, 02:30 AM IST
ಪಟ್ಟಣದ ಸರ್ಕಾರಿ ಚಾವಡಿಯಿಂದ ಲಿಂಬಿಕಾಯಿ ಅವರ ಮನೆವರೆಗೆ ಪುರಸಭೆ ಅನುದಾನದಡಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆ ಆಗಿದೆ ಎಂದು ಆರೋಪಿಸಿ ಶನಿವಾರ ಸಾರ್ವಜನಿಕರು ಪ್ರತಿಭಟನೆ ನಡೆಸಿ ರಸ್ತೆ ಕೆಲಸ ಬಂದ್ ಮಾಡಿಸಿದರು.

ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ

May 31 2025, 12:34 AM IST
ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಪಿಎಂಸಿ ಗೋದಾಮು ಬಾಡಿಗೆ ನಿಯಮ ಉಲ್ಲಂಘನೆ: ಆರೋಪ

May 31 2025, 12:18 AM IST
ಚಿಕ್ಕಬಾಸೂರು ಗ್ರಾಮದಲ್ಲಿ ಕೋಟಿಗಟ್ಟಲೇ ಅನುದಾನದಲ್ಲಿ ಸಾವಿರ ಮೆಟ್ರಿಕ್ ಟನ್ ಸಂಗ್ರಹದ ಗೋದಾಮು 2017ರಲ್ಲಿ ನಿರ್ಮಿಸಿದೆ. ಈವರೆಗೂ ಕಟ್ಟಡವನ್ನು ಹಾಳು ಬಿಟ್ಟಿದ್ದಲ್ಲದೇ, ಕಳೆದೊಂದು ವರ್ಷದಿಂದ ಖಾಸಗಿ ವ್ಯಾಪಾರಸ್ಥರು ಮತ್ತು ಕೆಲ ವ್ಯಕ್ತಿಗಳಿಗೆ ನಿಯಮಾನುಸಾರ ಯಾವುದೇ ಟೆಂಡರ್ ಕರೆಯದೇ ಬಾಡಿಗೆ ನಿರ್ಧರಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಡಾ.ಪಿ.ರವೀಂದ್ರ ಮೇಲೆ ನಕಲಿ ಸರ್ಟಿಫಿಕೇಟ್‌ ಆರೋಪ

May 31 2025, 12:10 AM IST
ಜಿಲ್ಲಾಸ್ಪತ್ರೆ ಸರ್ಜನ್ ಅಮಾನತಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ

ಬಾಲಕಿ ಸಾವಿಗೆ ಪೊಲೀಸರಷ್ಟೇ ಅಲ್ಲ ವೈದ್ಯರೂ ಕಾರಣ: ಆರೋಪ

May 28 2025, 12:23 AM IST
ಗೊರವನಹಳ್ಳಿಯಲ್ಲಿ ನಾಯಿ ಕಚ್ಚಿದ ಬಾಲಕಿಯನ್ನು ಪೋಷಕರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮಿಮ್ಸ್ ಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡದೇ ಬಾಲಕಿ ರಿತೀಕ್ಷಾ ಸಾವಿಗೆ ಸಂಚಾರಿ ಪೊಲೀಸರಷ್ಠೆ ಅಲ್ಲದೇ, ವೈದ್ಯರ ನಿರ್ಲಕ್ಷ್ಯವು ಕಾರಣ.

ದಲಿತರ ಹಣ, ಡಿಸಿಯಿಂದ ಸುಳ್ಳು ಮಾಹಿತಿ: ಆರೋಪ

May 27 2025, 01:03 AM IST
ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ

ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್ ದುರ್ಬಳಕೆ: ಆರೋಪ

May 25 2025, 02:50 AM IST
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್‌ಗಳನ್ನು ಎಲ್.ನಾಗಣ್ಣ ಎಂಬುವರು ದುರ್ಬಳಕೆ ಮಾಡಿಕೊಂಡಿದ್ದು, ಇಲ್ಲಿತನಕ ಇವರು 25 ಲೆಟರ್ ಹೆಡ್‌ಗಳನ್ನು ನಕಲು ಮಾಡಿ ಬೇರೆ ಬೇರೆ ಇಲಾಖೆಗಳಿಗೆ ಪತ್ರ ಬರೆದಿದ್ದು ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಹಾಲಿ ಅಧ್ಯಕ್ಷ ಆನಂದ ಮೂರ್ತಿ, ಕಾರ್ಯದರ್ಶಿ ಪಾಪಣ್ಣ ಪಟ್ಟಣ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved