• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿಂದಲೇ ಪವಿತ್ರ ಸಂವಿಧಾನದ ದುರುಪಯೋಗ: ಪಿ.ರಾಜೀವ್‌ ಆರೋಪ

Nov 30 2024, 12:47 AM IST
ರಾಯಚೂರು ನಗರದ ಮಾ ಆಶಾಪೂರಿ ಕಲ್ಯಾಣ ಮಂಟಪದಲ್ಲಿ ಸಂವಿಧಾನ ಸನ್ಮಾನ ಅಭಿಯಾನ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯರ್ಶಿ ಪಿ.ರಾಜೀವ್‌ ಮಾತನಾಡಿದರು.

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ, ಪ್ರಜಾಪ್ರಭುತ್ವ ಕೊಲ್ಲುವ ಯತ್ನ : ಡಾ.ಯತೀಂದ್ರ ಆರೋಪ

Nov 30 2024, 12:46 AM IST

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಡಾ.ವೆಂಕಟೇಶ್ ಅವರಿಂದ 83 ಲಕ್ಷ ರು. ಭ್ರಷ್ಟಾಚಾರ ಆರೋಪ

Nov 30 2024, 12:46 AM IST
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಕೊಟೇಷನ್ ಹೆಸರಿನಲ್ಲಿ ತಾವು ಈಗಾಗಲೇ ಒಳ ಒಪ್ಪಂದ ಮಾಡಿಕೊಂಡಿರುವ ಸರ್ಜಿಕಲ್ ಏಜೆನ್ಸಿಗಳಿಗೆ ಪ್ರತ್ಯೇಕವಾಗಿ 99 ಸಾವಿರ ರು.ಗಳ ಕೊಟೇಷನ್ ನೀಡಿದ್ದಾರೆ. ವಾಸ್ತವದಲ್ಲಿ ಈ ಪ್ರಮಾಣದ ಔಷಧಿಗಳನ್ನು ಖರೀದಿಸಿಲ್ಲ. ಬದಲಿಗೆ ಖರೀದಿಸಿದಂತೆ ನಕಲಿ ಬಿಲ್ ಗಳನ್ನು ಸೃಷ್ಟಿಸಿ ಲಕ್ಷಾಂತರ ಹಣವನ್ನು ಲಪಟಾಯಿಸಲಾಗಿದೆ .

ವಳಲಹಳ್ಳಿ ಗ್ರಾಪಂ ಅಧ್ಯಕ್ಷರಿಂದ ಹಣ ದುರುಪಯೋಗ ಆರೋಪ

Nov 30 2024, 12:46 AM IST
ವಳಲಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಕಾಮಗಾರಿ ಹೆಸರಿನಲ್ಲಿ ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ಹಣ ಮಂಜೂರು ಮಾಡಿಸಿಕೊಂಡಿದ್ದು, ಇದು ಸಾಬೀತಾಗಿದೆ. ಹಾಗಾಗಿ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಸದಸ್ಯರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಗ್ರಾ.ಪಂ ಸದಸ್ಯ ವಳಲಹಳ್ಳಿ ಸುದರ್ಶನ್ ಹೇಳಿದರು. ಇನ್ನೊಂದು ವಾರದ ಒಳಗೆ ಅಧ್ಯಕ್ಷರು ರಾಜೀನಾಮೆ ಕೊಡದಿದ್ದಲ್ಲಿ ನಾವೇ ರಾಜೀನಾಮೆ ಕೊಡುತ್ತೇವೆ ಎಂದರು. ಅಧ್ಯಕ್ಷರು ರಾಜೀನಾಮೆ ನೀಡುವ ಮುಖಾಂತರ ನಮಗೆ ಸಹಕರಿಸಲಿ ಎಂದರು.

ಭೋವಿ ನಿಗಮದ ಹಗರಣ ಮುಚ್ಚಿಹಾಕುವ ಯತ್ನ: ಗೂಳೀಹಟ್ಟಿ ಆರೋಪ

Nov 29 2024, 01:03 AM IST
Attempt to cover up Bhovi Corporation scam: Allegation of bulldozing

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ಹೊರ ಜಿಲ್ಲೆಯ ಜೆಸಿಬಿ ಮಾಲಕರು, ನಿರ್ವಾಹಕರನ್ನು ಹೊರಗಟ್ಟಲು ಯತ್ನ ಆರೋಪ

Nov 29 2024, 01:00 AM IST
ಹೊಟ್ಟೆಪಾಡಿಗಾಗಿ ಹಲವಾರು ವರ್ಷಗಳಿಂದ ಇಲ್ಲಿಗೆ ಬಂದು ಜೆಸಿಬಿ ಆಪರೇಟರ್ ಆಗಿ ದುಡಿದು ಮಾಲಕರಾಗಿರುವ ಘಟ್ಟ ಪ್ರದೇಶದ ಕೆಲವೊಂದು ಮಂದಿಗೆ ಜಿಲ್ಲೆ ಬಿಟ್ಟು ಹೋಗಬೇಕು ಎಂಬ ಸ್ಥಳೀಯರಿಂದ ಬೆದರಿಕೆಯನ್ನು ಹಾಕಲಾಗುತ್ತಿದೆ. ಜೆಸಿಬಿ ಮತ್ತು ಹಿಟಾಚಿ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿ ಕೆಲಸ ಮಾಡಬಹುದು. ಸಂಘಟನೆಗಳು ಜನರ ಒಳಿತಿಗಾಗಿ ಕೆಲಸ ಮಾಡಬೇಕೇ ಹೊರತು ಈ ರೀತಿ ದೌರ್ಜನ್ಯ ನಡೆಸುವುದು ಸರಿಯಲ್ಲ. ಇದಕ್ಕೆ ನಾವು ಎಂದಿಗೂ ಆಸ್ಪದ ನೀಡುವುದಿಲ್ಲ ಎಂದು ಹೇಳಿದರು.

ಸಿಪಿಐ ಕಿರುಕುಳ ಆರೋಪ: ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಪೇದೆ ಪತ್ರ!

Nov 29 2024, 01:00 AM IST
ಸಿಪಿಐ ತಮಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಕಾನ್‌ಸ್ಟೇಬಲ್‌ನನ್ನು ಆತನ ಸ್ನೇಹಿತರೇ ಹುಡುಕಿ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಪ್ರಕರಣ ಮುಚ್ಚಿ ಹಾಕಲು ಶಾಸಕರ ಮೇಲೆ ಆರೋಪ

Nov 29 2024, 01:00 AM IST
ಹರಿಹರ: ತನ್ನ ಪ್ರಕರಣವನ್ನ ಮುಚ್ಚಿ ಹಾಕಲು ಡಿ.ಹನುಮಂತಪ್ಪ ಸಮಾಜದ ಮುಖಂಡರನ್ನು ದಿಕ್ಕು ತಪ್ಪಿಸಿ ವಿನಾಕಾರಣ ಶಾಸಕ ಬಿ.ಪಿ.ಹರೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಗರಸಭಾ ಬಿಜೆಪಿ ಸದಸ್ಯ ಆಟೋ ಹನುಮಂತಪ್ಪ ತಿಳಿಸಿದರು.

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved