• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ

Oct 12 2025, 01:00 AM IST
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.

ಬೇವೂರು ಗ್ರಾಪಂನಲ್ಲಿ ಭ್ರಷ್ಟಾಚಾರ: ಆರೋಪ

Oct 11 2025, 01:00 AM IST
ಚನ್ನಪಟ್ಟಣ: ಗ್ರಾಪಂನಲ್ಲಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ 8 ಸದಸ್ಯರು ತಾಲೂಕಿನ ಬೇವೂರು ಗ್ರಾಮ ಪಂಚಾಯತಿ ಆವರಣದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ

Oct 11 2025, 12:02 AM IST
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ.

ಅದಿರು ಸಾಗಣೆ ಆರೋಪ- ಸ್ಥಳ ಪರಿಶೀಲನಾ ಕಾರ್ಯ ಮುಂದೂಡಿಕೆ

Oct 10 2025, 01:00 AM IST
ಕಿರ್ಲೋಸ್ಕರ್ ಕಂಪನಿ ಸರ್ಕಾರದ ಪರವಾನಗಿ ಪಡೆಯದೇ ಕಂದಾಯ ಭೂಮಿಯ ಮೂಲಕ ಅಕ್ರಮವಾಗಿ ಅದಿರನ್ನು ಸಾಗಾಟ ಮಾಡುತ್ತಿದೆ.

ಬಿಹಾರದಲ್ಲಿ 65 ಲಕ್ಷ ಅಲ್ಪಸಂಖ್ಯಾತ, ದಲಿತ ಮತದಾರರನ್ನು ತೆಗೆದು ಹಾಕಿದ್ದರು: ಡಾ.ಕೆ.ಪಿ.ಅಂಶುಮಂತ್ ಆರೋಪ

Oct 10 2025, 01:00 AM IST
ನರಸಿಂಹರಾಜಪುರ, ಬಿಹಾರ ರಾಜ್ಯದಲ್ಲಿ ಬಿಜೆಪಿಯವರು ಸಂವಿಧಾನ ಬಾಹಿರವಾಗಿ, ಅಲ್ಪ ಸಂಖ್ಯಾತರು, ದಲಿತರ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶಮಂತ್ ಆರೋಪಿಸಿದರು.

ಸಮೀಕ್ಷೆ ನಿಗದಿತ ವೇಳೆ ಮುಗಿಯದಿರಲು ಷಡ್ಯಂತ್ರ: ಆರೋಪ

Oct 06 2025, 01:01 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಗಡುವಿನಲ್ಲಿ ಮುಗಿಯದಿರಲು ಕೆಲವರ ಷಡ್ಯಂತ್ರ ಕಾರಣವಾಗಿದೆ.

ಆತ್ಮಹತ್ಯೆಯಲ್ಲ, ಕೊಲೆ: ಪಾಲಕರ ಆರೋಪ, ಪ್ರತಿಭಟನೆ

Oct 06 2025, 01:00 AM IST
Not suicide, but murder: Parents' allegations, protest

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹುಕೋಟಿ ಹಗರಣ: ಆರೋಪ

Oct 05 2025, 01:00 AM IST
ಸಮ್ಮೇಳನವನ್ನು ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸ್ಟೇಟ್ಸ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವಟೈಸ್‌ ಲಿಮಿಟೆಡ್‌ನವರು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ. ಸರ್ಕಾರದಡಿ ಸ್ಥಾಪಿತವಾಗಿರುವ ಎಂಸಿಎ ಹಣ ಲೂಟಿಗೆ ಸಹಕಾರ ನೀಡಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧೀಕ್ಷಕರಿಗೆ ದೂರು.

ಭಗ್ನವಾಗಿರುವ ಗಾಂಧೀಜಿ ಮೂರ್ತಿ ದುರಸ್ತಿಗೆ ನಿರ್ಲಕ್ಷ್ಯ: ಆರೋಪ

Oct 04 2025, 01:00 AM IST
ಅ. 2ರಂದು ಗಾಂಧೀಜಿ ಜಯಂತಿ ಇದ್ದರೂ ಈ ಮೂರ್ತಿಯ ದುರಸ್ತಿ ಮಾಡಿಸುವ ಗೋಜಿಗೆ ಮುಖ್ಯೋಪಾಧ್ಯಾಯರು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ವಿತರಿಸುವ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ

Oct 01 2025, 01:01 AM IST
ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಇಡೀ ರೈತ ಸಮೂಹಕ್ಕೆ ಅನ್ಯಾಯ ಮಾಡಿದೆ. ಅಲ್ಲದೆ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಗಂಗಣ್ಣ ಸಾತಣ್ಣವರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 129
  • next >

More Trending News

Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved