• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ ಅವ್ಯವಹಾರ ಆರೋಪ: ಆಣೆ ಪ್ರಮಾಣದ ಬದಲು ಪ್ರಾರ್ಥನೆ

Nov 10 2024, 01:55 AM IST
ಮಾಜಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಾಲಗಾರರು ದೇವಾಲಯಕ್ಕೆ ಬಂದು ತಾವು, ಬ್ಯಾಂಕಿನವರು ಹೇಳುವಂತೆ 2 ಲಕ್ಷ ರು. ಸಾಲ ಪಡೆದಿಲ್ಲ, ತಮಗೆ ಅನ್ಯಾಯವಾಗಿದೆ. ದೇವರೇ ನ್ಯಾಯ ಒದಗಿಸಬೇಕು ಎಂದು ಪ್ರಾರ್ಥಿಸಿದರು.

ತಿಮ್ಮಾಪುರ ತಪ್ಪು ಮಾಡಿಲ್ಲ: ಆರೋಪ ನಿರಾಧಾರ

Nov 10 2024, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಳಂಕರಹಿತ ರಾಜಕಾರಣಿಯಾಗಿರುವ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಮೇಲೆ ಬಿಜೆಪಿಯವರು ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ. ಇದು ಸಂಪೂರ್ಣ ಸುಳ್ಳಾಗಿದ್ದು, ಅವರ 35 ವರ್ಷಗಳ ರಾಜಕೀಯ ಜೀವನದಲ್ಲೇ ಎಂದೂ ಭ್ರಷ್ಟಾಚಾರ ಮಾಡಿಲ್ಲ ಎಂದು ಮಾದಿಗ ಸಮಾಜದ ಮುಖಂಡ ಸುಭಾಷ ಕಾಲೇಬಾಗ ಹೇಳಿದರು.

ಜಮೀನಿನಲ್ಲಿ ಉಳುಮೆ ಮಾಡಲು ಪ್ರಭಾವಿಗಳಿಂದ ಅಡ್ಡಿ ಆರೋಪ

Nov 07 2024, 12:03 AM IST
ವಿಧವೆಯಾಗಿರುವ ತಮ್ಮ ಮೇಲೆ ಮೇಲಿಂದ ಮೇಲೆ ಹಲ್ಲೆ ಮತ್ತು ಕಿರುಕುಳ ನಿಲ್ಲಬೇಕಾದರೆ ಜಿಲ್ಲಾಧಿಕಾರಿ ಮಧ್ಯ ಪ್ರವೇಶ ಮಾಡಬೇಕು. ಖುದ್ದು ಪರಿಶೀಲನೆ ನಡೆಸಿ ಜಮೀನಿನ ದಾಖಲಾತಿ ಮತ್ತೆ ಆರ್‌ಟಿಸಿ ದೊರಕಿಸಿಕೊಡಬೇಕು. ಸೂಕ್ತ ರಕ್ಷಣೆ ನೀಡಬೇಕು ಎಂಬುದಾಗಿ ಮರಿಯಮ್ಮ ಮನವಿ ಮಾಡಿದ್ದಾರೆ.

ಶಾಸಕ ಬಾಲಕೃಷ್ಣ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ

Nov 06 2024, 11:58 PM IST
ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆ ಮೂಲ ಕಾರಣಕರ್ತರಾದ ಶಾಸಕರೇ ನೇರವಾಗಿ ತಾಲೂಕಿನಲ್ಲಿ ಅಪಾರ ಆಸ್ತಿ ಮಾಡಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಕೂಡ ಸಾರ್ವಜನಿಕರ ಕೆಲಸ ಮಾಡಲು ಭ್ರಷ್ಚಾಚಾರದ ಹಣದ ಹೊಳೆಯೇ ಹರಿಯುತ್ತಿದೆ. ಇದನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಮೂಲ ಕಾರಣ ಸ್ಥಳೀಯ ಶಾಸಕ ಸಿ. ಎನ್. ಬಾಲಕೃಷ್ಣ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕುಮಾರ್‌ ಆರೋಪಿಸಿದ್ದಾರೆ.

ಖಾಸಗಿ ವ್ಯಕ್ತಿಗಳಿಂದ ಸಾರ್ವಜನಿಕರ ಜಾಗ ಅತಿಕ್ರಮಣ: ದಲಿತ ಸಂಘಟನೆಗಳ ಆರೋಪ

Nov 06 2024, 11:57 PM IST
ಈ ಜಾಗವು ಶಿವನಹಳ್ಳಿ ಪಂಚಾಯ್ತಿಗೆ ಸೇರಿದ್ದು, ದಾಖಲೆಯಲ್ಲಿ ಸರ್ಕಾರಿ ಸ್ವತ್ತು ಎಂದು ಸ್ಪಷ್ಟವಾಗಿದೆ. ಈಗ ಖಾಸಗಿ ಸ್ವತ್ತು ಹೇಗಾಯಿತು? ಮೂಲ ದಾಖಲೆ ನೋಡದೆ ಹೇಗೆ ತಿದ್ದುಪಡಿ ಮಾಡಿರುತ್ತಾರೆ? ದಲಿತರನ್ನು ಓಟಿಗಾಗಿ ಮಾತ್ರ ಬಳಸದೇ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಮಾಡಿದರು.

ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪ

Nov 06 2024, 11:55 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.

ವಕ್ಫ್‌ ಆಸ್ತಿ ವಿವಾದ ಬಿಜೆಪಿ ಚುನಾವಣಾ ಅಸ್ತ್ರ: ಎಸ್‌ಡಿಪಿಐ ಆರೋಪ

Nov 06 2024, 11:45 PM IST
ವಿಧಾನಸಭೆ ಉಪಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ಪ್ರಮುಖ ಅಸ್ತ್ರವಾಗಿಸಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಬುಧವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಸಿಎಂ ಆರೋಪ ಮುಕ್ತವಾಗಲು ಬರಿಗಾಲಿನಲ್ಲಿ ಮೆಟ್ಟಿಲು ಹತ್ತಿದ ಅಭಿಮಾನಿಗಳು

Nov 06 2024, 12:53 AM IST
ಚಾಮುಂಡಿಬೆಟ್ಟದ ಪಾದದ ಬಳಿ ಮುಖ್ಯಮಂತ್ರಿ ಅವರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು. ಬೆಟ್ಟದಲ್ಲಿ ದೇವಾಲಯದ ಮುಂಭಾಗ ನೂರೊಂದು ತೆಂಗಿನ ಕಾಯಿ ಹೊಡೆದ ಸಿಎಂ ಸಂಕಷ್ಟ ದೂರ ಮಾಡಿ‌, ಶಿಷ್ಟರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುವಂತೆ ಪ್ರಾರ್ಥಿಸಿದರು.

ಲ್ಯಾಂಡ್ ಜಿಹಾದ್ ಹೆಸರಲ್ಲಿ ವಕ್ಫ್ ಅಕ್ರಮ ಆರೋಪ

Nov 06 2024, 12:53 AM IST
Allegation of illegal Waqf in the name of Land Jihad

ಗಜೇಂದ್ರಗಡ ತಹಸೀಲ್ದಾರಗೆ ನಿಂದನೆ ಆರೋಪ

Nov 06 2024, 12:43 AM IST
ಸಾರ್ವಜನಿಕವಾಗಿ ವೈಯಕ್ತಿಕವಾಗಿ ಏಕವಚನದಿಂದ ನಿಂದಿಸಿದ್ದಾರೆ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved