• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗದಲ್ಲಿ ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯದ ಆರೋಪ

Apr 02 2025, 01:03 AM IST
ಕಳ್ಳಿಹಟ್ಟಿ ಗ್ರಾಮದ 22 ವರ್ಷದ ಮಹಿಳೆ ಶಾಂತಮ್ಮ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಭೋವಿ ಕ್ರಿಯಾ ಸಮಿತಿ ನೇತೃತ್ದವಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಾವೇರಿ ಹಾಲು ಉತ್ಪಾದಕ ಮಂಡಳಿಯಿಂದ ರೈತರಿಗೆ ದೋಖಾ: ಆರೋಪ

Apr 02 2025, 01:02 AM IST
ಯಾರಿಗೂ ತಿಳಿಯದಂತೆ ಹಾಲಿನ ದರ ಇಳಿಕೆ ಮಾಡಿ ಇದೀಗ ಎಲ್ಲರಿಗೂ ಗೊತ್ತಾಗುವಂತೆ ಹಾಲಿನ ಮಾರಾಟ ₹4 ಏರಿಕೆ ಮಾಡಿ ಈ ಹಣವನ್ನು ರೈತರಿಗೆ ನೀಡುವುದಾಗಿ ಮೋಸದಾಟ ನಡೆಸುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಕನ್ನಡಿಗರ ಹಕ್ಕು ಕಬಳಿಸಿದ ಶಾಸಕ ಪ್ರಭು ಚವ್ಹಾಣ್‌: ಸೋಮನಾಥ ಮುಧೋಳ ಆರೋಪ

Apr 02 2025, 01:00 AM IST
ಪ್ರಭು ಚವ್ಹಾಣ್‌ ಅವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ತನ್ನ ಪ್ರಭಾವ ಬಳಸಿ ಇಲ್ಲಿಯ ತಹಸೀಲ್ದಾರರ ಮೂಲಕ ತನ್ನ ಹಾಗೂ ತನ್ನ ಕುಟುಂಬಸ್ಥರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಸೋಮನಾಥ ಮುಧೋಳಕರ್‌ ಆರೋಪಿಸಿದರು.

ಹೊಸ ಪಕ್ಷ ಕಟ್ತಾರಾ ಶಾಸಕ ಯತ್ನಾಳ್‌ : ಯಡಿಯೂರಪ್ಪ ಮೇಲೆ ನೇರ ಆರೋಪ ಮಾಡಿ ಸವಾಲು

Mar 30 2025, 03:08 AM IST

‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು  

ಓಲಾ, ಉಬರ್‌ ಸೇವೆ- ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ : ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ

Mar 28 2025, 12:35 AM IST

ಓಲಾ, ಉಬರ್‌ನಂಥ ಟ್ಯಾಕ್ಸಿ ಸೇವೆಗಳ ಕುರಿತು ಕ್ಯಾಬ್‌ ಚಾಲಕರು ಮತ್ತು ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಕಾಂಗ್ರೆಸ್ ವೈಫಲ್ಯ ಮುಚ್ಚಿಕೊಳ್ಳಲು ಶಾಸಕರ ಅಮಾನತು: ಡಾ. ಲಮಾಣಿ ಆರೋಪ

Mar 28 2025, 12:30 AM IST
ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸಮೀಪ ಶಿಗ್ಲಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು.

ರನ್ಯಾ ಕೇಸ್‌: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ - ಚಿನ್ನ ವಿಲೇವಾರಿಗೆ ನೆರವು ನೀಡಿದ ಆರೋಪ

Mar 27 2025, 08:10 AM IST

ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿದೆ.

ಡಿಕೆಶಿ ಹೇಳಿದ್ದು ಕಾಂಗ್ರೆಸ್ಸಿನ ಹೃದಯದ ಮಾತು: ಆರೋಪ

Mar 26 2025, 01:35 AM IST
ಕೊಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಕಿಸೆಯಲ್ಲಿ ಸದಾ ಸಂವಿಧಾನದ ಪುಸ್ತಕ ಹಿಡಿದು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾವೇ ಸಂವಿಧಾನ ರಕ್ಷಕರು ನಾವು ಇರುವುದರಿಂದಲೇ ದಲಿತರು ಮತ್ತು ಹಿಂದುಳಿದ ವರ್ಗದವರ ಮನೆಯಲ್ಲಿ ಬೆಳಕಾಗುತ್ತಿದೆ ಎನ್ನುತ್ತಿದ್ದಾರೆ. ಅದೇ ಪಕ್ಷದದ ಉಪಮುಖ್ಯಮಂತ್ರಿ ಡಿಕೆಶಿ ಸಂವಿಧಾನ ಬದಲಾಯಿಸಿಯಾದರೂ ಮುಸಲ್ಮಾನರಿಗೆ ಗುತ್ತಿಗೆ ಕೊಡುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ ಎಂದು ಬಿಜೆಪಿ ಮುಖಂಡ ಪುಣ್ಯಪಾಲ್ ಹೇಳಿದರು.

ರಂಗಾಪುರ ಗ್ರಾಪಂ ಮೇಲಿನ ಆರೋಪ ನಿರಾಧಾರ: ಅಧ್ಯಕ್ಷ ವಿಶ್ವನಾಥ್‌ ಸ್ಪಷ್ಟನೆ

Mar 23 2025, 01:30 AM IST
ಕಳೆದ ಎರಡು ದಿನಗಳ ಹಿಂದೆ ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಮುಂಭಾಗ ಕೆಲ ಸದಸ್ಯರು ಸೇರಿಕೊಂಡು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಆರೋಪ ಹೊರಿಸಿ ಪ್ರತಿಭಟನೆ ನಡೆಸಿರುವುದು ನಿರಾಧಾರವಾಗಿದ್ದು, ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಅವ್ಯವಹಾರ, ಕಳ್ಳತನ ನಡೆದಿಲ್ಲ ಎಂದು ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ್ ಸ್ಪಷ್ಟನೆ ನೀಡಿದರು.

ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

Mar 22 2025, 02:05 AM IST

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved