• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಪುಡಾರಿಯ ರೀತಿ ಪ್ರಧಾನಿ ಮೋದಿ ಸುಳ್ಳು ಆರೋಪ: ಬಹಿರಂಗ ಚರ್ಚೆಗೆ ಬನ್ನಿ ಎಂದ ಸಿದ್ದರಾಮಯ್ಯ

Nov 02 2024, 05:21 AM IST

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ಬೇಕಾಬಿಟ್ಟಿ ಆಡಳಿತ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

Nov 02 2024, 01:38 AM IST
ಭ್ರಷ್ಟಾಚಾರ, ವೈಫಲ್ಯತೆಗಳನ್ನು ಮರೆಮಾಚುವ ಸಲುವಾಗಿ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಈ ರೀತಿ ಬೇರೆಯವರ ಆಸ್ತಿಯನ್ನು ವಕ್ಫ್ ಮಂಡಳಿಗೆ ಸೇರಿಸುತ್ತಿದೆ.

ವಕ್ಫ್ ಗೊಂದಲ ಉಪಚುನಾವಣೆಗೆ ಬಿಜೆಪಿಯ ಹೊಸ ಅಸ್ತ್ರ: ಡಾ.ಶರಣಪ್ರಕಾಶ ಪಾಟೀಲ್ ಆರೋಪ

Nov 02 2024, 01:35 AM IST
ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಗೊಂದಲಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಎಂದು ಅಭಯ ನೀಡಿದರು.

ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ

Nov 01 2024, 12:32 AM IST
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.

ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮ ಸ್ಥಗಿತ ಹುನ್ನಾರ : ಎಚ್.ಡಿ.ಕುಮಾರಸ್ವಾಮಿ ಆರೋಪ

Nov 01 2024, 12:19 AM IST
ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಕಳಪೆ ಕ್ರಿಮಿನಾಶಕ ವಿತರಣೆಯಿಂದ ಬೆಳೆನಾಶ: ಆರೋಪ

Nov 01 2024, 12:07 AM IST
Crop loss due to poor distribution of steriliser: blamed

ಬಗರುಹುಕುಂ ಸಾಗುವಳಿದಾರರಿಗೆ ಕಿರುಕುಳ ಆರೋಪ

Nov 01 2024, 12:06 AM IST
ಬೆಳ್ಳಿಗಟ್ಟಿ ಗ್ರಾಮದ ಬಗರುಹುಕುಂ ಸಾಗುವಳಿದಾರರು ಕಳೆದ 40 ವರ್ಷಗಳಿಂದ ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ. ಸರ್ಕಾರದ ಆದೇಶದ ಮೇರೆಗೆ ಭೂಮಿ ಹಕ್ಕುಪತ್ರ ಪಡೆಯಲು ಫಾರಂ ನಂಬರ್ 53, 57 ತುಂಬಿದ್ದು ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದೇವೆ.

ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ಜಾರಿ ಮಾಡಿದ ಸಚಿವ ಜಮೀರ್‌: ಸಿ.ಟಿ. ರವಿ ಆರೋಪ

Oct 31 2024, 01:06 AM IST
ಸಂವಿಧಾನದ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್, ಇಸ್ಲಾಮಿಕ್ ದೇಶದಲ್ಲೂ ಇಲ್ಲದ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಹನೂರಿನ ಹೊಗೇನಕಲ್‌ನಲ್ಲಿ ತೆಪ್ಪ ನಡೆಸುವವರ ಮೇಲೆ ಕಿರುಕುಳ: ತೆಪ್ಪ ನಡೆಸುವ ಪಳನಿ ಸ್ವಾಮಿ ಆರೋಪ

Oct 30 2024, 12:31 AM IST
ಹೊಗೇನಕಲ್‌ನಲ್ಲಿ ಕರ್ನಾಟಕದ ಭಾಗದಲ್ಲಿ ತೆಪ್ಪ ನಡೆಸುವವರ ಮೇಲೆ ನಿರಂತರ ಕಿರುಕುಳ ನಡೆಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಧ್ಯಪ್ರವೇಶ ಮಾಡಬೇಕು. ಇಲ್ಲದಿದ್ದರೆ ತೆಪ್ಪ ನಡೆಸುವುದಿಲ್ಲ ಎಂದು ಹೊಗೇನಕಲ್‌ನಲ್ಲಿ ತೆಪ್ಪ ನಡೆಸುವ ಪಳನಿ ಸ್ವಾಮಿ ಹೇಳಿದರು. ತಮಿಳುನಾಡಿನ ಪೊಲೀಸರ ಕ್ರಮ ಖಂಡಿಸಿ 300ಕ್ಕೂ ಹೆಚ್ಚು ತೆಪ್ಪ ನಡೆಸುವವರು ಪ್ರತಿಭಟನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved