• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುತ್ತಿಗೆದಾರ ಆತ್ಮಹತ್ಯೆ: ಪ್ರಿಯಾಂಕ್‌ - ಸಚಿವರ ಬೆಂಬಲದಿಂದಲೇ ಘಟನೆ: ವಿಜಯೇಂದ್ರ ಆರೋಪ

Dec 31 2024, 07:59 AM IST

ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎನ್ನಲಾದ ರಾಜು ಕಪನೂರ್‌ ಜತೆಗೆ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿದ್ದಾರೆ.

ಬಿಜೆಪಿಗರ ಹತ್ಯೆಗೆ ಮಹಾ ಗೂಂಡಾಗಳಿಗೆ ಸುಪಾರಿ’ : ಎಂಎಲ್‌ಎ ರವಿಕುಮಾರ್‌ ಗಂಭೀರ ಆರೋಪ

Dec 30 2024, 11:21 AM IST

ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್‌, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್‌ಸಿ ರವಿಕುಮಾರ್‌ ಆರೋಪಿಸಿದ್ದಾರೆ.

ನನ್ನ ವಿರುದ್ಧ ಕಂಟ್ರಾಕ್ಟರ್‌ ಆರೋಪ ಮಾಡಿಲ್ಲ - ಈ ಬಗ್ಗೆ ಸಿಐಡಿ ತನಿಖೆ ಆಗಲಿ : ಪ್ರಿಯಾಂಕ್

Dec 29 2024, 08:13 AM IST

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಅವ್ಯವಹಾರ ನಡೆಸಿ ಕೃಷಿ ಪತ್ತಿನ ಸಂಘದ ಸಿಇಒ ಪರಾರಿ: ಮಹೇಶ್ ಆರೋಪ

Dec 29 2024, 01:19 AM IST
ಸಂಘದ ಆವರಣದಲ್ಲಿ ನಡೆದ ಸಭೆಯ ಅರ್ಧದಲ್ಲೇ ಮುಖ್ಯ ನಿರ್ವಾಹಣಾಧಿಕಾರಿ ಕೆ.ವಿಜಯ್ ಅವರು ಸಂಘದ ನಿರ್ಣಯದ ಪುಸ್ತಕದೊಂದಿಗೆ ಸೀಲ್ ಹಾಗೂ‌ ಸದಸ್ಯರ ಹಾಜರಾತಿ ಪುಸ್ತಕದ ಸಮೇತ ಪರಾರಿಯಾಗಿದ್ದಾರೆ. ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ನಂಬರ್ ಸ್ವಿಚ್ ಆಫ್ ಎಂಬುದಾಗಿ ಬರುತ್ತಿದೆ.

ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ

Dec 29 2024, 01:18 AM IST
ಕಳೆದ 15 ದಿನಗಳಿಂದ ಆರ್‌ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.

ಪರಿಚಿತ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ: ನಟ ಚರಿತ್‌ ಬಾಳಪ್ಪ ಬಂಧನ

Dec 28 2024, 12:45 AM IST
ಪರಿಚಿತ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ ನೀಡಿದ, ಹಲ್ಲೆ ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಕಿರುತೆರೆ ನಟನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲ: ಆರೋಪ

Dec 27 2024, 12:47 AM IST
Authorities fail to provide infrastructure: Allegation

ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ

Dec 26 2024, 01:00 AM IST

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದರು

ಜೋಶಿ ಆರೋಪ ಅವರ ಘನತೆಗೆ ತಕ್ಕದ್ದಲ್ಲ: ತಂಗಡಗಿ

Dec 24 2024, 12:48 AM IST
ಕರ್ನಾಟಕ ಪೊಲೀಸ್ ಇಲಾಖೆ ದೇಶಕ್ಕೆ ಮಾದರಿಯಾಗಿದ್ದು, ಮೇಲ್ಮನೆ ಸದಸ್ಯ ಸಿಟಿ ರವಿ ಅವರನ್ನು ಎನ್ಕೌಂಟರ್ ಮಾಡುವ ಹುನ್ನಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕ ಮಾತಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಜಿಲ್ಲೆಗೆ ಅನುದಾನ ನಿರ್ಲಕ್ಷ್ಯ ಆರೋಪ: ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು

Dec 24 2024, 12:47 AM IST
ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಮಾತ್ರವಲ್ಲ ತುರ್ತು ಕಾಮಗಾರಿಗಳಿಗೂ ಅನುದಾನ ನೀಡದೆ ಕರಾವಳಿ ಜಿಲ್ಲೆಯ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಬಿಜೆಪಿ ಶಾಸಕರು ಆರೋಪಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಉತ್ತರಿಸಲು ಮುಂದಾಗುತ್ತಿದ್ದಂತೆ ಅದಕ್ಕೂ ಕಾಯದೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ವಿದ್ಯಮಾನ ನಡೆಯಿತು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 119
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved