• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನ ಜಕೀಯ ಪಿತೂರಿ ಆರೋಪ : ಸಚಿವೆ ವಿರುದ್ಧ ನಾಗಾರ್ಜುನ ಮಾನನಷ್ಟ ಮೊಕದ್ದಮೆ

Oct 04 2024, 01:01 AM IST
ನಟ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಬಗ್ಗೆ ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಮಾಡಿದ್ದ ಆರೋಪದ ವಿರುದ್ಧ ನಟ ನಾಗಾರ್ಜುನ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಾಗಚೈತನ್ಯ ಮತ್ತು ಸಮಂತಾ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಅಶೋಕ್‌ ವಿರುದ್ಧ ಕಾಂಗ್ರೆಸ್‌ ಭೂಹಗರಣ ಆರೋಪ - ಅಕ್ರಮವಾಗಿ ಖರೀದಿಸಿ ಬಳಿಕ ಬಿಡಿಎಗೇ ಗಿಫ್ಟ್‌

Oct 03 2024, 09:44 AM IST

‘ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್‌ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್‌ ಡೀಡ್‌ ಮೂಲಕ ಜಮೀನು ವಾಪಸು ನೀಡಿದ್ದರು’ ಎಂಬ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಗಂಭೀರ ಆರೋಪ 

ಆರೋಪ ಬಂದಾಗ ರಾಜೀನಾಮೆ ನೀಡಿಕೆ ಸಹಜ - ಮೌಲ್ಯಕ್ಕೆ ಬೆಲೆ ನೀಡಬೇಕು : ನ್ಯಾ.ಎನ್‌. ಸಂತೋಷ್ ಹೆಗ್ಡೆ

Oct 03 2024, 08:31 AM IST

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣ, ಲೋಕಾಯುಕ್ತ ಸಂಸ್ಥೆ ಹಿನ್ನೆಲೆ ಸಂತೋಷ್ ಹೆಗ್ಡೆ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ...

ಫಸಲ್‌ ಬಿಮಾ ಯೋಜನೆಯಡಿ ಅವ್ಯವಹಾರ ಆರೋಪ

Oct 02 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ಆಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾ ಸಾಂಖಿಕ ಕಚೇರಿ (ಜಿಲ್ಲಾ ಅಂಕಿಸಂಖ್ಯೆ ಕಚೇರಿ) ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಸಮೀವುಲ್ಲಾ ವಿರುದ್ಧ ಎನ್ ಆರ್‌ ಸಂತೋಷ್ ಆರೋಪ

Oct 02 2024, 01:04 AM IST
ಅರಸೀಕೆರೆ ನಗರಸಭೆ ಅಧ್ಯಕ್ಷ ಸಮಿವುಲ್ಲಾರವರು ಬಹಳ ಆತುರವಾಗಿ ಸಾಮಾನ್ಯ ಸಭೆಯನ್ನು ಕರೆದಿದ್ದಾರೆ. ಇದರ ಮೂಲ ಉದ್ದೇಶ ಇವರು ಮತ್ತು ಕೆಲವು ಸದಸ್ಯರು ಅಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘನೆ ಮಾಡಿರುವ ಹಿನ್ನೆಲೆ ಅವರಿಗೆ ಅನರ್ಹತೆಯ ಭೀತಿ ಕಾಡುತ್ತಿದ್ದು, ಆ ಸಮಯದಲ್ಲಿ ಕೆಲವು ಭ್ರಷ್ಟಾಚಾರ ನಡೆಯುವ ಲಕ್ಷಣಗಳು ಕಂಡುಬಂದಿರುತ್ತದೆ ಎಂದು ಎಂದು ಜೆಡಿಎಸ್ ಮುಖಂಡ ಎನ್.ಆರ್‌ ಸಂತೋಷ್ ಗಂಭೀರವಾಗಿ ಆರೋಪಿಸಿದರು.

ಫಲಾನುಭವಿಗಳಿಂದ ಹಣ ವಸೂಲಿ: ಆರೋಪ

Oct 01 2024, 01:38 AM IST
ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಎಲ್ಲ ಸಮುದಾಯಗಳ ಜನರನ್ನು ಬಡತನ ರೇಖೆಯಿಂದ ಹೊರತಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ

ನೆರೆ ಸಂತ್ರಸ್ತರ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ, ಪ್ರತಿಭಟನೆ

Oct 01 2024, 01:30 AM IST
ರಾಣಿಬೆನ್ನೂರು ತಾಲೂಕಿನ ಹೊಸ ಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚಿಕ್ಕಕುರುವತ್ತಿ ಗ್ರಾಪಂ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಅವ್ಯವಹಾರ: ಆರೋಪ

Oct 01 2024, 01:19 AM IST
ಸರ್ಕಾರದಿಂದ ಸರಬರಾಜಾಗಿರುವ ಅಕ್ಕಿ ಮತ್ತು ಗೋಧಿಯಲ್ಲಿ ಅವ್ಯವಹಾರ ನಡೆದಿದೆ. ಇಲ್ಲಿನ ಅಧಿಕಾರಿಗಳು ಹಾಗೂ ನೌಕರರು ಭಾಗಿಯಾಗಿರುವ ಸಾಧ್ಯತೆ ಇದೆ. ಅಲ್ಲದೇ ಪೂರೈಕೆಯಾಗುವ ಆಹಾರವು ಕಳಪೆ ಗುಣಮಟ್ಟದಿಂದ ಕೂಡಿದೆ.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಸೆ ತೋರಿಸಿ ₹28.40 ಲಕ್ಷ ವಂಚಿಸಿದ ಆರೋಪ : ಎಫ್‌ಐಆರ್‌

Sep 30 2024, 01:25 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹28.40 ಲಕ್ಷ ಪಡೆದು ವಂಚಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ಧಗ್ರಾಯೋ ಮೇಲೆ ದುರುದ್ದೇಶದ ಆರೋಪ

Sep 30 2024, 01:23 AM IST
ಕುಣಿಗಲ್ : ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಸಾಲ ನೀಡುವುದಿಲ್ಲ ಕೇವಲ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದೆ ಎoದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಸ್ವಷ್ಟಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved