• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಟಾದಲ್ಲಿ ವಾರ್ಡನ್‌ನಿಂದ ಲೈಂಗಿಕ ಕಿರುಕುಳ: ಆರೋಪ

Sep 20 2024, 01:32 AM IST
ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್ ಶಂಕರ ಎಸ್. ಪೋಳ (೩೦) ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದು, ಅದೇ ವಸತಿ ಶಾಲೆಯ ಸ್ವಚ್ಛತಾ ಸಿಬ್ಬಂದಿಯೇ ದೂರು ನೀಡಿದ ಮಹಿಳೆ.

ಲೋಕಪಾವನಿ ಮಹಿಳಾ ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ: ಆರೋಪ

Sep 20 2024, 01:31 AM IST
ಪ್ರಸ್ತುತ ಆಡಳಿತ ಮಂಡಳಿ ನಿರ್ದೇಶಕರಾಗಿರುವ ವಿಜಯಲಕ್ಷ್ಮಿ ರಘುನಂದನ್, ಪ್ರಮೀಳಾ ಧರಣೇಂದ್ರಯ್ಯ, ಗೀತಾ ರಾಜಶೇಖರ್, ಸೌಭಾಗ್ಯ, ಆಶಾ ಪುಟ್ಟೇಗೌಡ, ವಸಂತ ಅವರು ತಲಾ 10 ಲಕ್ಷ ರು. ಸುಸ್ತಿದಾರರಾಗಿದ್ದಾರೆ. ಇವರೂ ಸೇರಿದಂತೆ 16 ಮಂದಿ ಸಾಲ ಪಡೆದು ಈವರೆವಿಗೂ ಹಣ ಪಾವತಿಸಿಲ್ಲ.

ಕಲಬೆರಕೆ ರಸಗೊಬ್ಬರ ಮಾರಾಟ ಆರೋಪ,ಕ್ರಮಕ್ಕೆ ಆಗ್ರಹ

Sep 19 2024, 01:50 AM IST
Allegation of adulterated fertilizer sale, demand for action

ಸುಮಿತ್‌ ನಗಾಲ್‌ ಬೇಕಂತಲೇ ಡೇವಿಸ್‌ ಕಪ್‌ ಆಡಲಿಲ್ಲ ಅನಿಸುತ್ತೆ: ಎಐಟಿಎ ಆರೋಪ!

Sep 18 2024, 01:50 AM IST
ಬೆನ್ನು ನೋವಿನ ಕಾರಣ ನೀಡಿ ಸ್ವೀಡನ್‌ ವಿರುದ್ಧದ ಡೇವಿಸ್‌ ಕಪ್‌ ಪಂದ್ಯಕ್ಕೆ ಗೈರಾಗಿದ್ದ ಭಾರತದ ನಂ.1 ಸಿಂಗಲ್ಸ್‌ ಆಟಗಾರ. ಕೇವಲ ಒಬ್ಬ ತಜ್ಞ ಸಿಂಗಲ್ಸ್‌ ಆಟಗಾರನೊಂದಿಗೆ ಆಡಿ 0-4ರಲ್ಲಿ ಸೋತಿದ್ದ ಭಾರತ.

ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಅಡ್ಡಿ : ವ್ಯಕ್ತಿ ಸಾವು, ಪೊಲೀಸರ ಮೇಲೆ ಆರೋಪ

Sep 17 2024, 01:47 AM IST
ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕೋಣನಕುಂಟೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ.

ಭಾರತದಲ್ಲಿ ಮುಸ್ಲಿಮರು ಸಂಕಟ ಪಡುತ್ತಿದ್ದಾರೆ ಎಂದು ಇರಾನ್‌ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಆರೋಪ

Sep 17 2024, 12:58 AM IST
ಇರಾನ್‌ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಅವರು ಭಾರತ, ಗಾಜಾ ಮತ್ತು ಮ್ಯಾನ್ಮಾರ್‌ನಲ್ಲಿ ಮುಸ್ಲಿಮರು ಸಂಕಟಕ್ಕೊಳಗಾಗಿದ್ದಾರೆ ಎಂದು ಹೇಳಿಕೆ ನೀಡಿದ್ದು, ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ

Sep 17 2024, 12:56 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ವಿಳಂಬ ಆರೋಪ

Sep 17 2024, 12:56 AM IST
ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆ ಮಾಡುವಲ್ಲಿ ಉದಾಸೀನ ತೋರುತ್ತಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರ ತುಮಕೂರು ಕಚೇರಿ ಮುಂಭಾಗ ಅಕ್ಟೋಬರ್ ತಿಂಗಳ ಮೊದಲ ವಾರ ತಮಟೆ ಚಳವಳಿ ನಡೆಸಲಾಗುವುದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.

ಬಿಜೆಪಿ ವಿರುದ್ಧ ಕಿಮ್ಮನೆ ರತ್ನಾಕರ್‌ ಆರೋಪ ನಿರಾಧಾರ

Sep 17 2024, 12:55 AM IST
ತೀರ್ಥಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಹೆದ್ದೂರು ನವೀನ್ ಮಾತನಾಡಿದರು.

ಜಾತಿನಿಂದನೆ ಮತ್ತು ಲಂಚಕ್ಕೆ ಬೇಡಿಕೆ ಇಟ್ಟ ಆರೋಪ : ಮುನಿರತ್ನ ರಾಜೀನಾಮೆಗಾಗಿ ಆಮ್ ಆದ್ಮಿ ಪಕ್ಷದಿಂದ ಧರಣಿ

Sep 17 2024, 12:55 AM IST
ಜಾತಿನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved