• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಿನ್ಸೆಸ್ ರಸ್ತೆ ನಕ್ಷೆ ನಕಲಿ ಆರೋಪ ಶುದ್ಧಸುಳ್ಳು: ಸಂದೇಶ್ ಸ್ವಾಮಿ ಸ್ಪಷ್ಟನೆ

Jan 07 2025, 12:16 AM IST
ಇತ್ತೀಚೆಗೆ ಹೇಳಿಕೆ ನೀಡಿರುವ ಎಂ.ಲಕ್ಷಣ ಅವರು, ನಾನು ಬಿಡುಗಡೆ ಮಾಡಿರುವ ನಕ್ಷೆ ಸ್ಯಾಟ್ ಲೈಟ್ ಪ್ರಿಂಟ್ ಔಟ್ ತೆಗೆದುಕೊಂಡು ಅದರ ಮೇಲೆ ಅಕ್ಷರಗಳನ್ನು ಬರೆದಿರುವುದು ಸ್ಪಷ್ಟವಾಗಿದೆ. ಸೃಷ್ಟಿಸಲಾದ ಮ್ಯಾಪ್ ಅನ್ನು ಸಂಸದರು ಸಲ್ಲಿಸಿದ್ದಾರೆ ಎಂದು ದೂರಿರುವುದು ಸತ್ಯಕ್ಕೆ ದೂರವಾದ ಸಂಗತಿ.

ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಂದು ಕಿರುಕುಳ ಆರೋಪ - ವಿಡಿಯೋ ಮೂಲಕ ಸಂತ್ರಸ್ತೆ ಅಳಲು

Jan 06 2025, 10:03 AM IST

ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧನಕ್ಕೊಳಗಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಮತ್ತೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕಮಿಷನ್‌ಗೆ ಎಚ್ಡಿಕೆ ಸಾಕ್ಷ್ಯ ಸಮೇತ ಆರೋಪ ಸಾಬೀತುಪಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌

Jan 06 2025, 01:03 AM IST
ರಾಜ್ಯ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕೇವಲ ಆರೋಪ ಮಾಡುವುದಲ್ಲ. ಸಾಕ್ಷ್ಯಾಧಾರ, ದಾಖಲೆ ಸಮೇತ ಆರೋಪ ಮಾಡಿ, ಅದನ್ನು ಸಾಬೀತುಪಡಿಸಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಸಿಎಂ ಸಿದ್ಧರಾಮಯ್ಯ

Jan 06 2025, 01:01 AM IST
ವಿಪಕ್ಷದವರಿಗೆ ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಿಸಿ, ಅದನ್ನು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದರು. ದಾವಣಗೆರೆ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.

ಪೊಲೀಸರಿಂದ ಹಲ್ಲೆ ಆರೋಪ: ಮನನೊಂದು ವಿಷ ಸೇವನೆ

Jan 05 2025, 01:32 AM IST
ದಾಬಸ್‍ಪೇಟೆ: ಯಾವುದೇ ನೋಟಿಸ್ ನೀಡದೇ ಏಕಾಏಕಿ ಜಮೀನು ತೆರವುಗೊಳಿಸಲು ಬಂದ ಅಧಿಕಾರಿಗಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರು ಮಹಿಳೆಯರು ಸೇರಿದಂತೆ ಕುಟುಂಬದವರ ಮೇಲೆ ದೌರ್ಜನ್ಯ ನಡೆಸಿದ್ದರಿಂದ ವ್ಯಕ್ತಿಯೊಬ್ಬ ಮನನೊಂದು ವಿಷ ಕುಡಿದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಪಾಲಿಕೆ ಆಯುಕ್ತ ವಿರುದ್ಧ ನೇರ ಭ್ರಷ್ಟಾಚಾರ ಆರೋಪ!

Jan 05 2025, 01:30 AM IST
ವಿವಿಧ ಕಾಮಗಾರಿಗಳಿಗೆ ಪಾಲಿಕೆಯಲ್ಲಿ ಕೇವಲ 60 ಕೋಟಿ ರು. ಹಣ ಇರುವುದು ಗೊತ್ತಿದ್ದೂ 160 ಕೋಟಿ ರು.ಗಳನ್ನು ಆಯುಕ್ತರು ಮಂಜೂರು ಮಾಡಿಸಿದ್ದಾರೆ. ತುರ್ತು ಕಾಮಗಾರಿಗಳಿಗೆ 5 ಲಕ್ಷ ರು.ವರೆಗೆ ರಿಯಾಯ್ತಿ ಇದೆ. ಆದರೆ ಆಯುಕ್ತರು ಸದಸ್ಯರನ್ನು ಕತ್ತಲೆಯಲ್ಲಿಟ್ಟು 1 ಲಕ್ಷ ರು.ಗಿಂತ ಹೆಚ್ಚಿನ ಕಾಮಗಾರಿಗಳಿಗೆ ಇ-ಟೆಂಡರ್‌ ಆದೇಶ ಮಾಡಿದ್ದಾರೆ ಎಂದು ದೂರಿದರು.

ಮಂಗಳೂರಿನ ಶೇ.50ರಷ್ಟು ಪ್ರದೇಶಗಳಿಗೆ ಶುದ್ಧೀಕರಿಸದ ನೀರು: ಆರೋಪ

Jan 05 2025, 01:30 AM IST
ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಮಾತನಾಡಿ, ತ್ಯಾಜ್ಯ ನೀರು ರಾಜಕಾಲುವೆಗಳಲ್ಲಿ ಹರಿಯುತ್ತಾ ನದಿಗಳನ್ನು ಸೇರುತ್ತಿದೆ. ಈ ಬಗ್ಗೆ ದೊಡ್ಡ ಸುಧಾರಣೆಯ ಅಗತ್ಯವಿದೆ. ಆದ್ದರಿಂದ ಆಡಳಿತ- ವಿಪಕ್ಷ ಸದಸ್ಯರನ್ನು ಸೇರಿಸಿಕೊಂಡು ತನಿಖೆಗೆ ಆದೇಶ ಮಾಡಬೇಕು ಎಂದು ಸಲಹೆ ನೀಡಿದರು.

ಮಡಿವಾಳ ಸಮಾಜಕ್ಕೆ ಸಿದ್ದರಾಮಯ್ಯರಿಂದ ಅನ್ಯಾಯ: ಮಾದುರಾಜು ಆರೋಪ

Jan 04 2025, 12:34 AM IST
ಈ ಹಿಂದೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನಮ್ಮ ಸಮಾಜದ ಯಾರನ್ನಾದರೂ ವಿಧಾನಸಭೆ ಅಥವಾ ವಿಧಾನ ಪರಿಷತ್‌ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದೆವು. ಆದರೆ, ಈವರೆಗೂ ನಮ್ಮ ಜನಾಂಗದ ಯಾರನ್ನೂ ನೇಮಿಸಲಿಲ್ಲ. ಹಿಂದುಳಿದ ವರ್ಗದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ತಾವು ಮಾತ್ರ ಅಧಿಕಾರ ಅನುಭವಿಸುತ್ತಿದ್ದಾರೆ.

ಕನಕ ನೌಕರರ ಕಟ್ಟಡ ನಿರ್ಮಾಣದ ಬಗ್ಗೆ ಆರೋಪ, ಪ್ರತ್ಯಾರೋಪ

Jan 04 2025, 12:32 AM IST
ಪ್ರವಾಸಿ ಮಂದಿರದಲ್ಲಿ ಹೋರಾಟ ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆ

ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಮೋಸ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Jan 04 2025, 12:32 AM IST
ಆಸ್ತಿ ನೋಂದಣಿ ದರ, ಮದ್ಯದ ದರ ಹೆಚ್ಚಳ ಮಾಡಿರುವ ಜತೆಗೆ ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳಿಂದ ಹಿಮಾಚಲ ಪ್ರದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಅಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved