ರಸ್ತೆಗಳಲ್ಲಿರುವ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ
Sep 25 2025, 01:00 AM ISTಬೆಂಗಳೂರಿನಲ್ಲಿ ಒಂದಲ್ಲ ಒಂದು ಕಡೆಯಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ನಿತ್ಯವೂ ನೋಡುತ್ತಿದ್ದೇವೆ. ಸರ್ಕಾರ ಮತ್ತು ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.