• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಸಚಿವರಿಂದಲೇ ಆರೋಪಿಗಳಿಗೆ ರಕ್ಷಣೆ : ಆರೋಪ

Aug 15 2024, 01:48 AM IST
Protection of the accused by the Home Minister: Allegation

ಕೆರೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ವಿಫಲ: ಶಾಸಕರ ಆರೋಪ

Aug 14 2024, 01:05 AM IST
ಇದೇ ನಿಮಗೆ ಕೊನೆಯ ವಾರ್ನಿಂಗ್. ಐ ಡೋಂಟ್ ಕೇರ್ ಎನಿಬಡಿ. ನಾನು ರೂಲಿಂಗ್ ಪಾರ್ಟಿ ಎಂಎಲ್‌ಎ ಆಗಿದ್ದರೂ ರೈತರನ್ನು ನಾನೇ ಕರೆತಂದು ಹೋರಾಟ ಮಾಡಬೇಕಾಗುತ್ತೆ. ಅಣೆಕಟ್ಟು ಭರ್ತಿಯಾಗಿ ಎಷ್ಟು ದಿನವಾಯ್ತು. ಕೆರೆಗಳನ್ನು ತುಂಬಿಸೋಕೆ ವಿಳಂಬ ಏಕೆ.

ಕಾಮಗಾರಿಗಳಿಗೆ ಹಣ ಪಡೆದ ಆರೋಪ: ಇಂದು ಶಾಸಕ ಹರೀಶ್‌ ಪೂಂಜ ಪ್ರಮಾಣ

Aug 14 2024, 12:48 AM IST
ನನ್ನ ಮತ್ತು ನನ್ನ ಕುಟುಂಬದವರ ಇಡಿ, ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್ ಶಿವರಾಮ್ ಹಾಗು ಕುಟುಂಬದವರ ಮೇಲೂ ಈ ತನಿಖೆಗಳು ಆಗಬೇಕು ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ವಸತಿ ಶಾಲೆಯಲ್ಲಿ ಸಮರ್ಪಕವಾಗಿ ಊಟ ನೀಡುತ್ತಿಲ್ಲ: ಆರೋಪ

Aug 13 2024, 12:50 AM IST
ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಶೈಲೇಶ ಪರಮಾನಂದ ಅವರು, ಸಮಸ್ಯೆ ಆಲಿಸಿ, ಪಾಲಕರ ಆಕ್ಷೇಪ ಕೇಳಿ, ಶಿಕ್ಷಕರಿಂದ ಮಾಹಿತಿ ಪಡೆದರು. ಸ್ಥಳಕ್ಕೆ ಕೆಲವು ವಿದ್ಯಾರ್ಥಿಗಳನ್ನು ಕರೆಯಿಸಿ ವಿಚಾರಿಸಿದಾಗ ಪ್ರಾಚಾರ್ಯರ ವರ್ಗಾವಣೆಯ ನಂತರ ಎಲ್ಲ ವ್ಯವಸ್ಥೆ ಸರಿಯಾಗಿದೆ ಎಂದು ತಿಳಿದುಬಂತು.

ಹಿಂಡನ್‌ಬರ್ಗ್‌ ಆರೋಪ ಸುಳ್ಳು: ಇದು ಆಧಾರ ರಹಿತ - ಸೆಬಿ ಅಧ್ಯಕ್ಷೆ ಮಾಧವಿ ಬುಚ್‌, ಅದಾನಿ

Aug 12 2024, 01:31 AM IST

  ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹಕ್ಕೆ ಸೇರಿದ ಬೇನಾಮಿ ವಿದೇಶಿ ಕಂಪನಿಗಳಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಕ ಮಂಡಳಿ (ಸೆಬಿ) ಮುಖ್ಯಸ್ಥೆಯ ಹೂಡಿಕೆಯಿದೆ’ ಎಂದು ಅಮೆರಿಕದ ಖಾಸಗಿ ಸಂಶೋಧನಾ ಸಂಸ್ಥೆ ‘ಹಿಂಡನ್‌ಬರ್ಗ್‌ ರೀಸರ್ಚ್‌’ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಮ್ಮೆ ವಿವಾದ ಭುಗಿಲೆದ್ದಿದೆ.

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪ : ಮೂವರ ವಿರುದ್ಧ ಪ್ರಕರಣ

Aug 12 2024, 01:30 AM IST

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪದ ಮೇರೆಗೆ ಇಬ್ಬರು ನಿರ್ಮಾಪಕರು ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲವ್ ಜಿಹಾದ್‌ ಆರೋಪ: ವಿರೋಧದ ನಡುವೆ ಮುಸ್ಲಿಂ ಯುವಕನ ಕೈಹಿಡಿದ ಹಿಂದು ಯುವತಿ

Aug 11 2024, 01:32 AM IST
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಎಂಬಾಕೆಯನ್ನು ಅಲ್ಲಿನ ಹೈಕೋರ್ಟ್ ಆದೇಶದಂತೆ ಕೇರಳದ ಮೊಹಮ್ಮದ್ ಅಶ್ಫಾಕ್‌ ಮದುವೆಯಾಗಿದ್ದಾನೆ.

ಸುಳ್ಳು ಆರೋಪ ಬಿಟ್ಟು ಸತ್ಯದ ಮೂಲ ಹುಡುಕಿ: ತರಳಬಾಳು ಶ್ರೀ ಚಾಟಿ

Aug 10 2024, 01:38 AM IST
Leave false accusations and find the source of truth: Taralabalu Shri
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved