• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್‌ಸಿಎನಲ್ಲಿ ಪಕ್ಷಪಾತ: ಪ್ರತಿಭಾವಂತ ಮಕ್ಕಳಿಗೆ ಅನ್ಯಾಯದ ಆರೋಪ

Aug 10 2024, 01:32 AM IST
ಅಂಡರ್‌ 19ರ ಆಯ್ಕೆಯಲ್ಲಂತೂ ಪ್ರತಿಭಾವಂತ ಮಕ್ಕಳಿಗೆ ಭಾರೀ ಅನ್ಯಾಯ ಮಾಡಲಾಗಿದೆ. ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ, ಯಾರ್‍ಯಾರು ಅರ್ಹ ಮಕ್ಕಳಿದ್ದಾರೆ. ಅವರಿಗೆ ಯಾವ ರೀತಿ ಅನ್ಯಾಯವಾಗಿದೆ ಎಂಬುದನ್ನು ಮುಂದಿಟ್ಟುಕೊಂಡು ಕೋರ್ಟ್‌ ಮೊರೆ ಹೋಗಲು ಪಾಲಕರು ಸಿದ್ಧತೆ ನಡೆಸಿದ್ದಾರೆ.

ಸಿಎಂ ತೇಜೋವಧೆ ಆರೋಪ: ಬಿಜೆಪಿ, ಜೆಡಿಎಸ್‌ ವಿರುದ್ಧ ಪ್ರತಿಭಟನೆ

Aug 09 2024, 12:53 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮ ಹೆಸರಿನಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುತ್ತಿದೆ: ಸ್ವಾಮೀಜಿ ಆರೋಪ

Aug 08 2024, 01:34 AM IST
ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ : ವರ್ತೂರು ಸಂತೋಷ್‌ ವಿರುದ್ಧ ಬೀರೇಶ್‌ ಆರೋಪ

Aug 08 2024, 01:33 AM IST
ಹಳ್ಳಿಕಾರ್ ರೇಸ್ ಮಾಡುವ ವರ್ತೂರ್ ಸಂತೋಷ್ ರೈತನಲ್ಲ. ಬದಲಾಗಿ ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ ಮಾಡುವುದೇ ಅವರ ಕಾಯಕ ಎಂದು ಹಳ್ಳಿಕಾರ್ ರಾಸುಗಳ ಮಾಲೀಕ ಹಾಗೂ ರೈತ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ತಣ್ಣೀರುಪಂತ ಗ್ರಾ.ಪಂ. ತ್ಯಾಜ್ಯ ನಿರ್ವಹಣೆ ಲೋಪ: ಆರೋಪ

Aug 08 2024, 01:33 AM IST
ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತಿ ಅಂಗಡಿ ಹಾಗೂ ಮನೆಗಳಿಂದ ಶುಲ್ಕವನ್ನು ಪಡೆಯುತ್ತಿದ್ದರೂ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಅಸಡ್ಡೆ ತೋರಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಬಹುಜನ ಸಮಾಜ ಪಕ್ಷ ಆರೋಪ

Aug 08 2024, 01:31 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲು ಅನುದಾನದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಚಂದಕವಾಡಿ ಹೋಬಳಿ ಘಟಕದ ವತಿಯಿಂದ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಡುಪ್ರಾಣಿ ಬೇಟೆ ಆರೋಪ: ಆರೋಪಿಗೆ ನ್ಯಾಯಾಂಗ ಬಂಧನ

Aug 08 2024, 01:30 AM IST
ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಪ್ಯಾರಾ ಅಥ್ಲೀಟ್‌ಗೆ ಅವಾಚ್ಯವಾಗಿ ನಿಂದಿಸಿದ ಕೋಚ್‌ ಸತ್ಯನಾರಾಯಣ: ಆರೋಪ

Aug 07 2024, 01:36 AM IST
ಕ್ರಮಕ್ಕೆ ರಾಜ್ಯ ವಿಕಲಾಂಗ ಕ್ರೀಡಾಪಟುಗಳ ಸಂಸ್ಥೆ ಆಗ್ರಹ. ಘಟನೆ ಬಗ್ಗೆ ಸ್ಪಷ್ಟನೆ ಕೇಳಲು ಸತ್ಯನಾರಾಯಣರನ್ನು ‘ಕನ್ನಡಪ್ರಭ’ ಸಂಪರ್ಕಿಸಲು ಪ್ರಯತ್ನಿಸಿದರೂ, ಅವರು ಕರೆ ಸ್ವೀಕರಿಸಿಲ್ಲ.

ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿ ಸಾವು: ಆರೋಪ, ಪ್ರತಿಭಟನೆ

Aug 07 2024, 01:10 AM IST
ಯುವಕನಿಗೆ ತಕ್ಷಣವೇ ಚಿಕಿತ್ಸೆ ನೀಡಿದ್ದರೆ ಆತ ಬದುಕಿ ಉಳಿಯುತ್ತಿದ್ದ.

ಹಾಸ್ಟೆಲ್‌ನಲ್ಲಿ 3 ದಿನ ಮಕ್ಕಳಿಗೆ ಊಟ ನೀಡಿಲ್ಲ: ಆರೋಪ

Aug 07 2024, 01:06 AM IST
ನಿಲಯದಲ್ಲಿ ವಾರ್ಡನ್ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣಾಧಿಕಾರಿಗಳ ಅಕ್ರಮಗಳ ವಿರುದ್ಧ ಜಿಲ್ಲಾ ಮೇಲಾಧಿಕಾರಿಗಳಿಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರು ಕೂಡಲೇ ಅವರನ್ನು ಅಮಾನತು ಮಾಡಬೇಕು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved