ದಿಗಂತ್ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ರೈ ಆರೋಪ
Mar 14 2025, 12:30 AM ISTಕರಾವಳಿಯಲ್ಲಿ ಕೋಮು ಸಂಘರ್ಷ ನಿಲ್ಲಬೇಕಾದರೆ ನಿಜವಾದ ಸೂತ್ರಧಾರರಿಗೆ ಶಿಕ್ಷೆ ಆಗಬೇಕು. ಜಿಲ್ಲೆಯಲ್ಲಿ ಇದುವರೆಗೆ ನಡೆದ ಎಲ್ಲ ಕೋಮು ಹತ್ಯೆ ಪ್ರಕರಣಗಳಲ್ಲಿ ಎಸ್ಐಟಿ ತನಿಖೆ ನಡೆಸಿ, ಹತ್ಯೆಗಳ ಹಿಂದಿನ ವ್ಯಕ್ತಿಗಳನ್ನು ಬಯಲಿಗೆಳೆಯಬೇಕು. ಕೇವಲ ಕಾರ್ಯಕರ್ತರನ್ನು ಶಿಕ್ಷೆಗೆ ಒಳಪಡಿಸಿದರೆ ಸಂಘರ್ಷ ನಿಲ್ಲಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದ್ದಾರೆ.