• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಕೇವಲ ಬುದ್ಧಿವಂತಿಕೆ ಪ್ರದರ್ಶನ : ಕೋಡಿಹಳ್ಳಿ ಚಂದ್ರಶೇಖರ ಆರೋಪ

Aug 31 2024, 01:45 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ  ಕೇವಲ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.

ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕರಿಸಿ

Aug 31 2024, 01:42 AM IST
ನೀವು ಒಳ ಒಪ್ಪಂದ ಮಾಡಿಕೊಂಡು ಗಿಮಿಕ್ ರಾಜಕೀಯ ಮಾಡಿದಿರಿ, ನಿಮ್ಮ ಪಕ್ಷದ ಮತ್ತೊಬ್ಬರು ಇಲ್ಲಿಗೆ ಬರುತ್ತಿದ್ದಾರೆ ಎಂಬುದನ್ನು ಅರಿತು ನಾವು ಬದುಕಿದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಈ ರೀತಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದೀರ.ಸುಳ್ಳು ಆರೋಪವನ್ನು ಮಾಡಬೇಡಿ. ನಮ್ಮ ಸದಸ್ಯರು ನಿಮ್ಮ ಹೇಳಿಕೆ ವಿರುದ್ಧ ಕಾನೂನು ಹೋರಾಟಕ್ಕೆ ಹೊರಟರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ, ಬಸವರಾಜ್‌ರವರೇ ಹುಷಾರ್ ಇದು ಲಾಸ್ಟ್ ವಾರ್ನಿಂಗ್. ನೀವು ಹಿರಿಯರು ಮಾರ್ಗದರ್ಶನವನ್ನು ಕೊಡಿ ನಾನು ಸ್ವಾಗತಿಸುತ್ತೇನೆ ಎಂದು ಸಮಿವುಲ್ಲಾ ಎಚ್ಚರಿಕೆ ನೀಡಿದರು.

ಮಲ್ಪೆ ಬೀಚಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌: ಪೊಲೀಸರ ಅಡ್ಡಿ -ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪ

Aug 31 2024, 01:39 AM IST
ಈ ಯುವತಿ ತನ್ನ ಫೋಟೋಶೂಟ್ ಮಾಡುತ್ತಿರುವಾಗ ಪೊಲೀಸರು ಬಂದು ಅಡ್ಡಿಪಡಿಸಿದ್ದಾರೆ ಎಂದು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿಸಿದ್ದಾರೆ. ಅದಕ್ಕೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಕಾಲೇಜು ಹಾಸ್ಟೆಲ್‌ನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಆರೋಪ : ವಿದ್ಯಾರ್ಥಿನಿಯರಿಂದ ಆಕ್ರೋಶ

Aug 31 2024, 01:36 AM IST

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, 300 ಕ್ಕೂ ಹೆಚ್ಚು ವಿಡಿಯೋಗಳನ್ನು ಚಿತ್ರೀಕರಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. 

ಮುಸ್ಲಿಂ ಯುವಕನಿಂದ ಹಿಂದೂ ಮಹಿಳೆ ಅಪಹರಣ ಆರೋಪ: ಪ್ರತಿಭಟನೆ

Aug 31 2024, 01:35 AM IST
ಲವ್ ಜಿಹಾದ್ ಬಲೆಯಲ್ಲಿ ಯುವತಿಯನ್ನು ಕೆಡವಲು ಮುನ್ನಾ ಹಣದ ಆಮಿಷ ತೋರಿಸಿ, ಪರಿಚಯ ಮಾಡಿಕೊಂಡು ಮದುವೆಯಾದ ಅವಳನ್ನು ಅಪಹರಿಸಿಕೊಂಡು ಹೋಗಿದ್ದಾನೆ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.

ಶಿವಮೊಗ್ಗದಲ್ಲೂ ಮರಿ ಮುಡಾ ಹಗರಣ ನಡೆದಿದೆ: ಆಯನೂರು ಆರೋಪ

Aug 31 2024, 01:32 AM IST
ಹುಡ್ಕೋ ಕಾಲೋನಿ ನಿವೇಶನ ಅಕ್ರಮ ಹಂಚಿಕೆ ಬಗ್ಗೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿ, ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟನೆ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಒತ್ತಾಯಿಸಿದ್ದಾರೆ.

ಸಮೀವುಲ್ಲಾ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಜಿವಿಟಿ ಬಸವರಾಜು

Aug 30 2024, 01:12 AM IST
ನಗರದ ಪ್ರಥಮ ಪ್ರಜೆಯಾದ ಸಮಿವುಲ್ಲಾರವರು ಈಗ ಯಾವ ಪಕ್ಷದಲ್ಲಿದ್ದಾರೆ, ಕಳೆದ ವಿಧಾನಸಭಾ-ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆ ಯಾರ ಜೊತೆ ಇದ್ದೀರೆಂದು ತಿಳಿಯದ? ಅರಸೀಕರೆ ಜನತೆ ದಡ್ಡರಲ್ಲ. ಶಾಸಕರ ಜೊತೆ ಸೇರಿ ಹಣಬಲ ಮತ್ತು ಕುತಂತ್ರ ಮಾರ್ಗದಿಂದ ನಗರಸಭಾ ಅಧ್ಯಕ್ಷರಾಗಿರುವ ನೀವು ಕಳೆದ ಬಾರಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಗರದಲ್ಲಿ ನಡೆದ ರಸ್ತೆ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ್ದೀರಿ ಎಂದು ಜಿವಿಟಿ ಬಸವರಾಜು ನೇರವಾಗಿ ಆರೋಪಿಸಿದರು.

ಆರ್‌.ಜಿ. ಕರ್ ಮೆಡಿಕಲ್ ಕಾಲೇಜಿನ ಕಿರಿಯ ವೈದ್ಯರ ಪ್ರತಿಭಟನೆ : ಬೆದರಿಕೆ ಆರೋಪ ಅಲ್ಲಗಳೆದ ದೀದಿ

Aug 30 2024, 01:10 AM IST

ಆರ್‌.ಜಿ. ಕರ್ ಮೆಡಿಕಲ್ ಕಾಲೇಜಿನ ಕಿರಿಯ ವೈದ್ಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನು ಮಮತಾ ಬ್ಯಾನರ್ಜಿ ಅಲ್ಲಗಳೆದಿದ್ದಾರೆ. ಬೆಂಬಲ ವ್ಯಕ್ತಪಡಿಸಿದ ದೀದಿ, ಆರೋಪವನ್ನು ಸುಳ್ಳು ಎಂದಿದ್ದಾರೆ. 

ಮಲಯಾಳಂ ಚಿತ್ರೋದ್ಯಮದ ಸೆಕ್ಸ್‌ ಹಗರಣಕ್ಕೆ ಸ್ಫೋಟಕ ತಿರುವು : ರಂಜಿತ್ ವಿರುದ್ಧ ಸಲಿಂಗಕಾಮದ ಗಂಭೀರ ಆರೋಪ

Aug 30 2024, 01:09 AM IST

ಮಲಯಾಳಂ ಚಿತ್ರೋದ್ಯಮದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್‌ ಹಗರಣ ಇದೀಗ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದೆ.

ವೈದ್ಯರ ನಿರ್ಲಕ್ಷ್ಯದಿಂದ ಮಗುವಿನ ಸಾವು ಆರೋಪ

Aug 30 2024, 01:08 AM IST
ಇಲ್ಲಿನ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವು ಮಗುವಿನ ಸಾವಿಗೆ ಕಾರಣವಾಗಿದೆ ಎಂದು ಮೃತ ಮಗುವಿನ ಪೋಷಕರು ಆರೋಪಿಸಿರುವ ಘಟನೆ ಪಟ್ಟಣದ ನೆಹರೂ ಬಡಾವಣೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 119
  • next >

More Trending News

Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved