• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ

May 25 2024, 12:47 AM IST
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಅಮಾಯಕರಿಗೆ ರೌಡಿಶೀಟರ್ ಪಟ್ಟ: ಗೋವರ್ಧನ್ ಆರೋಪ

May 25 2024, 12:46 AM IST
ಕೆರಗೋಡಿನಲ್ಲಿ ಕಳೆದ ೩೦ ವರ್ಷಗಳಿಂದಲೂ ಅರ್ಜುನ ಧ್ವಜ ಹಾರಿಸುತ್ತಾ ಬಂದಿದ್ದಾರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ದಿನದ ಸವಿನೆನಪಿಗಾಗಿ ಬೃಹತ್ ಧ್ವಜಸ್ತಂಭವನ್ನು ಸ್ಥಾಪಿಸಿ ಹನುಮ ಧ್ವಜ ಹಾರಿಸಲು ಮುಂದಾದರೆ ಅದಕ್ಕೆ ಕೋಮುವಾದದ ಬಣ್ಣ ಕಟ್ಟಿದ ಕಾಂಗ್ರೆಸ್‌ನವರು ಹನುಮ ಧ್ವಜ ಇಳಿಸಿದ್ದಾರೆ. ಅದನ್ನು ಮತ್ತೆ ನಾವು ಅಲ್ಲಿಯೇ ಹನುಮ ಧ್ವಜ ಹಾರಿಸುವುದು ನಿಶ್ಚಿತ.

ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ

May 24 2024, 12:57 AM IST
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.

ನಿವೇಶನ ಹಕ್ಕುಪತ್ರ ನೀಡದೆ ವಂಚನೆ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಆರೋಪ

May 23 2024, 01:03 AM IST
1987-88ರಲ್ಲಿ ನನ್ನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಅಂದಿನ ಸರ್ಕಾರ ತಮ್ಮನ್ನು ಮೇಲ್ಮನೆ ಸದಸ್ಯೆಯನ್ನಾಗಿ ಮಾಡಿದ್ದ ಸಂದರ್ಭದಲ್ಲಿ ಬಂಜಾರ ಸಂಘಗಳನ್ನು ಸ್ಥಾಪಿಸಿ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಮಂಡ್ಯದ ಗುತ್ತಲು ಗ್ರಾಮದ ಸರ್ವೇ ನಂಬರ್ 530ರಲ್ಲಿ 1.28 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು.

ಕೆರೆ ಹೂಳೆತ್ತುವ ಯೋಜನೆ ಅವೈಜ್ಞಾನಿಕ; ಗ್ರಾಮಸ್ಥರ ಆರೋಪ

May 23 2024, 01:00 AM IST
ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹಿರೇಬಾಸೂರು ಗ್ರಾಮದ ಕೆರೆಯ ಹೂಳು ತೆಗೆದು ಕಲ್ಲಿನ ಒಡ್ಡಿನ ಮೇಲೆಯೇ ಹಾಕುತ್ತಿರುವ ಕೂಲಿ ಕಾರ್ಮಿಕರು.

ಕುಮಾರಸ್ವಾಮಿಗೆ ಆರೋಪ ಮಾಡುವ ಚಾಳಿ: ರೆಡ್ಡಿ

May 22 2024, 12:54 AM IST
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರ ಫೋನ್ ಟ್ಯಾಪಿಂಗ್ ಮಾಡುತ್ತಿದೆ ಅಂತ ಆರೋಪ ಮಾಡಿದ್ದರು. ಈಗ ನಾವು ಅಧಿಕಾರದಲ್ಲಿದ್ದೇವೆ ನಮ್ಮ ಮೇಲೂ ಅರೋಪ ಮಾಡುತ್ತಿದ್ದಾರೆ. ಅವರು ಆರೋಪ ಮಾಡುವುದನ್ನೇ ಚಾಳಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.

ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ

May 22 2024, 12:53 AM IST
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.

ಕರ್ತವ್ಯಕ್ಕೆ ಅಡ್ಡಿ: ಎಂಪಿಎಂಸಿ ಕಾರ್ಯದರ್ಶಿ ಆರೋಪ

May 22 2024, 12:47 AM IST
ಎ.ಪಿ.ಎಂ.ಸಿ.ಯಲ್ಲಿ ತಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದನ್ನು ಸಹಿಸಲಾಗದೆ ಕೆಲವು ತರಕಾರಿ ದಲ್ಲಾಳರು ಸತ್ಯಕ್ಕೆ ದೂರವಾದ ಆರೋಪ ಮಾಡುತ್ತಾ ಕಾರ್ಯದರ್ಶಿಯ ಕರ್ತವ್ಯಕ್ಕೆ ಅಡ್ಡಿ ಮಾಡುತ್ತಿರುವ ಆರೋಪ

ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ

May 22 2024, 12:46 AM IST
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.

250 ಜತೆ ಬಟ್ಟೆಯೇ ನನ್ನ ಮೇಲಿನ ದೊಡ್ಡ ಆರೋಪ: ಮೋದಿ

May 21 2024, 12:44 AM IST
‘ಪ್ರತಿಪಕ್ಷಗಳು ತಮ್ಮ ಮೇಲೆ ಹೊರಿಸಿರುವ ದೊಡ್ಡ ಆರೋಪವೆಂದರೆ ಅದು ನನ್ನ ಬಳಿ 250 ಬಟ್ಟೆ ಇದೆ ಎಂದು. ಆದರೆ 250 ಕೋಟಿ ರು. ಲೂಟಿಕೋರರಿಗಿಂದ 250 ಬಟ್ಟೆ ಹೊಂದಿದವರು ಮೇಲು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 102
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved