• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ

Sep 15 2025, 01:00 AM IST
ಡಿವೈಎಸ್ಪಿ ಕಿರುಕುಳ‌ ಕೊಡುತ್ತಿದ್ದು ನನ್ನ ಸಾವಿಗೆ ಡಿವೈಎಸ್ಪಿ ಕಾರಣ ಎಂದು ಕ್ರೀಡಾ ತರಬೇತುದಾರ ಚಂದನ್‌ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಸಮಾನತೆ ನೆಪದಲ್ಲಿ ಸಿಎಂ ಮತಾಂತರಕ್ಕೆ ಪ್ರಚೋದನೆ: ಮುತಾಲಿಕ್ ಆರೋಪ

Sep 15 2025, 01:00 AM IST
ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲವೆಂಬ ಕಾರಣವೊಡ್ಡಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ತಾಲೀಬಾನ್ ರೀತಿ ಆಡಳಿತ: ಆರೋಪ

Sep 15 2025, 01:00 AM IST
ತರೀಕೆರೆ, ರಾಜ್ಯದಲ್ಲಿ ತಾಲೀಬಾನ್ ರೀತಿ, ಹಿಂದುತ್ವದ ವಿರೋಧಿ ಆಡಳಿತ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಆರೋಪಿಸಿದರು.

ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

Sep 14 2025, 01:06 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಎಪಿಎಂಸಿ ಕಟ್ಟಡದಲ್ಲಿ ಕಾಂಗ್ರೆಸ್ ಕಚೇರಿ ತೆರೆದಿದ್ದು ನನ್ನ ತಪ್ಪು. ಅದನ್ನು ನಾನು ಒಪ್ಪಿಕೊಂಡು ಕಚೇರಿ ತೆರವುಗೊಳಿಸುವೆ. ಭೂಸನೂರ ಅವರ ಅವಧಿಯಲ್ಲಿಯೇ ಎಪಿಎಂಸಿಯಲ್ಲಿ 16 ವ್ಯಾಪಾರಸ್ಥರು ನಿಯಮ ಮೀರಿ ಬೇರೆ ಬೇರೆ ರೀತಿಯ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದಕ್ಕೆಲ್ಲ ಆಸ್ಪದ ನೀಡಿದವರು ಭೂಸನೂರ. ಕಾಂಗ್ರೆಸ್ ಕಚೇರಿ ತೆರವಿನ ಬಳಿಕ ಉಳಿದ ವ್ಯಾಪಾರಸ್ಥರ ಮಳಿಗೆಗಳನ್ನು ತೆರವುಗೊಳಿಸಲು ಮಾಜಿ ಶಾಸಕರೇ ನೇರ ಹೊಣೆಗಾರರು. ನನ್ನ ವಿರುದ್ಧದ 15 ಆಪಾದನೆಗಳಲ್ಲಿ ಒಂದನ್ನಾದರೂ ಸಾಬೀತು ಪಡಿಸಲು ತಿಂಗಳ ಕಾಲಾವಕಾಶ ಕೊಡುತ್ತೇನೆ.

ಕೋಮು ಸೌಹಾರ್ದ ಕದಡುವ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪ

Sep 13 2025, 02:06 AM IST
ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ಕಲುಷಿತ ನೀರು ಪೂರೈಕೆಗೆ ಅಧಿಕಾರಿಗ‍ಳ ನಿರ್ಲಕ್ಷ್ಯವೇ ಕಾರಣ: ಆರೋಪ

Sep 12 2025, 01:00 AM IST
ಗುಡಿಸಾಗರ ಗ್ರಾಮದ ಕೆಲ ಗ್ರಾಮಸ್ಥರು ಕೆರೆಯ ನೀರು ಕುಡಿದು ವಾಂತಿ ಭೇದಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹಳ ವರ್ಷಗಳಿಂದ ಕೆರೆಯ ಹೂಳು ತೆಗೆದಿಲ್ಲ. ಕೆರೆಯ ಸುತ್ತ ಕಸ-ಕಂಠಿ ಬೆಳೆದಿದ್ದು ಸ್ವಚ್ಛತೆ ಇಲ್ಲ. ತಂತಿ ಬೇಲಿ ಹಾಕಿಲ್ಲ. ಕುಡಿಯುವ ನೀರಿನ ಬಗ್ಗೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ.

ಕಲುಷಿತ ನೀರು ಸರಬರಾಜಿಗೆ ಆಡಳಿತದ ನಿರ್ಲಕ್ಷ್ಯವೇ ಕಾರಣ: ಆರೋಪ

Sep 11 2025, 12:03 AM IST
ಕ್ಷೇತ್ರದಲ್ಲಿ ಅಧಿಕಾರ ನಡೆಸುವವರು ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನೂ ಕೊಡಲು ಆಗದೆ ಜನತೆಯನ್ನು ಅನಾರೋಗ್ಯದತ್ತ ತಳ್ಳುತ್ತಿದ್ದಾರೆ. ಕೂಡಲೇ ಗ್ರಾಮದ ಕೆರೆಯ ನೀರನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ

Sep 10 2025, 01:05 AM IST

ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಆರಂಭವಾದ ಪ್ರತಿಭಟನೆಯು ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿನ ಪೊಲೀಸರೇ ಆಸ್ಪತ್ರೆ, ಶಾಲೆಗೆ ನುಗ್ಗಿ ಗುಂಡಿನ ಮಳೆಗರೆದಿದ್ದಾರೆ, ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದ್ದಾರೆ ಎಂದು ಅಲ್ಲಿನ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಆರೋಪಿಸಿದ್ದಾರೆ.

ವೋಟ್‌ ಚೋರಿ ಕೇಸ್‌ ತನಿಖೆಗೆ ಆಯೋಗದ ಅಸಹಕಾರ: ಆರೋಪ

Sep 10 2025, 01:03 AM IST
Commission's non-cooperation in vote theft case investigation: Allegation

ರೊಹಿಂಗ್ಯಾಗಳನ್ನು ಸ್ಥಳೀಯರೆಂದು ಅಧಿಕೃತಗೊಳಿಸಲು ಒಳಸಂಚು: ನಾಚಪ್ಪ ಆರೋಪ

Sep 09 2025, 01:01 AM IST
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್‌ಸಿ ವತಿಯಿಂದ 12ನೇ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 129
  • next >

More Trending News

Top Stories
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved