• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಲಾ ವಿರುದ್ಧವಾಗಿ ಪಟೇಲ್ ಶಿವಪ್ಪನಿಂದ ಅಕ್ರಮ: ಕೇಶವ್ ಮೂರ್ತಿ ಆರೋಪ

Feb 18 2024, 01:35 AM IST
ಕುರುಬರ ಸಂಘದ ಬೈಲಾಗೆ ವಿರುದ್ಧವಾಗಿ ಪಟೇಲ್ ಶಿವಪ್ಪ ಅಕ್ರಮ ಎಸಗಿದ್ದು, ತನಿಖೆಯ ದಾರಿಯನ್ನೆ ತಪ್ಪಿಸುವ ಹುನ್ನಾರ ನಡೆಸಿರುವುದಾಗಿ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಬಿ. ಕೇಶವ್ ಮೂರ್ತಿ ಆರೋಪಿಸಿದರು.

ಬಿಜೆಪಿಗೆ ಕಾಳ ಧನಿಕರಿಂದ 6 ಸಾವಿರ ಕೋಟಿ ಎಲೆಕ್ಷನ್‌ ಬಾಂಡ್: ಖರ್ಗೆ ಗಂಭೀರ ಆರೋಪ

Feb 18 2024, 01:34 AM IST
ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಅಕೌಂಟ್‌ಗಳನ್ನು ಜಫ್ತು ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ಧಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು.

ಜಮೀನು ಪರಭಾರೆ ಮಾಡದ್ದಕ್ಕೆ ನನ್ನ ಮೇಲೆ ಆರೋಪ

Feb 17 2024, 01:19 AM IST
ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರ್ಯದರ್ಶಿಯಾಗಿರುವ ಶ್ರೀ ರಾಮಚಂದ್ರ ವಿದ್ಯಾಸಂಸ್ಥೆಗೆ ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ 1.04 ಎಕರೆ ಜಮೀನು ಪರಭಾರೆ ಮಾಡುವಂತೆ ಒತ್ತಡ ಹೇರಿದ್ದು, ಇದಕ್ಕೆ ಒಪ್ಪದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಸಮಾಜದ ಮುಖಂಡರನ್ನು ದಾರಿ ತಪ್ಪಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ ಎಂದು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಎಸ್ ನಂಜುಂಡಸ್ವಾಮಿ ನೇರ ಆರೋಪ ಮಾಡಿದರು.

ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ

Feb 17 2024, 01:16 AM IST
ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಏಕಪಕ್ಷೀಯ ನಿರ್ಧಾರ ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ: ಕಾಂಗ್ರೆಸ್ ಕಾರ್ಯದರ್ಶಿ ಶಿವಕುಮಾರ್‌ ಆರೋಪ

Feb 15 2024, 01:16 AM IST
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌ರಿಗೆ ಅಧಿಕಾರ ಕೊಟ್ಟಾಗನಿಂದಲೂ ಪಕ್ಷದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

ಅಮಾನತು ತೆರವಿಗೆ ಸಂಜಯ್‌ ಸಿಂಗ್‌ ಸೆಟ್ಟಿಂಗ್‌: ಸಾಕ್ಷಿ, ಬಜರಂಗ್‌ ಆರೋಪ!

Feb 15 2024, 01:16 AM IST

ಭಾರತೀಯ ಕುಸ್ತಿ ಫೆಡರೇಷನ್‌(ಡಬ್ಲ್ಯುಎಫ್‌ಐ) ಪದಾಧಿಕಾರಿಗಳು ಹಾಗೂ ದೇಶದ ಅಗ್ರ ಕುಸ್ತಿಪಟುಗಳ ನಡುವಿನ ತಿಕ್ಕಾಟ ನಿಲ್ಲುವ ಲಕ್ಷಣ ಕಂಡುಬರುತ್ತಿಲ್ಲ.

ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ

Feb 14 2024, 02:20 AM IST
ಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.

ಶಿವಲೀಲಾ ಕುಲಕರ್ಣಿಯಿಂದ ಬೆದರಿಕೆ: ಶಂಕರ ಶೆಳಕೆ ಆರೋಪ

Feb 13 2024, 12:51 AM IST
ಹೂಳನ್ನು ಬೇರೆ ಮಾರ್ಗದ ಮೂಲಕ ಸಾಗಿಸಿ ಎಂದು ಶಾಸಕರ ಆಪ್ತ ಗುತ್ತಿಗೆದಾರರಿಗೆ ಸೂಚನೆ ನೀಡಿ ಬಂದಿದ್ದೇನು. ಅಷ್ಟರಲ್ಲಿ ಶಿವಲೀಲಾ ಅವರು ದೂರವಾಣಿ ಕರೆ ಮಾಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪಾಲಿಕೆ ಸದಸ್ಯ ಶಂಕರ ಶೆಳಕೆ ಆರೋಪಿಸಿದ್ದಾರೆ.

ಅಭಿವೃದ್ಧಿ ಸಹಿಸದೇ ಬಿಜೆಪಿ ಮುಖಂಡರಿಂದ ಸುಳ್ಳು ಆರೋಪ: ಶಿವಲೀಲಾ ಕುಲಕರ್ಣಿ ಸ್ಪಷ್ಟನೆ

Feb 13 2024, 12:51 AM IST
ಚುನಾವಣೆ ಸಮಯದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶ ಪ್ರತಿ ಸಿಗದಿದ್ದರೂ ಡೇರಿ ಫಲಿತಾಂಶ ಘೋಷಣೆ: ಆರೋಪ

Feb 13 2024, 12:50 AM IST
ಮೇಲುಕೋಟೆ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆಲವರು ಅವರಿಗೆ ಬೇಕಾದ ಮತಪಟ್ಟಿ ಸಿದ್ಧಪಡಿಸಿಕೊಂಡು ಚುನಾವಣೆಗೆ ಮುಂದಾಗಿದ್ದರು. ಇದರ ವಿರುದ್ಧ ಹೈಕೋರ್ಟ್ ಮೊರೆಹೋಗಿ ಮತಪಟ್ಟಿಗೆ ತಡೆಯಾಜ್ಞೆ ತಂದು ಮತದಾನದ ಹಕ್ಕುಪಡೆದುಕೊಂಡು ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು-7 ಮತ್ತು ರೈತಸಂಘ-ಕಾಂಗ್ರೆಸ್ ಬೆಂಬಲಿತರು 5ರಲ್ಲಿ ಗೆಲುವು ಸಾಧಿಸಿದ್ದರು. ಇದರ ವಿರುದ್ಧ ಅವರು ಕೋರ್ಟ್ ಮೊರೆಹೋದ ಹಿನ್ನೆಲೆಯಲ್ಲಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಿದೆ ಕಾಯ್ದಿಸಿದ್ದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved