• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಠಪೂರ್ತಿ ಕುಡಿಸಿ ಚಿಕ್ಕಪ್ಪನ ಕೊಂದಿದ್ದ ಆರೋಪಿ ಸೆರೆ

May 14 2024, 01:09 AM IST
ಚಿಕ್ಕಪ್ಪನಿಗೆ ಕಂಠಪೂರ್ತಿ ಕುಡಿಸಿ, ಕಲ್ಲು ಎತ್ಹಾಕಿ ಕೊಲೆ ಮಾಡಿದ್ದ ಆರೋಪಿ ಕಂಡೋಬಾ ಸಿಕ್ಕಿಬಿದ್ದ

ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ: ಪ್ರಕರಣದ ಆರೋಪಿ ಬಂಧನ

May 12 2024, 01:19 AM IST
ಕಳೆದ 11 ತಿಂಗಳ ಹಿಂದೆ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಈತನನ್ನು ಗ್ರಾಮಸ್ಥರು ಪರಿಗಣನೆ ಮಾಡಲಿಲ್ಲ ಎಂಬ ಅಸಮಾಧಾನ ಇತ್ತು ಎನ್ನಲಾಗಿದೆ. ಕಳೆದ ಬುಧವಾರ ಊರಿಗೆ ಬಂದಾಗ ಮದ್ಯಪಾನ ಮಾಡಿ ರಾತ್ರಿ ಸಮಯದಲ್ಲಿ ಪ್ರತಿಮೆಯನ್ನು ವಿರೂಪಗೊಳಿಸಿದ್ದ.

ತಿಂಗಳ ಹಿಂದೆಯಷ್ಟೇ ಬೇಲ್‌ ಮೇಲೆ ಬಂದ್ದಿದ ಪೋಕ್ಸೋ ಆರೋಪಿ ಸಾವು

May 11 2024, 01:32 AM IST
ಜಾಮೀನಿನ ಮೇಲೆ ಹೊರ ಬಂದಿದ್ದ ಪೋಕ್ಸೋ ಆರೋಪಿ ಕಟ್ಟಡವೊಂದರ ಮೆಟ್ಟಿಲ ಕೆಳಗೆ ಶವವಾಗಿ ಪತ್ತೆ ಆಗಿದ್ದಾನೆ. ಆಕೆ ಅಪ್ರಾಪ್ತ ಪ್ರೇಯಸಿಯ ಪೋಷಕರ ವಿರುದ್ಧ ದೂರು ನೀಡಲಾಗಿದೆ.

ನೆಟ್ಟಾರು ಹತ್ಯೆ ಕೇಸ್‌ 4ನೇ ಆರೋಪಿ ಸೆರೆ

May 11 2024, 01:32 AM IST
ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿ ಮೂರು ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತಂಡ ಹಾಸನದ ಸಕಲೇಶಪುರದಲ್ಲಿ ಪತ್ತೆ ಮಾಡಿ ಬಂಧಿಸಿದೆ. ಆರೋಪಿ ಪತ್ತೆಗೆ ಎನ್ಐಎ 5 ಲಕ್ಷ ರು. ಬಹುಮಾನ ಘೋಷಿಸಿತ್ತು.

ಸೋಮವಾರಪೇಟೆ ಬಾಲಕಿ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ತೀವ್ರ ಶೋಧ

May 11 2024, 12:02 AM IST
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗುಂಡಿಯಲ್ಲಿ ಗುರುವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಬಾಲಕಿಯೊಬ್ಬಳನ್ನು ಹಮ್ಮಿಯಾಲ ಗ್ರಾಮದ ಆರೋಪಿ ಪ್ರಕಾಶ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿ, ರುಂಡದೊಂದಿಗೆ ಪರಾರಿಯಾಗಿದ್ದ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿದ್ದ ಪ್ರಮುಖ ಆರೋಪಿ ಸೇರಿ ಮೂವರ ಸೆರೆ

May 11 2024, 12:01 AM IST
2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

ಅಪ್ರಾಪ್ತೆ ಮದುವೆಯಾಗುವೆ ಎಂದ ಆರೋಪಿ; ಫೋಕ್ಸೋ ಪ್ರಕರಣ ರದ್ದು!

May 06 2024, 01:33 AM IST

ಅಪ್ರಾಪ್ತೆಯನ್ನು ಪ್ರೀತಿಸಿ ವಿವಾಹವಾದ ಹಾಗೂ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿ ಮಗುವಿನ ಜನನಕ್ಕೆ ಕಾರಣವಾದ ಪ್ರಕರಣವೊಂದರಲ್ಲಿ ಆತನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (ಪೋಕ್ಸೋ) ಅಡಿ ದಾಖಲಾಗಿದ್ದ ಕ್ರಿಮಿನಲ್‌ ದೂರು ರದ್ದುಪಡಿಸಿದೆ.

ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

May 05 2024, 02:02 AM IST
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಇನ್ನೂ ಜನಮಾನಸದಲ್ಲಿ ಉಳಿದಿರುವಾಗಲೇ ನವನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಲಕಿಯನ್ನು ಸದ್ದಾಂ ಹುಸೇನ ಎಂಬಾತ ನಂಬಿಸಿ ಗರ್ಭೀಣಿ ಮಾಡಿದ್ದಾನೆ.

9 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದ ಆರೋಪಿ ಸೆರೆ

May 04 2024, 01:31 AM IST
ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎರಡನೇ ಆರೋಪಿ ಸತೀಶ್ ಬಾಬು ಬಂಧನ: ಸಂತ್ರಸ್ತೆ ಅಪಹರಣ ಪ್ರಕರಣ

May 04 2024, 12:31 AM IST
ದೂರಿನಲ್ಲಿ ಸಂತ್ರಸ್ತೆಯ ಮಗ ಹೇಳಿರುವಂತೆ ಏ. 26ರಂದು ನಡೆದ ಲೋಕಸಭಾ ಚುನಾವಣೆಯ ಬಳಿಕ ಸತೀಶ್ ಬಾಬು ಬಂದು ನನ್ನ ತಾಯಿಯನ್ನು ಮಾತನಾಡಿಸಿ, ನಿಮ್ಮನ್ನು ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ, ಹಾಗಾಗಿ ನೀನು ಬರಬೇಕೆಂದು ಜತೆಯಲ್ಲೆ ಕರೆದುಕೊಂಡು ಹೋದರೆಂದು ತಿಳಿಸಿದ್ದು,
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 26
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved