• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು

Jun 05 2025, 01:40 AM IST
ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯ ಮೆಣಸಿನ ಸರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ ಆರೋಪಿ ಶಿವಮೊಗ್ಗ ಮೂಲದ ಶ್ಯಾಡೊ ಸಚಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ತೋಟದ ಮನೆಯಲ್ಲಿ ಅಕ್ರಮ ಬಂದೂಕು ಆರೋಪಿ ಬಂಧನ

Jun 01 2025, 01:33 AM IST
ತೆಳ್ಳನೂರು ಗ್ರಾಮದ ತೋಟದ ಮನೆಯೊಂದರಲ್ಲಿ ಅಕ್ರಮ ನಾಡ ಬಂದೂಕು, ಗಾಂಜಾ ವಶಪಡಿಸಿಕೊಂಡ ಗ್ರಾಮಾಂತರ ಪೊಲೀಸರು.

ಕಳ್ಳತನ ಪ್ರಕರಣದ ಆರೋಪಿ ಬಂಧನ

May 22 2025, 11:52 PM IST
ಆರೋಪಿಯನ್ನು ಬಂಧಿಸಿ ಆತನಿಂದ 6,37,ಲಕ್ಷ ಮೌಲ್ಯದ ಒಟ್ಟು 7.5 ತೊಲೆ ಬಂಗಾರದ ಆಭರಣಗಳು ಜಪ್ತಿ ಮಾಡಲಾಗಿದೆ.

ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ ಕೇಸ್‌: ಆರೋಪಿ ಕೇರಳ ಪ್ರೊಫೆಸರ್‌ ಬಂಧನ

May 21 2025, 12:11 AM IST
ಪಂಜಾಬ್‌ನ ಕಾಲೇಜ್‌ವೊಂದರಲ್ಲಿ ಸಾವಿಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೊಫೆಸರ್ ಅನ್ನು ಪಂಜಾಬ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

May 18 2025, 02:05 AM IST
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಸಂಪತ್‌ ಕೊಲೆ ಪ್ರಕರಣ: ಪ್ರಮುಖ ಆರೋಪಿ ಗಣಪತಿ ಬಂಧನ

May 17 2025, 02:24 AM IST
ಹತ್ಯೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದ್ದು, ಕೇಸಿಗೆ ಸಂಬಂಧಿಸಿದಂತೆ ಹಾನಗಲ್ ಗ್ರಾಮದ ಸಂಗೀತ, ಆಕೆಯ ಪತಿ ಕಿರಣ್ ಮತ್ತು ಚೌಡ್ಲು ಗ್ರಾಮದ ಪಿ.ಎಂ.ಗಣಪತಿ ಅವರು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮದ್ಯವ್ಯಸನಿ ಯುವಕ ಹತ್ಯೆ ಆರೋಪಿ ಬಂಧನ

May 13 2025, 01:22 AM IST
ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (೩೪) ಎಂಬಾತನನ್ನು ಮರದ ದೊಣ್ಣೆಯಿಂದ ಹೊಡೆದು ಕೊಂದ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ ನನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸತ್ತ ವ್ಯಕ್ತಿ ಹೆಸರಲ್ಲಿ ಜಮೀನು ಮಾರಾಟ: ಆರೋಪಿ ಸೆರೆ

May 08 2025, 12:37 AM IST
ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಜಮೀನನ್ನು ಮಾರಾಟ ಮಾಡಿದ ಪ್ರಕರಣ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕಿ ಹತ್ಯೆ ಆರೋಪಿ ಅಂತ್ಯಸಂಸ್ಕಾರ

May 04 2025, 01:32 AM IST
ಏ. 13ರಂದು ರಿತೇಶ ಕುಮಾರ್​ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

20 ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಆರೋಪಿ ಪತ್ತೆ!

May 02 2025, 12:09 AM IST
ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved