ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
16 ವರ್ಷ ಬಳಿಕ ಸಿಕ್ಕಿ ಬಿದ್ದ ಆರೋಪಿ
May 18 2024, 12:36 AM IST
ಕಳೆದ 16 ವರ್ಷಗಳ ಹಿಂದೆ ಹಸುಗಳನ್ನು ಸಾಗಾಣೆ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೊಳ್ಳೇಗಾಲ ಉಪವಿಭಾಗ ಅಪರಾಧ ಪತ್ತೆದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಜಲಿ ಅಂಬಿಗೇರ್ ಕೊಲೆ ಆರೋಪಿ ಬಂಧಿಸಲು ಆಗ್ರಹ
May 18 2024, 12:34 AM IST
ಕೊಲೆ ಆರೋಪಿಯನ್ನು ಈವರೆಗೂ ಬಂಧಿಸದಿರುವುದು ಖಂಡನೀಯವಾಗಿದೆ. ಕೂಡಲೇ ಕೊಲೆಗೈದ ಗಿರೀಶ್ನನ್ನು ಬಂಧಿಸಿ, ಸರಕಾರ ಅಂಜಲಿ ಕುಟುಂಬಕ್ಕೆ ೫೦ಲಕ್ಷ ಪರಿಹಾರ ನೀಡಬೇಕು.
ಅಂಜಲಿ ಹತ್ಯೆ ಆರೋಪಿ ದಾವಣಗೆರೆಯಲ್ಲಿ ಬಂಧನ
May 17 2024, 01:31 AM IST
ನಾಲ್ಕೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಚಲನವಲನಗಳು ಹುಬ್ಬಳ್ಳಿ ಗೋಕುಲ್ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅಂಜಲಿ ಹತ್ಯೆ ಆರೋಪಿ ಶೂಟೌಟ್ ಮಾಡಿ ಬಿಸಾಡಿ: ಟೆಂಗಿನಕಾಯಿ
May 16 2024, 12:50 AM IST
ಕೊಲೆ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರುವುದಿಲ್ಲ. ಇಂತಹ ಕೃತ್ಯ ಎಸಗಿದವರನ್ನು ಪೊಲೀಸರು ಶೂಟೌಟ್ ಮಾಡಿ ಬಿಸಾಡಬೇಕು.
ಅಂಜಲಿ ಹತ್ಯೆ ಆರೋಪಿ ಗಲ್ಲಿಗೇರಿಸಿ
May 16 2024, 12:46 AM IST
ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಇಲ್ಲವೇ ತಮಗೆ ಹಸ್ತಾಂತರಿಸಿ ನಾವೇ ಶಿಕ್ಷೆ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಕೆಂದಳಿಲು ಬೇಟೆ: ಆರೋಪಿ ಸೆರೆ
May 15 2024, 01:39 AM IST
ಬಂಧಿತ ಆರೋಪಿ ತಾಲೂಕಿನ ಅಡಿಕೆಕುಳಿ, ಹಾಲಳ್ಳಿಯ ನಿವಾಸಿ ಪ್ರವೀಣ ಧರ್ಮಾ ನಾಯ್ಕ ಎಂದು ಗುರುತಿಸಲಾಗಿದೆ.
ಮದ್ಯ ಹಗರಣ ಕೇಸಲ್ಲಿ ಆಪ್ ಪಕ್ಷವೂ ಆರೋಪಿ: ಇ.ಡಿ!
May 15 2024, 01:37 AM IST
ಸಿಸೊಡಿಯಾ ಬೇಲ್ ವಿಚಾರಣೆಯಲ್ಲಿ ಉಲ್ಲೇಖ ಮಾಡಿರುವ ಜಾರಿ ನಿರ್ದೇಶನಾಲಯ ಈ ಕುರಿತು ಸುಳಿವು ನೀಡಿದೆ.
ಕಂಠಪೂರ್ತಿ ಕುಡಿಸಿ ಚಿಕ್ಕಪ್ಪನ ಕೊಂದಿದ್ದ ಆರೋಪಿ ಸೆರೆ
May 14 2024, 01:09 AM IST
ಚಿಕ್ಕಪ್ಪನಿಗೆ ಕಂಠಪೂರ್ತಿ ಕುಡಿಸಿ, ಕಲ್ಲು ಎತ್ಹಾಕಿ ಕೊಲೆ ಮಾಡಿದ್ದ ಆರೋಪಿ ಕಂಡೋಬಾ ಸಿಕ್ಕಿಬಿದ್ದ
ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ: ಪ್ರಕರಣದ ಆರೋಪಿ ಬಂಧನ
May 12 2024, 01:19 AM IST
ಕಳೆದ 11 ತಿಂಗಳ ಹಿಂದೆ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಈತನನ್ನು ಗ್ರಾಮಸ್ಥರು ಪರಿಗಣನೆ ಮಾಡಲಿಲ್ಲ ಎಂಬ ಅಸಮಾಧಾನ ಇತ್ತು ಎನ್ನಲಾಗಿದೆ. ಕಳೆದ ಬುಧವಾರ ಊರಿಗೆ ಬಂದಾಗ ಮದ್ಯಪಾನ ಮಾಡಿ ರಾತ್ರಿ ಸಮಯದಲ್ಲಿ ಪ್ರತಿಮೆಯನ್ನು ವಿರೂಪಗೊಳಿಸಿದ್ದ.
ತಿಂಗಳ ಹಿಂದೆಯಷ್ಟೇ ಬೇಲ್ ಮೇಲೆ ಬಂದ್ದಿದ ಪೋಕ್ಸೋ ಆರೋಪಿ ಸಾವು
May 11 2024, 01:32 AM IST
ಜಾಮೀನಿನ ಮೇಲೆ ಹೊರ ಬಂದಿದ್ದ ಪೋಕ್ಸೋ ಆರೋಪಿ ಕಟ್ಟಡವೊಂದರ ಮೆಟ್ಟಿಲ ಕೆಳಗೆ ಶವವಾಗಿ ಪತ್ತೆ ಆಗಿದ್ದಾನೆ. ಆಕೆ ಅಪ್ರಾಪ್ತ ಪ್ರೇಯಸಿಯ ಪೋಷಕರ ವಿರುದ್ಧ ದೂರು ನೀಡಲಾಗಿದೆ.
< previous
1
...
16
17
18
19
20
21
22
23
24
...
27
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ