ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದಿದ್ದ ಟ್ರೆಸಿಯಾ ಲವಿಟ ಅವರ ಲ್ಯಾಪ್ಟಾಪ್, ಮೊಬೈಲ್ ಇದ್ದ ಬ್ಯಾಗ್ ಕಳವಾಗಿತ್ತು. ತನಿಖೆ ಆರಂಭಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳ್ಳತನ ಪ್ರಕರಣಗಳಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಳವಳ್ಳಿ ತಾಲೂಕಿನ ಕಿರುಗಾವಲು ರಾಧಾಶ್ರೀ ಸರ್ವಿಸ್ ಸ್ಟೇಷನ್ (ಪೆಟ್ರೋಲ್ ಬಂಕ್) ಮಾಲೀಕರಿಗೆ ಕ್ಯಾಶಿಯರ್ 41 ಲಕ್ಷ ರು. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ