• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಆರೋಪಿ ಬಂಧನ

Nov 16 2023, 01:18 AM IST
ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ಣ್‌ ಚೌಗಲೆಯನ್ನು ಬಂಧಿಸಿದ ಪೊಲೀಸರು.

ಉಡುಪಿಯ ನಾಲ್ವರ ಹತ್ಯೆ ಆರೋಪಿ ಕುಡಚಿಯಲ್ಲಿ ಬಂಧನ

Nov 16 2023, 01:16 AM IST
Udupi murderer arrested

ಬ್ಲೇಡ್ ನಿಂದ ಹಲ್ಲೆ: ಆರೋಪಿ ಪೊಲೀಸ್‌ ವಶಕ್ಕೆ

Nov 12 2023, 01:00 AM IST
ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಪಿಎಚ್ ಕಾಲೋನಿಯ ಆಜಾದ್ ಪಾರ್ಕ್ ನಲ್ಲಿ ನಡೆದಿದೆ.

55 ನಾಡ ಬಾಂಬ್ ವಶ, ಆರೋಪಿ ಬಂಧನ

Nov 11 2023, 01:17 AM IST
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌

ತ್ರಿವಳಿ ಕೊಲೆ ಆರೋಪಿ ಬಂಧನ

Nov 10 2023, 01:01 AM IST
ತಾಲೂಕಿನ ಯಳ್ಳೂರಿನಲ್ಲಿ ಇತ್ತೀಚೆಗೆ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಕುಮಾರಗೌಡ ಮರಿಗೌಡರನನ್ನು ಹುಬ್ಬಳ್ಳಿ ತಾಲೂಕಿನ ಅರಳಿಕಟ್ಟಿಯಲ್ಲಿ ಹಾನಗಲ್ಲ ಪೊಲೀಸರು ಬಂಧಿಸಿದ್ದಾರೆ.

14 ವರ್ಷದ ಬಳಿಕ ಆರೋಪಿ ಬಂಧನ

Nov 08 2023, 01:00 AM IST
ಕಳೆದ 14 ವರ್ಷಗಳಿಂದ ಪ್ರಕರಣವೊಂದರ ಆರೋಪಿ ಅತ್ತ ನ್ಯಾಯಾಲಯಕ್ಕೂ ಹೋಗದೇ, ಇತ್ತ ಪೊಲೀಸರಿಗೂ ಸಿಗದೇ ತಿರುಗುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಂಟಿ ಮಹಿಳೆ ಮನೆಗೆ ನುಗ್ಗಿ ದರೋಡೆ ಪ್ರಕರಣ: ಆರೋಪಿ ಬಂಧನ

Nov 07 2023, 01:32 AM IST
ಆರೋಪಿಯನ್ನು ನಗರದ ಹೊರವಲಯದ ಇಬ್ಬನಿ ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ(33) ಎಂದು ಗುರುತಿಸಲಾಗಿದ್ದು, ಆತನಿಂದ 21 ಗ್ರಾಂ. ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಅತ್ತಿಗೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಆರೋಪಿ ಪರಾರಿ

Nov 05 2023, 01:15 AM IST
ಕನ್ನಡಪ್ರಭ ವಾರ್ತೆ ಹಾನಗಲ್ಲತಾಲೂಕಿನ ಯಳ್ಳೂರು ಗ್ರಾಮದಲ್ಲಿ ಮೈದುನನೇ ತನ್ನ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ತಲೆ ಮರೆಸಿಕೊಂಡ ಘಟನೆ ಶನಿವಾರ ಬೆಳಗಿನಜಾವ ನಡೆದಿದೆ.ಹಾನಗಲ್ಲ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಹೊನ್ನಗೌಡ ಮರಿಗೌಡರ ಪತ್ನಿ ಗೀತಾ (೩೨) ಮಕ್ಕಳಾದ ಅಕುಲಗೌಡ (೧೦), ಅಂಕಿತಾ (೮) ಹಾಗೂ ಈತನ ಸಹೋದರ ಕುಮಾರಗೌಡ ಮರಿಗೌಡರ ವಾಸಿಸುತ್ತಿದ್ದರೆನ್ನಲಾಗಿದೆ.

ನೆರೆಮನೆಯವನಿಂದಲೇ ಮನೆಗಳವು: ಆರೋಪಿ ಬಂಧನ

Nov 02 2023, 01:00 AM IST
ನೆರೆಮನೆಯವನಿಂದಲೇ ಮನೆಗಳವು: ಆರೋಪಿ ಬಂಧನ

ಉಳವಿಯಲ್ಲಿ 23 ಕೆಜಿ ಕಾಡುಕೋಣ ಮಾಂಸ ವಶ: ಆರೋಪಿ ಬಂಧನ

Nov 01 2023, 01:00 AM IST
ಸೊರಬ ವಲಯ ಅರಣ್ಯಾಧಿಕಾರಿಗಳು
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved