• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ, ಕಾಲೇಜುಗಳ ಕಳವು ಆರೋಪಿ ಬಂಧನ

Mar 26 2025, 01:35 AM IST
ಬಂಧಿತ ಕಳವು ಆರೋಪಿ ಮೇಲೆ ಕಾರ್ಕಳ ತಾಲೂಕಿನಲ್ಲಿ 3 ಶಾಲೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಈತನ ಮೇಲೆ ಉಡುಪಿ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಗಳಲ್ಲಿಯೂ ಶಾಲಾ ಕಾಲೇಜುಗಳಲ್ಲಿ ಕಳ್ಳತನಗಳ ಆರೋಪ ಇದೆ.

ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ವರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹ

Mar 25 2025, 12:47 AM IST
ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದಿಲ್ಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ ಬಾರ್‌ ಕೌನ್ಸಿಲ್‌ ಖಂಡಿಸಿದೆ ಹಾಗೂ ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ಘೋಷಿಸಿದೆ.

ಡಕಾಯಿತಿ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

Mar 23 2025, 01:36 AM IST
ಕಳೆದ ಜ.20 ರಂದು ಕೇರಳ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಆದರ್ಶ, ವಿಜೇಶ್ ಮತ್ತು ಶ್ರೀಜಿತ್ ಎಂಬವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.

ಮಾವನನ್ನು ಕೊಲೆಮಾಡಿದ್ದ ಆರೋಪಿ ಬಂಧನ

Mar 20 2025, 01:16 AM IST
ಕಡೂರುಕೋಟ್ಯಾಂತರ ರು. ಬೆಲೆ ಬಾಳುವ ಆಸ್ತಿ ವಿಚಾರದಲ್ಲಿ ತನ್ನ ತಾಯಿಗೆ ಮಾವ ಬೈದಿದ್ದನ್ನು ಸಹಿಸದೆ ಡ್ರಿಪ್ ಪೈಪ್‌ನಿಂದ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅಳಿಯನನ್ನುತಾಲೂಕಿನ ಪಂಚನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಒಣಗಾಂಜಾ ಮಾರಾಟ ಯತ್ನ: ಆರೋಪಿ ಸೆರೆ

Mar 17 2025, 12:35 AM IST
ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಮಲಿನಲ್ಲಿ ನಗರದ ಎರಡು ಎ ಟಿ ಎಂ ಕೆಂದ್ರಗಳಲ್ಲಿ ಕದಿಯಲು ಯತ್ನಿಸಿದ್ದ ಆರೋಪಿ ಬಂಧನ

Mar 16 2025, 01:49 AM IST
ನಗರದ ಎರಡು ಎಟಿಎಂ ಕೆಂದ್ರಗಳಲ್ಲಿ ಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ವಿಲ್ಸನ್‌ಗಾರ್ಡನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

12 ಎಕರೆ ಸಿಕ್ಕರೂ ಹಣ ಕಟ್ಟಿರಲಿಲ್ಲ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್‌!

Mar 11 2025, 07:03 AM IST

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್‌ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್‌ ಸ್ಪಷ್ಟಪಡಿಸಿದ್ದಾರೆ.

ಹಾವೇರಿಯಲ್ಲಿ ಕಾರಿನ ಗ್ಲಾಸ್‌ ಒಡೆದು ₹33 ಲಕ್ಷ ದೋಚಿದ್ದ ಆರೋಪಿ ಸೆರೆ

Mar 11 2025, 12:49 AM IST
ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿಕೊಂಡು, 4 ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಹಲಾಲ್‌ ಬಜೆಟ್‌ : ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿ

Mar 11 2025, 12:49 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂದು ಹೇಳಿ, ಕೇವಲ ಒಂದು ಸಮುದಾಯದ ಓಲೈಕೆ ಮಾಡಿ ತುಷ್ಟೀಕರಣದ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಚೆನ್ನೈನಲ್ಲಿ ಸೆರೆ

Mar 10 2025, 07:14 AM IST

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಚೆನ್ನೈನಲ್ಲಿ ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved