ಮಕ್ಕಳನ್ನು ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಬಂಧನ
Dec 26 2024, 01:03 AM IST ಈ ನಾಲ್ವರು ಮಕ್ಕಳನ್ನು ಗಮನಿಸಿ ಜ್ಯೋತಿಷಿ ವಿಷ್ಣುರಾವ್ ಮಕ್ಕಳಿಗೆ ನೆರವು ನೀಡುವುದಾಗಿ ಹೇಳಿ ನಾಲ್ವರನ್ನು ಉಪ್ಪಾರ ಪೊಲೀಸ್ ಠಾಣಾ ವ್ಯಾಪ್ತಿಯ ವೀನಸ್ ಎಂಬ ವಸತಿಗೃಹವೊಂದಕ್ಕೆ ಕರೆದೊಯ್ದನು. ನಂತರ ಅವರಲ್ಲಿದ್ದ 30 ಸಾವಿರ ರು.ಗಳನ್ನು ಕಸಿದುಕೊಂಡು ರೂಂನಲ್ಲಿ ಕೂಡಿ ಹಾಕಿ ಲಿಖಿತ್ ಎಂಬ ಬಾಲಕನ ತಾಯಿ ಸುಮಂಗಲಿಗೆ ಆರೋಪಿ ಕರೆ ಮಾಡಿ, ನಿಮ್ಮ ಮಗ ಹಾಗೂ ಆತನ ಮೂವರು ಗೆಳೆಯರು ನನ್ನ ಬಳಿಯಿದ್ದಾರೆ.