• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯ ಕೊಲೆ: ಆರೋಪಿ ಆಟೋ ಚಾಲಕನ ಬಂಧನ

Jan 17 2025, 12:48 AM IST
Woman's murder: Accused auto driver arrested

ರಿಕ್ಷಾದಲ್ಲಿ ಒಂದೂವರೆ ಕೆಜಿ ಗಾಂಜಾ ಸಾಗಾಟ; ಆರೋಪಿ ಬಂಧನ

Jan 17 2025, 12:47 AM IST
ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ನೌಶಾದ್ ಎಂಬಾತ ತನಗೆ ಮಾರಾಟ ಮಾಡಲು ನೀಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸಾಗಾಟಕ್ಕೆ ಬಳಿಸಿದ ಆಟೋ, ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಐಎಂಎಸ್‌ಎಸ್‌ ಪ್ರತಿಭಟನೆ

Jan 16 2025, 12:45 AM IST
ಅತ್ಯಾಚಾರ ಪ್ರಕರಣ ಖಂಡಿಸಿ ಎಐಎಂಎಸ್‌ಎಸ್‌ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬ್ಯಾಗ್‌ನಿಂದ ಚಿನ್ನಾಭರಣ ಕದ್ದಿದ್ದ ಆರೋಪಿ ಬಂಧನ

Jan 12 2025, 01:16 AM IST
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಮಹತ್ವದ ಸುಳಿವಿನೊಂದಿಗೆ ಬೆನ್ನಟ್ಟಿದಾಗ ಬ್ಯಾಗ್‌ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾಳನ್ನು ವಶಕ್ಕೆ ತೆಗೆದುಕೊಂಡರು. ವಿಚಾರಣೆಗೆ ಒಳಪಡಿಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಎಲ್ಲ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ.

ಹತ್ಯೆಯಾದ ಭಾಗ್ಯ ಆರೋಪಿ ಪತ್ನಿಯೇ ಅಲ್ಲ!

Jan 10 2025, 01:46 AM IST
ಜಾಲಹಳ್ಳಿ ಕ್ರಾಸ್‌ ಚೊಕ್ಕಸಂದ್ರದಲ್ಲಿ ನಡೆದ ತ್ರಿಪಲ್‌ ಮರ್ಡರ್‌ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಭಾಗ್ಯ ಆರೋಪಿ ಗಂಗರಾಜುಗೆ ಪತ್ನಿಯೇ ಅಲ್ಲ. ಇಬ್ಬರು ಕಳೆದ 12 ವರ್ಷಗಳಿಂದ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದರು (ಸಹಜೀವನ) ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದೇವಸ್ಥಾನಗಳಲ್ಲಿ ಕಳ್ಳತನ: ಆರೋಪಿ ಬಂಧನ, ಆಭರಣಗಳು ವಶ

Jan 10 2025, 12:45 AM IST
ಕೆ.ಆರ್.ಪೇಟೆ ತಾಲೂಕಿನ ಸಂತೇಚಾಚಳ್ಳಿ ಹೋಬಳಿಯ ಆಘಲಯ ಗ್ರಾಮದ ಪ್ರದೀಪ್ (35) ಬಂಧಿತ ಆರೋಪಿ. ಕಳ್ಳತನವಾಗಿದ್ದ ದೇವರ ಆಭರಣಗಳು ಹಾಗೂ ಪೂಜಾ ಸಾಮಗ್ರಿಗಳಾದ 3 ಹಿತ್ತಾಳೆ, 3 ಮಂಟಪಗಳು, 18 ಬಿರಡೆಗಳು, 3 ಛತ್ರಿಗಳು, ಒಂದು ರಥದ ಕಳಸವನ್ನು ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ರಮ‌ ಸಾಗಣೆ: ಮೂರು ಕ್ವಿಂಟಾಲ್ ಅಕ್ಕಿ, ಆರೋಪಿ ವಶ

Jan 06 2025, 01:00 AM IST
ಸರ್ಕಾರದಿಂದ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪಡಿತರ ವಶಕ್ಕೆ ಪಡೆದ ಘಟನೆ ತಾಲೂಕಿನ ಆಲ್ದೂರು ಗೇಟ್ ಬಳಿ ಭಾನುವಾರ ನಡೆದಿದೆ.

ಅಪ್ರಾಪ್ತೆಯನ್ನು ಪ್ರೀತಿಸಿ ಅಪಹರಿಸಿದ ಟ್ಯೂಷನ್‌ ಶಿಕ್ಷಕ : ಆರೋಪಿ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಜಾರಿ

Jan 04 2025, 01:32 AM IST

 15 ವರ್ಷದ ಬಾಲಕಿಯನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್‌ ಹೇಳಿಕೊಡುವ ಶಿಕ್ಷಕನೇ ಅಪಹರಣ ಮಾಡಿದ ಆರೋಪದಡಿ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ  

ಶಿರಸಿಯಲ್ಲಿ ಕಳ್ಳತನ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, 7 ಜನರ ಬಂಧನ

Jan 04 2025, 12:33 AM IST
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮುಬಾರಕ್ ಅಬ್ದುಲ್ ಭಾಷಾ ಶೇಖ್ ಹಾಗೂ ಇನ್ನುಳಿದ ೬ ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರು ದೂರು ನೀಡಿದ್ದಾರೆ.

ಬಂಗಾರಿ ದಂಪತಿಯಿಂದ ಐಷಾರಾಮಿ ಕಾರು, 29 ಕೆ.ಜಿ.ಬೆಳ್ಳಿ ವಶ - ಮನೆಯಿಂದ ಚಿನ್ನಾಭರಣ ಸಾಗಿಸಿದ ಆರೋಪಿ

Jan 02 2025, 09:35 AM IST

ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿ ಚಿನ್ನದ ವ್ಯಾಪಾರಿಗೆ 14 ಕೋಟಿ ರು. ವಂಚಿಸಿದ ಪ್ರಕರಣ ಸಂಬಂಧ ಆರೋಪಿ ಐಶ್ವರ್ಯ ಗೌಡಳ ಮನೆಗಳ ಮೇಲೆ ಬುಧವಾರ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಬಳಿ ಕೋಟ್ಯಂತರ ರು. ಮೌಲ್ಯದ ಐಷರಾಮಿ ಕಾರುಗಳು ಪತ್ತೆಯಾಗಿವೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved