• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಸಾಕ್ಷರತೆ, ಆರ್ಥಿಕ ಯೋಜನೆಗಳ ಅರಿವು ಕಾರ್ಯಕ್ರಮ

Jul 21 2025, 01:30 AM IST
ಹಾರ್ಸಿಕಟ್ಟಾ ಕೆವಿಜಿ ಬ್ಯಾಂಕ್‌ನ ವ್ಯವಸ್ಥಾಪಕ ಅಭಿಶಂಕರ ಅವರು ಜನರು ಬ್ಯಾಂಕಿಗೆ ಬರಬೇಕು.

ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಆರ್ಥಿಕ ಪ್ರಗತಿ

Jul 21 2025, 12:00 AM IST
ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮಾಡಿದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಗಳು ಮೋದಿ ಅವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ

ಆರ್ಥಿಕ ಸಾಕ್ಷರತೆ ವ್ಯಕ್ತಿಯ ಜೀವನದ ಪ್ರಮುಖ ಅಂಶ

Jul 21 2025, 12:00 AM IST
ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದ್ದು, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಅಗತ್ಯ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಲತಾ ಸರಸ್ವತಿ ತಿಳಿಸಿದರು. ಸಮಾಜದಲ್ಲಿ ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದೆ ಎಂದರು. ಬಜೆಟ್ ನಿರ್ವಹಣೆ, ಹೂಡಿಕೆ, ಸಾಲದ ಆಯ್ಕೆಗಳು, ವಿಮಾ ರಕ್ಷಣೆ, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳು ಸೇರಿದಂತೆ ವಿವಿಧ ಹಣಕಾಸು ವಿಷಯಗಳ ಕುರಿತು ಮಾಹಿತಿ ನೀಡಿದಲ್ಲದೇ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.

ಸಿದ್ದು ಅಧ್ಯಕ್ಷತೇಲಿ ಕಾಂಗ್ರೆಸ್‌ ಒಬಿಸಿ ಟೀಂ ಮೊದಲ ಸಭೆ - ಜಾತಿ ಗಣತಿ ವೇಳೆ ಆರ್ಥಿಕ ಸಮೀಕ್ಷೆಗೂ ಪಟ್ಟು

Jul 16 2025, 12:45 AM IST

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಮಂಗಳವಾರ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆ ನಡೆಸಲಾಯಿತು.

ಕೃಷಿಗೆ ತೊಡಗುವ ಮುನ್ನ ಆರ್ಥಿಕ ಲೆಕ್ಕಾಚಾರ ಅಗತ್ಯ: ಶಿವಕುಮಾರ ಮಗದ

Jul 15 2025, 11:46 PM IST
ದ.ಕ ಮೀನುಗಾರಿಕಾ ಇಲಾಖೆ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಶ್ರೀರಾಜ್ ಮತ್ಸ್ಯ ಫಾರ್ಮ್ ಪಣಪಿಲ ಸಹಯೋಗದಲ್ಲಿ ಪಣಪಿಲ ಕೊಟ್ಟಾರಿಬೆಟ್ಟುವಿನಲ್ಲಿ ಮೀನು ಕೃಷಿಕರ ದಿನಾಚರಣೆ ನೆರವೇರಿತು.

ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ

Jul 15 2025, 01:12 AM IST
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಬಡ ಕುಟುಂಬದ ವಿಧವೆಯರಿಗೆ ಆರ್ಥಿಕ ಸಹಾಯ

Jul 11 2025, 12:32 AM IST
ಆರ್ಯವೈಶ್ಯ ಸಮಾಜದಲ್ಲಿರುವ ಬಡ ಕುಟುಂಬದ ವಿಧವೆಯರಿಗೆ ಮಾಶಾಸನ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಮಹಾಸಭಾ ಮುಂದಾಗಿದೆ. ಆರ್ಥಿಕವಾಗಿ ಹಿಂದುಳಿದ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಿ ಅವರ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದ್ದೇವೆ ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಲ್. ಆರ್.ಚಂದ್ರಶೇಖರ್ ಹೇಳಿದರು.

ವೈಜ್ಞಾನಿಕ ಕುರಿ ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ

Jul 11 2025, 12:32 AM IST
ಆಧುನಿಕ ದಿನಗಳಲ್ಲಿ ಕುರಿ ಮೇಕೆ ಸಾಕಾಣಿಕೆ ಒಂದು ಉದ್ಯಮವಾಗಿ ಮಾರ್ಪಟ್ಟಿದ್ದು ಪಧವೀಧರರು ಹಾಗೂ ವಿವಿಧ ಸರ್ಕಾರಿ ಉದ್ಯೋಗದಲ್ಲಿರುವವರು ಈ ಉದ್ಯಮಕ್ಕೆ ಕಾಲು ಇಡುತ್ತಿರುವದರಿಂದ ಒಂದು ಉದ್ಯಮವಾಗಿ ಬೆಳೆದಿದ್ದು ಎಲ್ಲರು ವೈಜ್ಞಾನಿಕವಾಗಿ ಸಾಕಾಣಿಕೆಗೆ ಮುಂದಾಗಬೇಕು.

ಕೇಣಿ ಬಂದರಿನಿಂದ ಸ್ಥಳೀಯರಿಗೆ ಉದ್ಯೋಗ, ಆರ್ಥಿಕ ಅಭಿವೃದ್ಧಿ

Jul 10 2025, 01:45 AM IST
ಬಂದರಿಗೆ ಸಂಪರ್ಕ ಕಲ್ಪಿಸಲು 90 ಮೀಟರ್ ಅಗಲದ ರಸ್ತೆ ಮತ್ತು ರೈಲ್ವೆ ಸಂಪರ್ಕ ನಿರ್ಮಿಸಲಾಗುವುದು

ಆರ್ಥಿಕ ಅಪರಾಧಿ ಮೋನಿಕಾಅಮೆರಿಕದಿಂದ ಗಡೀಪಾರು

Jul 10 2025, 12:48 AM IST
ಆರ್ಥಿಕ ವಂಚನೆ ಪ್ರಕರಣದಲ್ಲಿ 25 ವರ್ಷಗಳಿಂದ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿ ಮೋನಿಕಾ ಕಪೂರ್‌ಳನ್ನು ಕೊನೆಗೂ ಭಾರತಕ್ಕೆ ಗಡೀಪಾರು ಮಾಡಿಸುವಲ್ಲಿ ಸಿಬಿಐ ಯಶಸ್ವಿಯಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 63
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved