• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರೋಹಿತ ವರ್ಗಕ್ಕೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವಂತೆ ಆಗ್ರಹ

Mar 11 2025, 12:48 AM IST
ಅರ್ಚಕ ಮತ್ತು ಪುರೋಹಿತರ ಜೀವನ ಇಂದು ಸಾಕಷ್ಟು ಹೀನಾಯ ಮತ್ತು ಸಂಕಷ್ಟ ಸ್ಥಿತಿಯಲ್ಲಲಿದೆ. ಸನಾತನ ಭಾರತದ ಅಸಂಘಟಿತ ವೃತ್ತಿಪರ ಪುರೋಹಿತ ವರ್ಗಕ್ಕೆ ಸರ್ಕಾರಿ ಅಧಿಕೃತ ಗುರುತಿನ ಚೀಟಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು.

ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಬೇಕು

Mar 11 2025, 12:45 AM IST
ಮಹಿಳೆಯರು ಆರ್ಥಿಕ ಸ್ವಾವಲಂಬನೆಯತ್ತ ಮೊದಲು ದಾಪುಗಾಲಿಟ್ಟಾಗ ಮಾತ್ರ ಅವಳಲ್ಲಿ ಸಂಪೂರ್ಣ ಬದಲಾವಣೆ

ಬೆಂಬಲ ಬೆಲೆ ಆರ್ಥಿಕ ಸದೃಢತೆಗೆ ಸಹಕಾರಿ: ತಮ್ಮಯ್ಯ

Mar 10 2025, 12:21 AM IST
ಚಿಕ್ಕಮಗಳೂರು, ರೈತರ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸುವ ಮೂಲಕ ಆರ್ಥಿಕವಾಗಿ ಸದೃಢವಾಗಿರಲು ನೆರವಾಗಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.

ಜನರ ಆರ್ಥಿಕ ಬಲವರ್ಧನೆಗೆ ಅರ್ಬನ್ ಬ್ಯಾಂಕುಗಳು ಸಹಕಾರಿ

Mar 10 2025, 12:18 AM IST
ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಬದ್ಧತೆ ಮತ್ತು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಪಟ್ಟಣ ಸಹಕಾರ ಬ್ಯಾಂಕುಗಳು ಅಭಿವೃದ್ಧಿ ಹೊಂದಲು ಸಾಧ್ಯ. ಜನರ ಆರ್ಥಿಕ ಸ್ಥಿತಿ ಬಲಗೊಳ್ಳಲು ಅರ್ಬನ್ ಬ್ಯಾಂಕುಗಳ ಸಹಕಾರ ಮಹತ್ವಪೂರ್ಣವಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿರ್ದೇಶಕ ಜೆ.ಆರ್. ಷಣ್ಮುಖಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಪ್ರಸ್ತುತ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ : ಡಾ. ರೇಣುಕಾದೇವಿ

Mar 09 2025, 01:52 AM IST

 ಬಾಲಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಹಿಳೆಯರಿಗೆ ಶಿಕ್ಷಣದಿಂದ ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ

Mar 09 2025, 01:52 AM IST
ಮಹಿಳೆಯರಿಗೆ ಶಿಕ್ಷಣವು ಉದ್ಯೋಗ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಯನ್ನು ತಲುಪಲು ಸಹಾಯ ಮಾಡಲಿದೆ ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪಿ.ಬಿ. ಸಿಂಧು ತಿಳಿಸಿದರು.

ಆರ್ಥಿಕ ಸ್ವಾವಲಂಬನೆಯಿಂದ ಲಿಂಗ ಸಮಾನತೆ ಸಾಧ್ಯ: ಶೋಭಾರಾಣಿ

Mar 09 2025, 01:49 AM IST
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾದರೆ ಮಾತ್ರ ಲಿಂಗ ಸಮಾನತೆ ಸಾಧ್ಯ.

ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಹಾಪ್‌ ಕಾಮ್ಸ್‌ಗೆ ₹ 15 ಕೋಟಿ ಸರ್ಕಾರಿ ನೆರವು

Mar 07 2025, 01:46 AM IST
ಆರ್ಥಿಕ ಸಂಕಷ್ಟದಿಂದ ಸಂಸ್ಥೆಯ ನಿವೃತ್ತ ನೌಕರರಿಗೆ ಗ್ರಾಚ್ಯುಟಿ ನೀಡಲು ಸಾಧ್ಯವಾಗ ಪರಿಸ್ಥಿತಿ ಎದುರಿಸುತ್ತಿರುವ ಹಾಪ್‌ಕಾಮ್ಸ್‌ಗೆ ₹15 ಕೋಟಿ ಅನುದಾನ ನೀಡಲು ರಾಜ್ಯಸರ್ಕಾರ ಮುಂದಾಗಿದೆ.

ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಸಾಧ್ಯ

Mar 05 2025, 12:33 AM IST
ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ. ರೈತರಿಗೆ ಹಾಲು ಉತ್ಪಾದನೆ ಬಗ್ಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.

₹1.72 ಲಕ್ಷ ಕೋಟಿ ಚಿನ್ನದ ಸಾಲ ಆರ್ಥಿಕ ದುಸ್ಥಿತಿಗೆ ಕನ್ನಡಿ: ಕೈ ಕಿಡಿ

Mar 05 2025, 12:30 AM IST
ದುಸ್ಥಿತಿಯ ಸಾಲ ಎಂದೇ ಹೆಳಲಾಗುವ ಚಿನ್ನದ ಅಡಮಾನ ಸಾಲದ ಪ್ರಮಾಣವು ದಾಖಲೆಯ 1.72 ಲಕ್ಷ ಕೋಟಿ ರು.ಗೆ ತಲುಪಿದ್ದು, ಇದು ಭಾರತದ ಆರ್ಥಿಕತೆ ಪ್ರಧಾನಿ ನರೇಂದ್ರ ಮೋದಿ ಸೃಷ್ಟಿಸಿದ ಸಂಕಷ್ಟದಲ್ಲಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 54
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved