• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ

Jul 07 2025, 11:48 PM IST
ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.

ಆರ್ಥಿಕ ಅಸ್ಥಿರತೆ ಹಿನ್ನೆಲೆ:25 ವರ್ಷ ಬಳಿಕ ಪಾಕ್‌ತೊರೆದ ಮೈಕ್ರೋಸಾಫ್ಟ್‌

Jul 06 2025, 01:48 AM IST
ವಿಶ್ವದ ಮುಂಚೂಣಿ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಮೈಕ್ರೋಸಾಫ್ಟ್‌, ಪಾಕಿಸ್ತಾನದಲ್ಲಿನ ತನ್ನ ಕಚೇರಿಗಳನ್ನು ಮುಚ್ಚಲು ನಿರ್ಧರಿಸಿದೆ.

ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ

Jul 05 2025, 12:18 AM IST
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಗ್ಯಾರಂಟಿಯಿಂದ ಜನರ ಆರ್ಥಿಕ ಸಬಲತೆ: ಸಂಸದ ಹಿಟ್ನಾಳ

Jul 02 2025, 11:51 PM IST
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ.

ನಿವೃತ್ತ ಶಿಕ್ಷಕನಿಗೆ ಆರ್ಥಿಕ ನೆರವು ನೀಡಿದ ಹಿರಿಯ ವಿದ್ಯಾರ್ಥಿಗಳು..!

Jul 01 2025, 12:48 AM IST
ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕಡಿಮೆ ಸಂಬಳ ಪಡೆದು ದೈಹಿಕ ಶಿಕ್ಷಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ.

ಆರ್ಥಿಕ ಸಬಲೀಕರಣಕ್ಕೆ ಎಂಎಸ್‌ಎಂಇ ಪಾತ್ರ: ವಿವೇಕ್‌

Jul 01 2025, 12:47 AM IST
ಅಂತಾರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ ಪ್ರಯುಕ್ತ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮಂಗಳೂರು ಶಾಖೆಯ ವತಿಯಿಂದ ಕರಂಗಲ್ಪಾಡಿಯ ಮಹೇಂದ್ರ ಆರ್ಕೆಡ್‌ನಲ್ಲಿರುವ ಐಸಿಎಐ ಭವನದಲ್ಲಿ ಶುಕ್ರವಾರ ‘ಐಸಿಎಐ ಎಂಎಸ್‌ಎಂಇ ಮಹೋತ್ಸವ’ ಕಾರ್ಯಕ್ರಮ ನೆರವೇರಿತು.

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಆರ್ಥಿಕ ನೆರವು ವಿತರಣೆ

Jun 29 2025, 01:33 AM IST
ಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ 3ನೇ ವರ್ಷದ 2025-2026ನೇ ಸಾಲಿನ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ನೀಡಲಾಯಿತು.

ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ತುರ್ತು ಪರಿಸ್ಥಿತಿ ಜಾರಿ

Jun 29 2025, 01:32 AM IST
ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ತುರ್ತು ಪರಿಸ್ಥಿತಿಯ ಜಾರಿ ಆಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ಹುಲಿಗಳ ಸಾವು, ರಾಜ್ಯದ ಆರ್ಥಿಕ ಸ್ಥಿತಿಗೆ ಸಂಸದ ಬೊಮ್ಮಾಯಿ ಕಳವಳ

Jun 28 2025, 12:26 AM IST
ರಾಜ್ಯದಲ್ಲಿ ಇತ್ತೀಚೆಗೆ ಐದು ಹುಲಿಗಳು ಸಾವನ್ನಪ್ಪಿರುವುದಕ್ಕೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಆರ್ಥಿಕ ಪ್ರಬಲರು ಸಾರ್ವಜನಿಕ ಸೇವೆಗಳಲ್ಲಿ ತೊಡಗಬೇಕು: ಚಲುವರಾಯಸ್ವಾಮಿ

Jun 25 2025, 12:33 AM IST
ಎಲ್ಲವನ್ನೂ ಸರ್ಕಾರದಿಂದಲೇ ಮಾಡಲು ಸಾಧ್ಯವಿಲ್ಲ. ಉದ್ದಿಮೆದಾರರು ಮತ್ತು ಆರ್ಥಿಕವಾಗಿ ಸಬಲರಾಗಿರುವವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮುದಾಯದ ಸಹಕಾರವಿದ್ದರೆ ಸರ್ಕಾರದ ಮೇಲಿನ ಒತ್ತಡ ಕಡಿಮೆಯಾಗುತ್ತದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 63
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved