ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ
Jan 05 2025, 01:31 AM IST
ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಮಹಾರಾಷ್ಟ್ರ ಬ್ಯಾಂಕ್ ಜತೆಗೆ ಆರ್ಥಿಕ ಸಂಕಷ್ಟದಲ್ಲಿರುವ ನ್ಯಾಷನಲ್ ಕೋ- ಆಪರೇಟಿವ್ ವಿಲೀನ
Jan 04 2025, 01:30 AM IST
ಆರ್ಥಿಕ ಸಂಕಷ್ಟದಲ್ಲಿರುವ ಬೆಂಗಳೂರಿನ ‘ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್’ ಅನ್ನು ಮಹಾರಾಷ್ಟ್ರ ಮೂಲದ ಕಾಸ್ಮೋಸ್ ಕೋ ಆಪರೇಟಿವ್ ಬ್ಯಾಂಕ್ ಲಿ.ನೊಂದಿಗೆ ವಿಲೀನಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನುಮೋದನೆ ನೀಡಿದೆ.
ಆರ್ಥಿಕ ನಷ್ಟವಾದ್ರೆ ಡಿಸಿ, ಕಮಿಷನರ್ರಿಂದ ವಸೂಲು
Jan 04 2025, 12:34 AM IST
ಚಿತ್ರದುರ್ಗದ ದೀಪಕ್ ಬುಕ್ ಹೌಸ್ ಪಕ್ಕ ನಿರ್ಮಾಣ ಹಂತದಲ್ಲಿರುವ ಖಾಸಗಿ ನರ್ಸಿಂಗ್ ಹೋಂ ರಸ್ತೆ ಅಗಲೀಕರಣದ 21 ಮೀಟರ್ ವ್ಯಾಪ್ತಿಗೆ ಒಳಪಡಲಿದೆ.
ಆರ್ಥಿಕ,ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ
Jan 04 2025, 12:30 AM IST
ಸಹಕಾರಿ ಹೃದಯ ಸ್ಥಿತಿಸ್ಥಾಪಕತ್ವ, ಹೊಂದಿಕೊಳ್ಳುವ ಮತ್ತು ಬಲವಾಗಿ ಹೊರ ಹೊಮ್ಮುವ ಸಾಮರ್ಥ್ಯ, ಭಾರತದ ಸಹಕಾರಿ ಚಳವಳಿಯ ಮೂಲಾಧಾರ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವ-ಉದ್ಯೋಗ ಪೂರಕ
Jan 04 2025, 12:30 AM IST
ರಾಮನಗರ: ಹೊಲಿಗೆ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗದೊಂದಿಗೆ ಇತರರಿಗೂ ಉದ್ಯೋಗ ನೀಡಬಹುದಾದ ಉದ್ಯಮವಾಗಿ ಬೆಳೆಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ಶ್ರೀ ಗಣೇಶ್ ಜ್ಯುವಲೆರ್ಸ್ ಮಾಲೀಕ ಹಾಗೂ ಸಮಾಜ ಸೇವಕ ಲಕ್ಷ್ಮಣ್ ಕಿವಿಮಾತು ಹೇಳಿದರು.
ವಿಜಯಪುರ: ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ - ಪ್ರಗತಿಪರ ರೈತ ಹಾರೋಹಳ್ಳಿ ರಘು
Jan 02 2025, 12:32 AM IST
ವಿಜಯಪುರ: ರೈತರು ದ್ರಾಕ್ಷಿ, ದಾಳಿಂಬೆ, ರೇಷ್ಮೆ, ಹೂವು, ತರಕಾರಿ ಕೃಷಿ ಬೆಳೆಗಳಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಪ್ರಗತಿಪರ ರೈತ ಹಾರೋಹಳ್ಳಿ ರಘು ಹೇಳಿದರು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲದಲ್ಲೀಗ ಗ್ಯಾರಂಟಿ ವಾಪಸ್ ಅಭಿಯಾನ!
Jan 02 2025, 12:32 AM IST
ಶಿಮ್ಲಾ: ಜನರಿಗೆ ಉಚಿತ ಯೋಜನೆಗಳನ್ನು ನೀಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಆರಂಭವಾಗಿದೆ.
2023-24ನೇ ಆರ್ಥಿಕ ವರ್ಷದಲ್ಲಿ ಶೇ.71.29ರಷ್ಟು ವಿಮಾ ಕ್ಲೇಂಗಳು ಮಾತ್ರ ಸ್ವೀಕಾರ: 13% ಕ್ಲೇಂ ತಿರಸ್ಕಾರ
Dec 31 2024, 01:01 AM IST
2023-24ನೇ ಆರ್ಥಿಕ ವರ್ಷದಲ್ಲಿ ಶೇ.71.29ರಷ್ಟು ವಿಮಾ ಕ್ಲೇಂಗಳು ಮಾತ್ರ ಸ್ವೀಕಾರ ಆಗಿದ್ದು, ಶೇ.12.9ರಷ್ಟು ಕ್ಲೇಂಗಳು ತಿರಸ್ಕಾರ ಆಗಿವೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎಐ) ಬಹಿರಂಪಡಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು-ಶಾಸಕ ಮಾನೆ
Dec 30 2024, 01:00 AM IST
ನಾನಾ ಕಾರಣಗಳಿಂದ ತೊಂದರೆಗೆ ಸಿಲುಕಿರುವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಿಂದ ಹಾನಗಲ್ ತಾಲೂಕುವೊಂದಕ್ಕೆ ಪ್ರತಿವರ್ಷ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು ಸಿಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಡಾ.ಸಿಂಗ್ ಆರ್ಥಿಕ ಚಿಂತನೆಗಳು ಚಿರಸ್ಥಾಯಿ: ವಿನಯ ಕುಮಾರ್ ಸೊರಕೆ
Dec 30 2024, 01:00 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಭವನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು.
< previous
1
...
9
10
11
12
13
14
15
16
17
...
48
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು