• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ವಡಿ ಕೃಷ್ಣರಾಜ ಒಡೆಯರ್ ಆರ್ಥಿಕ ತಜ್ಞ: ಲಿಂಗಯ್ಯ ಬಿ. ಹಿರೇಮಠ

Jun 05 2025, 01:19 AM IST
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಮಹಾತ್ಮ ಗಾಂಧಿಯವರು ಅವರಿಗೆ ರಾಜರ್ಷಿ ಬಿರುದು ನೀಡಿ ಗೌರವಿಸಿದ್ದರು.

ಪಂಚ ಗ್ಯಾರಂಟಿಗಳಿಂದ ಜನರ ಆರ್ಥಿಕ ಅಭಿವೃದ್ಧಿ

May 30 2025, 12:34 AM IST
ಪುರಸಭಾ ಅನುದಾನದಲ್ಲಿ ಬೆಸ್ಕಾಂ ನಡೆಸಿದ ವಿದ್ಯುತ್ ಕಂಬದ ಬದಲಾವಣೆ ಕಾಮಗಾರಿ, ಸರಕಾರಿ ಬಸ್‌ಗಳ ಕೊರತೆ, ಡಿಪೋ ಸಮಸ್ಯೆ, ಬೆಸ್ಕಾಂ ಅಕ್ರಮ ಸಕ್ರಮ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳು ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಧ್ವನಿಸಿದವು.

ವಿಕಸಿತ ಭಾರತಕ್ಕೆ ಆರ್ಥಿಕ ಸಬಲೀಕರಣ ಅಗತ್ಯ: ಪ್ರಶಾಂತ್‌

May 26 2025, 12:54 AM IST
ದ.ಕ. ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಕಸಿತ ಭಾರತದತ್ತ ಭಾರತದ ಆರ್ಥಿಕತೆ’ ವಿಚಾರಸಂಕಿರಣ ನಡೆಯಿತು.

ಆರ್ಯವೈಶ್ಯರ ಆರ್ಥಿಕ ಸಂಸ್ಥೆಗಳು ವಿಶ್ವಾಸ ಗಳಿಸಿವೆ

May 26 2025, 12:38 AM IST
ರಾಜ್ಯದಲ್ಲಿ ಆರ್ಯವೈಶ್ಯ ಸಮಾಜದ ಸಹಕಾರ ಸಂಘ, ಸೊಸೈಟಿ, ಬ್ಯಾಂಕ್‌ಗಳು ಈವರೆಗೂ ತಮ್ಮ ಗ್ರಾಹಕರ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡು, ನಿಯತ್ತಿನಿಂದ, ನಿರ್ವಂಚನೆಯಿಂದ ನಿರಂತರ ಸೇವೆ ಮಾಡಿಕೊಂಡು ಬರುತ್ತಿವೆ. ಇದು ನಾವೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್ ಹೇಳಿದ್ದಾರೆ.

ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ

May 25 2025, 01:24 AM IST
ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರದಿಂದ ವಂಚಿತರಾಗಿದ್ದರು. ಸಂಸ್ಕೃತ ಕಲಿಯುವುದಕ್ಕೆ ಅವಕಾಶ ಇರಲಿಲ್ಲ

ಗಂಗಾ ಕಲ್ಯಾಣ ಯೋಜನೆಯಿಂದ ಆರ್ಥಿಕ ಸಬಲೀಕರಣ:ಶಾಸಕ ಬಿ.ದೇವೇಂದ್ರಪ್ಪ

May 15 2025, 01:52 AM IST
ಸಮಾಜದಲ್ಲಿರುವ ಎಲ್ಲಾ ಸಮುದಾಯದವರ ಅಭ್ಯದಯವಾದರೆ ಮಾತ್ರ ಸರ್ಕಾರದ ಆಶಯ ಈಡೇರುತ್ತದೆ. ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು

ಟರ್ಕಿ, ಅಜರ್‌ಬೈಜಾನ್‌ಗೆ ಆರ್ಥಿಕ ಶಾಕ್‌

May 15 2025, 01:43 AM IST
ಭಾರತದ ವಿರುದ್ಧದ ಸಮರದಲ್ಲಿ ಪಾಕಿಸ್ತಾನ ಬೆಂಬಲಿಸಿದ ಟರ್ಕಿ ಮತ್ತು ಅಜರ್‌ಬೈಜಾನ್‌ ವಿರುದ್ಧ ಭಾರತದಲ್ಲಿ ಬಹಿಷ್ಕಾರ ಅಭಿಯಾನ ಆರಂಭವಾಗಿದೆ. ಟರ್ಕಿ ಬದಲು ನೆರೆಯ ಗ್ರೀಸ್‌ಗೆ, ಅಜರ್‌ಬೈಜಾನ್‌ ಬದಲು ಆರ್ಮೇನಿಯಾಕ್ಕೆ ಭೇಟಿ ನೀಡಿ ಎಂದು ಜಾಲತಾಣದಲ್ಲಿ ನೆಟ್ಟಿಗರು ಕರೆ ಆರಂಭಿಸಿದ್ದಾರೆ.

ಶೆಲ್ ಕಂಪನಿಯ ಆಯಿಲ್ ಗೋದಾಮಿಗೆ ಬೆಂಕಿ; ಅಂದಾಜು 30 ಕೋಟಿ ಮೌಲ್ಯದ ಆರ್ಥಿಕ ನಷ್ಟ

May 14 2025, 12:02 AM IST
ಈ ಗೋದಾಮಿನ ಮಾಲೀಕರು ಕಂದಾಯ ಖಾತೆ ಮಾಜಿ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರ ಅಳಿಯ ಕೃಷ್ಣಪ್ಪ ಎಂಬುವವರಿಗೆ ಸೇರಿದ್ದು, ಅವರು ಈ ಗೋದಾಮನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಿದ್ದರು. ಕಂಪನಿ ತನ್ನ ಉತ್ಪನ್ನಗಳ ಹಂಚಿಕೆಗಾಗಿ ಈ ಸ್ಥಳವನ್ನು ಮುಖ್ಯ ಗೋದಾಮು ಕೇಂದ್ರವನ್ನಾಗಿ ಬಳಸಿಕೊಂಡು ಇತ್ತೀಚೆಗೆ ಹೆಚ್ಚಿನ ಪ್ರಮಾಣದ ಆಯಿಲ್ ಸಂಗ್ರಹ ಮಾಡಲಾಗಿತ್ತು.

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 13 2025, 01:16 AM IST
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.

ಮಹಿಳೆಯರ ಆರ್ಥಿಕ ಸಬಲೀಕರಣ ಮಾದರಿ: ಕೆ.ಎನ್‌. ರಾಜಣ್ಣ

May 11 2025, 11:54 PM IST
ಅಸಹಾಯಕರಿಗೆ ಸಹಾಯ ಮಾಡುವ, ಧ್ವನಿಯಿಲ್ಲದವರಿಗೆ ಧ್ವನಿ ನೀಡುವ ನವೋದಯ ಸ್ವಸಹಾಯ ಗುಂಪುಗಳ ಕೈಂಕರ್ಯ ಮುಂದುವರಿಯಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಆಶಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 63
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved