ದೇಶದ ಆರ್ಥಿಕ ಅಭಿವೃದ್ಧಿಯ ಹರಿಕಾರ ಮನಮೋಹನ್
Dec 28 2024, 12:46 AM IST development,condolence,ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ಭಾವಚಿತ್ರವನ್ನಿಟ್ಟು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಮನಮೋಹನ್ ಸಿಂಗ್ ಅವರು ಒಂದು ಸಾಮಾನ್ಯ ಕುಟುಂಬದಿಂದ ಬಂದವರು. ಆ ಕಾಲದಲ್ಲಿ ಕರೆಂಟ್ ಇಲ್ಲದೇ ಸೀಮೆಎಣ್ಣೆ ದೀಪದಲ್ಲಿ ಓದುತ್ತಿದ್ದವರು. ಅಲ್ಲಿಂದ ಬಂದು ವಿದ್ಯಾಭ್ಯಾಸ ಮಾಡಿ ಪ್ರೊಫೆಸರ್ ಆಗಿಯೂ ಸೇವೆ ಸಲ್ಲಿಸಿದ್ದರು ಎಂದರು.