• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರ ಆರ್ಥಿಕ ವೃದ್ಧಿಗೆ ಗ್ಯಾರಂಟಿ ಯೋಜನೆ ಸಹಕಾರಿ

Apr 24 2025, 02:02 AM IST
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಲಕ್ಷ್ಮೀಪುರ ಗ್ರಾಪಂಗೆ 15ನೇ ರಾಜ್ಯ ಹಣಕಾಸು ಆಯೋಗದ ಭೇಟಿ, ಆರ್ಥಿಕ ಸ್ಥಿತಿಗತಿ ಪರಿಶೀಲನೆ

Apr 23 2025, 12:38 AM IST
ಗ್ರಾಮ ಪಂಚಾಯಿತಿ ಭೇಟಿಗೂ ಮುನ್ನಾ ಜಿಲ್ಲೆಗೆ ಆಗಮಿಸಿದ ಅಧಿಕಾರಿಗಳ ತಂಡ ಮೊದಲಿಗೆ ಜಿಲ್ಲಾ ಪಂಚಾಯತ್ ಮತ್ತು ನಗರಸಭೆಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಮುಖ್ಯ ಆರ್ಥಿಕ ಸಲಹೆಗಾರರ ಭೇಟಿ

Apr 23 2025, 12:36 AM IST
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಚೀಲೂರು ಗ್ರಾಮ ಪಂಚಾಯಿತಿಯ ಹನುಮನಹಳ್ಳಿ ಗ್ರಾಮದ ಶಿವಮ್ಮರವರ ಕುರಿ ಶೆಡ್‌ ಮತ್ತು ದನದ ಕೊಟ್ಟಿಗೆ ಕಾಮಗಾರಿಗಳನ್ನು ವೀಕ್ಷಿಸಿ ನಂತರ ಅಮೃತ ಸರೋವರ ಕೆರೆಯನ್ನು ವೀಕ್ಷಿಸಿದರು.

ಶ್ರೀಮಾರಮ್ಮ ದೇವಸ್ಥಾನಕ್ಕೆ ವಿಜಯ ರಾಮೇಗೌಡರಿಂದ ಆರ್ಥಿಕ ಸಹಾಯ

Apr 21 2025, 12:54 AM IST
ಸಾಂಸ್ಕೃತಿಕ ಶ್ರೀಮಂತ ದೇಶದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪುರಾತನ ಋಷಿ ಮುನಿಗಳು ಮತ್ತು ರಾಜ ಮಹಾರಾಜರು ಸಮಸ್ತ ವಿಶ್ವವೇ ಬೆರಗಾಗುವಂತಹ ವಾಸ್ತು ದೇವಾಲಯಗಳನ್ನು ನಿರ್ಮಿಸಿ ಜಗತ್ತಿನ ಗಮನ ಸೆಳೆದಿದ್ದಾರೆ.

ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವುದೇ ನಮ್ಮ ಗುರಿ

Apr 21 2025, 12:45 AM IST
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೇ ಎಲ್ಲ ಧರ್ಮದ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆರ್ಥಿಕ ಸಂಕಷ್ಟದಿಂದ ಹಾಲು ಒಕ್ಕೂಟ ಹೊರತರಲು ಶ್ರಮಿಸಿ: ಶಾಸಕ ಮಾನೆ

Apr 20 2025, 01:50 AM IST
ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್ ಬಳಿಯ ಭೂತೇಶ್ವರ ದೇವಸ್ಥಾನದಲ್ಲಿ ಹಾವೇರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ನಡೆಯಿತು.

ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಸಮಾಜದಲ್ಲಿ ಶಾಂತಿ

Apr 18 2025, 12:42 AM IST
ಯಾರೂ ಕೀಳರಿಮೆಯಿಂದ ಖಿನ್ನರಾಗುವ ಅಗತ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಜಾತಿ, ಮತ, ಪಂಥ, ಅಧಿಕಾರ, ಅಂತಸ್ತು, ಸಂಪತ್ತು ಏನೇ ಇದ್ದರೂ ಭಾರತಮಾತೆಯ ನಾಡಿನಲ್ಲಿ ಎಲ್ಲರೂ ಸಮಾನರು

ಸ್ಥಳೀಯ ಸಂಸ್ಥೆ ನೌಕರರಿಗೆ ಆರ್ಥಿಕ ಇಲಾಖೆಯಿಂದಲೇ ವೇತನ ನೀಡಿ

Apr 18 2025, 12:37 AM IST
Pay salaries to local government employees from the finance department itself

ಪರಿಶ್ರಮ ಇದ್ದಾಗ ಮಾತ್ರ ಆರ್ಥಿಕ ಲಾಭ ಗಳಿಸಲು ಸಾಧ್ಯ

Apr 18 2025, 12:36 AM IST
Distribution of fodder seeds under the National Livelihood Mission Scheme

ಸಹಕಾರ ಸಂಘಗಳ ಮೂಲಕ ಬಡವರ ಆರ್ಥಿಕ ಸುಧಾರಣೆ

Apr 18 2025, 12:35 AM IST
ಚಿತ್ರದುರ್ಗದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಜಗದ್ಗುರು ಪಂಚಾಚಾರ್ಯ (ಎಸ್ ಜೆಪಿ) ಪತ್ತಿನ ಸಹಕಾರ ಸಂಘಕ್ಕೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಚಾಲನೆ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved