• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಿತಳಿ ರೇಷ್ಮೆ ಬೆಳೆದು ರೈತರು ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳಿ

Jan 25 2025, 01:03 AM IST
ರೇಷ್ಮೆ ಬೆಳೆಗಾರರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸದಾಗಿ ಹಿಪ್ಪು ನೇರಳೆ ತೋಟಗಳಿಗೆ, ಹುಳು ಸಾಕಾಣಿಕೆ ಮನೆಗಳಿಗೆ ಸಹ ಜಿಪಂನಿಂದ ಸಹಾಯಧನ ನೀಡಲಾಗುವುದು.

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು

Jan 25 2025, 01:03 AM IST
ಜಗಳೂರು ತಾಲೂಕಿನ ಪಲ್ಲಾಗಟ್ಟೆ ವಲಯದಲ್ಲಿ ಪಲ್ಲಾಗಟ್ಟೆಯ ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನಕ್ಕೆ ₹2 ಲಕ್ಷ, ಪಾಲನಾಯಕನ ಕೋಟೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹1.50 ಲಕ್ಷಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಮಂಜೂರುಗೊಳಿಸಿದ್ದಾರೆ.

ಎಪಿಎಂಸಿಗಳಲ್ಲಿನ್ನು ಸಾವಯವ ಉತ್ಪನ್ನ ಮಾರಾಟ - ಮುಂದಿನ ಆರ್ಥಿಕ ವರ್ಷದಿಂದ ವ್ಯವಸ್ಥೆ

Jan 24 2025, 11:24 AM IST

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕ ಶೈಕ್ಷಣಿಕ ಪ್ರಗತಿಯಿಂದ ಮಹಿಳೆ ಸಮಾಜದ ಮುಖ್ಯವಾಹಿನಿಗೆ

Jan 23 2025, 12:46 AM IST
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ ೪೦ ವರ್ಷಗಳಿಂದ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಗ್ರಾಮ ಅಭಿವೃದ್ಧಿ ಯೋಜನೆ ವಿಸ್ತರಣೆಯಾಗಿ ೬.೫ ಲಕ್ಷ ಸ್ವಸಹಾಯ ಸಂಘಗಳ ಮೂಲಕ ೬೦ ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ.

ಆರ್ಥಿಕ ವರ್ಷಾಂತ್ಯದೊಳಗೆ ಅನುದಾನ ಸದ್ಬಳಿಸಿ: ಮೊಹಿಸಿನ್

Jan 19 2025, 02:17 AM IST
ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಹಾಸಿಗೆ ಹೊದಿಕೆ ನೀಡಿ ಸಮಸ್ಯೆ ನಿವಾರಿಸಬೇಕು ಹಾಗೂ ಕೆಎಂಎಫ್‌ನ ಬಾಕಿ ಉಳಿಸಿಕೊಂಡ ಬಿಲ್‌ ಬಗೆಹರಿಸಬೇಕು

ಉಚಿತ ಕೊಡುಗೆ ಎಫೆಕ್ಟ್‌ : ರಾಜಧಾನಿ ದಿಲ್ಲಿ ಸರ್ಕಾರ ಬೊಕ್ಕಸ ಖಾಲಿ? ಆರ್ಥಿಕ ಬಿಕ್ಕಟ್ಟಿನತ್ತ ಹೆಜ್ಜೆ

Jan 19 2025, 02:15 AM IST
ದೇಶದಲ್ಲೇ ಮೊದಲ ಬಾರಿಗೆ ಉಚಿತ ಕುಡಿಯುವ ನೀರು, ಉಚಿತ ವಿದ್ಯುತ್‌ ಪೂರೈಕೆಯಂಥ ಯೋಜನೆಗಳು ಜಾರಿಯಾದ ಆಮ್‌ಆದ್ಮಿ ಪಕ್ಷದ ಆಡಳಿತವಿರುವ ರಾಜಧಾನಿ ದೆಹಲಿ, ಉಚಿತ ಕೊಡುಗೆ ಯೋಜನೆಗಳ ಪರಿಣಾಮ ಆರ್ಥಿಕ ಬಿಕ್ಕಟ್ಟಿನತ್ತ ಹೆಜ್ಜೆ ಹಾಕುತ್ತಿರುವ ಲಕ್ಷಣಗಳು ಕಂಡುಬಂದಿವೆ.

ಪಂಚ ಗ್ಯಾರಂಟಿ ಜನರಿಗೆ ಆರ್ಥಿಕ ವರದಾನ: ಮಲ್ಲೇಶಸ್ವಾಮಿ

Jan 18 2025, 12:47 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳು ತಾಲೂಕಿನ ಜನತೆಗೆ ನೆರವು ಒದಗಿಸುವ ಮೂಲಕ ಜೀವನ ಸುಧಾರಣೆಗೆ ಆರ್ಥಿಕ ವರದಾನವಾಗಿದೆ ಎಂದು ತಾಲೂಕು ಗ್ಯಾರಂಟಿ ಪ್ರಾಧಿಕಾರ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಹೇಳಿದರು.

ನಗರ, ಗ್ರಾಮೀಣ ಸಂಸ್ಥೆಗಳ ಆರ್ಥಿಕ ಸ್ಥಿತಿ ಪರಿಶಲನೆಗೆ ಸಭೆ: ಡಾ.ಸಿ.ನಾರಾಯಣಸ್ವಾಮಿ

Jan 18 2025, 12:45 AM IST
ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳನ್ನು ಪರಾಮರ್ಶಿಸಲು ಸಭೆ ಕರೆಯಲಾಗಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು. ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್‌ ಬಾಕಿ : ಸಚಿವರು

Jan 14 2025, 08:33 AM IST

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಗುತ್ತಿಗೆದಾರರ ಸಾವಿರಾರು ಕೋಟಿ ರು. ಬಾಕಿ ಇದೆ. ಆಗಿರುವ ತಪ್ಪು ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಾಕಿ ಬಿಡುಗಡೆಗೆ ಸಮಯ ಬೇಕು.

ತೆಂಗು ಬೆಳೆಯಿಂದ ಆರ್ಥಿಕ ಲಾಭ: ಡಾ. ಸುರೇಶ್‌

Jan 14 2025, 01:05 AM IST
ತೆಂಗಿನ ಬೆಳೆ ಮತ್ತು ಅದರ ಉತ್ಪನ್ನದಿಂದ ರೈತನಿಗೆ ಆರ್ಥಿಕ ಲಾಭ ಹೆಚ್ಚುತ್ತದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪ ಕುಲಪತಿ ಸುರೇಶ್ ತಿಳಿಸಿದ್ದಾರೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 54
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved