ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.
ನಮ್ಮದು ಜನಪರ ಸರ್ಕಾರ, ಗ್ಯಾರಂಟಿಗಳ ಸರ್ಕಾರ ಎಂದು ಬೀಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ಇನ್ನೂ ತುಂಬಿಲ್ಲ. ಗ್ಯಾರಂಟಿ ಹೆಸರಲ್ಲಿ 2 ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಆರ್ಥಿಕ ಸಂಕಷ್ಟವಿಲ್ಲ, ಅಗತ್ಯ ಪ್ರಾಧ್ಯಾಪಕರು ಸಿಬ್ಬಂದಿಯೂ ಇದ್ದಾರೆ, ಯಾವುದೇ ಸಮಸ್ಯೆ ಇಲ್ಲದಿದ್ದರೂ ‘ಮಹಾರಾಣಿ ವಿಶ್ವವಿದ್ಯಾಲಯ’ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ನಿತ್ಯ ನಡೆಯುವ ಅಬ್ಬರದ ಪ್ರತಿಭಟನೆ, ಹೋರಾಟ, ಚಳವಳಿಗಾರರ ಆಕ್ರೋಶದ ಕೂಗು, ಘೋಷಣೆ, ಭಾಷಣಗಳೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.