ವಿವಿ ವಿಲೀನಕ್ಕೆ ಸರ್ಕಾರದ ಆರ್ಥಿಕ ದಿವಾಳಿತನ ಸಾಕ್ಷಿ: ಎಬಿವಿಪಿ ಆಕ್ರೋಶ
Feb 18 2025, 12:33 AM ISTಚಾಮರಾಜನಗರ, ಕೊಪ್ಪಳ, ಕೊಡಗು ಅಂತಹ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ಕಾರ್ಯಕರ್ತರು, ಸರ್ಕಾರದ ನಡೆಯಿಂದ ಆಯಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.