• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿ ತಪ್ಪಿದ್ದ ಆರ್ಥಿಕ ಸ್ಥಿತಿ ಸರಿದಾರಿಗೆ: ಸಿಎಂ

Mar 19 2025, 12:31 AM IST
ಹಿಂದಿನ ಸರ್ಕಾರ ಹಾಳು ಮಾಡಿದ್ದ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಾವು ಸರಿಪಡಿಸುತ್ತಿದ್ದೇವೆ. ಕಳೆದ ಬಾರಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಹಾಗೂ ರಾಜಸ್ವ ಕೊರತೆ ಕಡಿಮೆಯಾಗಿದೆ. ಮುಂದಿನ ವರ್ಷ ನಾನೇ ಶೇ.100ರಷ್ಟು ಉಳಿತಾಯ ಬಜೆಟ್‌ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

'ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು - ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ'

Mar 18 2025, 11:10 AM IST

ಗ್ಯಾರಂಟಿಗಾಗಿ ಹಣ ಹೊಂದಿಸಲಾಗದೇ ಸಾಲ ಮಾಡಿ ಜನರಿಗೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ । ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ

ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು

ರಾಜ್ಯ ಬೇಕಾಬಿಟ್ಟಿ ಸಾಲ ಮಾಡಿಲ್ಲ - ರಾಜ್ಯ ಸರ್ಕಾರದಲ್ಲಿ ಆರ್ಥಿಕ ಶಿಸ್ತು ಇದೆ : ಸಿಎಂ

Mar 14 2025, 12:17 PM IST

ಆರ್ಥಿಕ ಹೊಣೆಗಾರಿಕೆ ಕಾಯ್ದೆ ಅಡಿಯಲ್ಲೇ ರಾಜ್ಯ ಸರ್ಕಾರ ಸಾಲ ಪಡೆಯುತ್ತಿದ್ದು, ಕೇಂದ್ರ ಸರ್ಕಾರದಂತೆ ನಾವು ಬೇಕಾಬಿಟ್ಟಿಯಾಗಿ ಸಾಲ ಪಡೆದು ಆಡಳಿತ ನಡೆಸುತ್ತಿಲ್ಲ.

ಅವೈಜ್ಞಾನಿಕ ಆದೇಶ: ಗ್ರಾಪಂಗಳಿಗೆ ಆರ್ಥಿಕ ಹೊರೆ

Mar 14 2025, 12:33 AM IST
ಕೆಲವು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರಗಳು ಒಂದಿಲ್ಲೊಂದು ರೀತಿಯಲ್ಲಿ ಆರ್ಥಿಕವಾಗಿ ಹೊರೆಯಾಗುವಂತಹ ಅವೈಜ್ಙಾನಿಕ ಆದೇಶಗಳನ್ನು ನೀಡುತ್ತಿವೆ. ಇತ್ತ ಗ್ರಾಮ ಪಂಚಾಯಿತಿಗಳು ಸರ್ಕಾರದ ಆದೇಶವನ್ನು ಪಾಲಿಸಲೂ ಆಗದೇ, ನಿರ್ಲಕ್ಷಿಸಲೂ ಆಗದೇ ತ್ರಿಶಂಕು ಪರಿಸ್ಥಿತಿಯಲ್ಲಿ ಉಳಿದುಕೊಂಡಿವೆ.

ಆರ್ಥಿಕ ಸ್ವಾವಲಂಬನೆಯಿಂದ ರೈತರು ಸದೃಢ: ಬಿ.ಆರ್.ರಾಮಚಂದ್ರ

Mar 14 2025, 12:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳಿಂದಲೂ ಗುಣಮಟ್ಟದ ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡುತ್ತಿರುವುದು ಸಂತಸ ತಂದಿದೆ. ಮನ್‌ಮುಲ್ ಸಿಬ್ಬಂದಿ ಹಾಗೂ ಅಕಾರಿಗಳ ವರ್ಗವು ರೈತರ ಕಷ್ಟ ಸುಖಗಳನ್ನು ನೋಡಬೇಕು. ಪಶು ವೈದ್ಯರು ರೈತರ ರಾಸುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರಾದವರು ರೈತರನ್ನು ಪ್ರೀತಿಯಿಂದ ಕಾಣುವ ಮೂಲಕ ನೆರವಾಗಬೇಕು.

ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮ

Mar 13 2025, 12:46 AM IST
ಹೆರೂರು ಗ್ರಾಮದ ಸಮುದಾಯ ಭವನದಲ್ಲಿ ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮ ನಡೆಯಿತು. ಎಫ್‌. ಎಲ್‌. ಸಿ. ಅಧಿಕಾರಿ ನಬಿ ಮಾತನಾಡಿದರು.

ದೇಶಭ್ರಷ್ಟ ಹಾಗೂ ಆರ್ಥಿಕ ಅಪರಾಧಿ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವನುವಾಟು ಪಾಸ್‌ಪೋರ್ಟ್‌ ರದ್ದು

Mar 11 2025, 12:50 AM IST
ದೇಶಭ್ರಷ್ಟ ಹಾಗೂ ಆರ್ಥಿಕ ಅಪರಾಧಿ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರಿಗೆ ನೀಡಿದ್ದ ಪಾಸ್‌ಪೋರ್ಟನ್ನು ‘ತೆರಿಗೆ ವಂಚಕರ ಸ್ವರ್ಗ’ ಎಂದೇ ಖ್ಯಾತವಾಗಿರುವ ದ್ವೀಪರಾಷ್ಟ್ರ ವನುವಾಟು ರದ್ದುಗೊಳಿಸಿದೆ. ಸದ್ಯ ಬ್ರಿಟನ್‌ನಲ್ಲಿರುವ ಮೋದಿ ವನುವಾಟು ಪೌರತ್ವ ಪಡೆದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಪುರೋಹಿತ ವರ್ಗಕ್ಕೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವಂತೆ ಆಗ್ರಹ

Mar 11 2025, 12:48 AM IST
ಅರ್ಚಕ ಮತ್ತು ಪುರೋಹಿತರ ಜೀವನ ಇಂದು ಸಾಕಷ್ಟು ಹೀನಾಯ ಮತ್ತು ಸಂಕಷ್ಟ ಸ್ಥಿತಿಯಲ್ಲಲಿದೆ. ಸನಾತನ ಭಾರತದ ಅಸಂಘಟಿತ ವೃತ್ತಿಪರ ಪುರೋಹಿತ ವರ್ಗಕ್ಕೆ ಸರ್ಕಾರಿ ಅಧಿಕೃತ ಗುರುತಿನ ಚೀಟಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು.

ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಬೇಕು

Mar 11 2025, 12:45 AM IST
ಮಹಿಳೆಯರು ಆರ್ಥಿಕ ಸ್ವಾವಲಂಬನೆಯತ್ತ ಮೊದಲು ದಾಪುಗಾಲಿಟ್ಟಾಗ ಮಾತ್ರ ಅವಳಲ್ಲಿ ಸಂಪೂರ್ಣ ಬದಲಾವಣೆ

ಬೆಂಬಲ ಬೆಲೆ ಆರ್ಥಿಕ ಸದೃಢತೆಗೆ ಸಹಕಾರಿ: ತಮ್ಮಯ್ಯ

Mar 10 2025, 12:21 AM IST
ಚಿಕ್ಕಮಗಳೂರು, ರೈತರ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸುವ ಮೂಲಕ ಆರ್ಥಿಕವಾಗಿ ಸದೃಢವಾಗಿರಲು ನೆರವಾಗಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved