ಗ್ಯಾರಂಟಿಗಾಗಿ ಹಣ ಹೊಂದಿಸಲಾಗದೇ ಸಾಲ ಮಾಡಿ ಜನರಿಗೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ । ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ
ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು
ಆರ್ಥಿಕ ಹೊಣೆಗಾರಿಕೆ ಕಾಯ್ದೆ ಅಡಿಯಲ್ಲೇ ರಾಜ್ಯ ಸರ್ಕಾರ ಸಾಲ ಪಡೆಯುತ್ತಿದ್ದು, ಕೇಂದ್ರ ಸರ್ಕಾರದಂತೆ ನಾವು ಬೇಕಾಬಿಟ್ಟಿಯಾಗಿ ಸಾಲ ಪಡೆದು ಆಡಳಿತ ನಡೆಸುತ್ತಿಲ್ಲ.