• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇ. 80ರಷ್ಟು ಗುರಿ ಸಾಧಿಸಿದ ಸಾಮಾಜಿಕ, ಆರ್ಥಿಕ ಸಮೀಕ್ಷೆ!

Oct 06 2025, 01:00 AM IST
ಗಣತಿದಾರರು ಗುರಿಯಿಟ್ಟುಕೊಂಡ 5.46 ಲಕ್ಷ ಮನೆಗಳಲ್ಲಿ ಇಲ್ಲಿಯವರೆಗೆ ಅಂದಾಜು 4 ಲಕ್ಷ ಮನೆಗಳನ್ನು ಭೇಟಿಯಾಗಿ ಮಾಹಿತಿ ದಾಖಲಿಸಿದ್ದು, ಅ. 7ರ ಗಡುವಿಗೆ 2-3 ದಿನಗಳು ಮಾತ್ರ ಉಳಿದಿದೆ. ಗಣತಿದಾರರು ಮತ್ತಷ್ಟು ಚುರುಕಾಗಿ ಕಾರ್ಯ ಮಾಡುತ್ತಿದ್ದು ಬಹುತೇಕ ಶೇ. 100ರಷ್ಟು ಗುರಿ ತಲುಪುವ ಸಾಧ್ಯತೆ ಇದೆ.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಅಭಿಯಾನ

Oct 05 2025, 01:00 AM IST
1931ರ ನಂತರ 94 ವರ್ಷಗಳ ಬಳಿಕ ನಡೆಸುತ್ತಿರುವ ಈ ಸಮೀಕ್ಷೆ ಹಿಂದುಳಿದ ವರ್ಗಗಳಿಗೆ ಮಹತ್ವದ್ದಾಗಿದೆ. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು, ವಿಶೇಷವಾಗಿ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಮೀಸಲಾತಿಯನ್ನು ಪಡೆದುಕೊಳ್ಳಲು ಹಿಂದುಳಿದ ಸಮಾಜಗಳು ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು.

ಕೃಷಿ ಪ್ರವಾಸೋದ್ಯಮದಿಂದ ಆರ್ಥಿಕ ಬಲವರ್ಧನೆ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅನುಭವ: ಸಿಆರ್‌ಎಸ್‌

Oct 01 2025, 01:00 AM IST
ಕೃಷಿ, ತೋಟಗಾರಿಕೆ, ಜೇನು ಸಾಕಾಣಿಕೆ, ಪಶುಸಂಗೋಪನೆಗಳ ಹಾರೈಕೆ, ಸಾವಯವ ಕೃಷಿಯ ಅನುಭವ, ನೈಸರ್ಗಿಕ ಸೌಂದರ್ಯವನ್ನು ನೋಡುವ ಅವಕಾಶ ಸಿಗುತ್ತದೆ. ಹಾಗೂ ಬಂದಂತ ವೀಕ್ಷಕರಿಗೆ ಗ್ರಾಮೀಣ ಪ್ರದೇಶದ ಕ್ರೀಡೆಗಳನ್ನು ಆಡಲು ಅವಕಾಶವನ್ನು ನೀಡಲಾಗುತ್ತಿದೆ.

ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ 2ನೇ ಸ್ಥಾನದಲ್ಲಿ ಜಿಲ್ಲೆ

Sep 30 2025, 12:00 AM IST
ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ಬಹಳ ವೇಗವಾಗಿ ನಡೆಯುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

Sep 29 2025, 04:44 AM IST

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆಗೆ ತಡೆ: ಡಾ. ಎಚ್‌.ಕೆ. ಪಾಟೀಲ

Sep 29 2025, 01:05 AM IST
ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಸಾಮೂಹಿಕ ವಿವಾಹ ಸಹಕಾರಿಯಾಗಿದೆ. ಉತ್ತಮ ಸಾಮಾಜಿಕ ಕಾರ್ಯವನ್ನು ಮಾಡಿದ ಆದಿಶಕ್ತಿ ವಿವಿಧೋದ್ದೇಶಗಳ ಟ್ರಸ್ಟ್‌ ಪದಾಧಿಕಾರಿಗಳ ಹಾಗೂ ಸಮಸ್ತ ಸದ್ಭಕ್ತ ಮಂಡಳಿಯ ಕಾರ್ಯ ಶ್ಲಾಘನೀಯ.

ಆರ್ಥಿಕ ಬೆಳವಣಿಗೆಯಲ್ಲಿ ಪ್ರವಾಸೋದ್ಯಮ ವಲಯ ಕೊಡುಗೆ ಮಹತ್ವದ್ದು

Sep 28 2025, 02:00 AM IST
ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಸೇವಾ ವಲಯ, ಉತ್ಪಾದನೆ ವಲಯಗಳಂತೆ ಪ್ರವಾಸೋದ್ಯಮ ವಲಯವು ಕೂಡ ಸಾಕಷ್ಟು ಆದಾಯವನ್ನು ತಂದುಕೊಡುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ಹೇಳಿದರು.

ಈಗ ನಡೆಯುತ್ತಿರುವುದು ಜಾತಿಗಣತಿ ಅಲ್ಲ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ

Sep 28 2025, 02:00 AM IST
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವುದು ಕೇವಲ ಜಾತಿಗಣತಿ ಅಲ್ಲ, ಬದಲಿಗೆ ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಹಿಳೆಯರಿಗೆ ತರಬೇತಿ ಜತೆಗೆ ಆರ್ಥಿಕ ನೆರವು ಬೇಕು

Sep 26 2025, 01:00 AM IST
ತಗಡೂರು ಹಾಸ್ಟೆಲ್ ಸಮುದಾಯ ಭವನದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಬಲವರ್ಧನ ಸಂಸ್ಥೆ, ರಂಗನಾಥ ಸ್ವಾಮಿ ಸಂಜೀವಿನಿ ಮಹಿಳಾ ಒಕ್ಕೂಟ ಆಯೋಜಿಸಿದ್ದ 6ನೇ ವರ್ಷದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ವರ್ಗಗಳು ಹೆಚ್ಚು ಇರುವ ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ತರಬೇತಿ ಶಿಬಿರಗಳನ್ನು ಆಯೋಜಿಸಬೇಕು ಈ ಭಾಗದ ಮಹಿಳಾ ಸದಸ್ಯರು ಸ್ವಾವಲಂಬಿಗಳಾಗಲು ಗ್ರಾಮ ಪಂಚಾಯಿತಿಯಿಂದ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು.

ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ವರದಾನ

Sep 26 2025, 01:00 AM IST
ಮಾಗಡಿ: ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಕೆ. ಧನಂಜಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 63
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved