ಸೌಹಾರ್ದ ಸಹಕಾರ ಸಂಘಗಳಿಂದ ಆರ್ಥಿಕ ಅಭಿವೃದ್ಧಿ: ಕುಲಗಾಣ ಶಾಂತಮೂರ್ತಿ
Oct 20 2024, 01:47 AM ISTಸೌಹಾರ್ದ ಸಹಕಾರ ಸಂಘಗಳ ಮೂಲಕ ಆರ್ಥಿಕ ಪ್ರಗತಿ ಹೊಂದಿ, ಸಂಘಟನೆಯನ್ನು ಬಲಗೊಳಿಸಿ, ಮುನ್ನಡೆಸಿ ಮಾದರಿ ಸಂಘವವನ್ನಾಗಿಸಲು ಎಲ್ಲರೂ ಶ್ರಮಿಸೋಣ ಎಂದು ಸದ್ಗುರು ಮಹಾದೇವ ತಾತ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರ ಸಂಘದ ಉದ್ಘಾಟನೆಯಲ್ಲಿ ಮಾತನಾಡಿದರು.