• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಂದ ದೇಶದ ಆರ್ಥಿಕ ಸ್ಥಿತಿ ಸದೃಢ

Dec 24 2024, 12:45 AM IST
ರೈತರು ಹೆಚ್ಚು ಇಳುವರಿಯ ಜತೆಗೆ ಲಾಭಕ್ಕಾಗಿ ಭೂಮಿಗೆ ಅಪಾರ ಪ್ರಮಾಣದಲ್ಲಿ, ರಸಗೊಬ್ಬರ ಮತ್ತು ಔಷಧಿಯನ್ನು ಬಳಕೆ ಮಾಡುತ್ತಿದ್ದಾರೆ.

ಸಣ್ಣ ಸಮುದಾಯಗಳ ಆರ್ಥಿಕ ಸದೃಢತೆಗೆ ಬಲ

Dec 23 2024, 01:04 AM IST
ಸಣ್ಣ ಸಣ್ಣ ಸಮುದಾಯಗಳು ಸಹ ಸಹಕಾರಿ ಸಂಘಗಳನ್ನು ಸ್ಥಾಪಿಸಿ, ಆರ್ಥಿಕವಾಗಿ ಬಲಿಷ್ಠರಾಗುವತ್ತ ಹೆಜ್ಜೆ ಇರಿಸಿದ್ದು, ಕುಲ ಕಸುಬ ಮಾಡುವವರಿಗೆ ಸಹಕಾರಿ ಸಂಸ್ಥೆಗಳಿಂದ ಹೆಚ್ಚಿನ ಸಾಲ ಸೌಲಭ್ಯ ದೊರೆತಿರುವುದು, ಅವರ ಆರ್ಥಿಕ ಸದೃಢತೆಗೆ ಬುನಾದಿ ಹಾಕಿದೆ ಎಂದು ಅಡಿಟರ್ ಟಿ.ಅರ್.ಅಂಜನಪ್ಪ ತಿಳಿಸಿದ್ದಾರೆ.

ಸಂಡೂರು: 2047 ರೊಳಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ - ಡಾ.ಗೋವಿಂದರಾವ್

Dec 23 2024, 01:00 AM IST

3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ಅಗತ್ಯ ಕೌಶಲ್ಯ ಹೊಂದಿದ ಯುವಕರ ಪಾತ್ರ ಮಹತ್ವದ್ದಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಬಲತೆ

Dec 22 2024, 01:31 AM IST
ತೀರ್ಥಹಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬಡತನದ ರೇಖೆಯಿಂದ ಕೆಳಗಿರುವವರನ್ನು ಆರ್ಥಿಕ ಭದ್ರತೆ ಮತ್ತು ಸಬಲತೆಯೊಂದಿಗೆ ಮೇಲಕ್ಕೆ ತರುವಲ್ಲಿ ನಡೆದಿರುವ ಯೋಜನೆಗಳು ಸಾಕಾರಗೊಳ್ಳುತ್ತಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರು ಸಂತೃಪ್ತ ಜೀವನ ನಡೆಸುತ್ತಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಆರ್ಥಿಕ ಸಾಕ್ಷರತೆಯ ಬಗ್ಗೆ ಶಾಲಾ ಮಕ್ಕಳಿಗೆ ಕಾರ್ಯಗಾರ

Dec 21 2024, 01:18 AM IST
ಸಣ್ಣ ಸಣ್ಣ ಹೂಡಿಕೆಯೊಂದಿಗೆ ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂಬ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹೂಡಿಕೆ ಎಂದರೆ ಒಂದು ಸಸಿಯನ್ನು ನೆಟ್ಟಂತೆ ಎಂದು ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು.

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ : ಸಿಎಂ

Dec 20 2024, 10:41 AM IST

 ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಆರ್ಥಿಕ ಅಶಿಸ್ತು ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ರಾಜ್ಯದ ಪಾಲಿನ ತೆರಿಗೆ ಹಣ ಹಾಗೂ ವಿಶೇಷ ಅನುದಾನದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಕೊಡಿಸಿದ ಧರ್ಮಸ್ಥಳ ಸಂಸ್ಥೆ: ಸುರೇಶಗೌಡ ಪಾಟೀಲ

Dec 20 2024, 12:47 AM IST
ವೇದಗಳ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವವಿತ್ತು. ಪ್ರಾಚೀನ ಕಾಲದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಗೌರವ ಅನುಭವಿಸುತ್ತಿದ್ದರು ಎಂಬುದು ಸ್ಪಷ್ಟ, ಆದರೆ ಮಧ್ಯಯುಗದಲ್ಲಿ ಹುಟ್ಟಿದ ‘ಮಹಿಳಾ ಸಬಲೀಕರಣ’ ಎಂಬ ಪದವು ಮಹಿಳೆ ಸಾಕಷ್ಟು ಶಕ್ತಿಶಾಲಿಯಲ್ಲ ಎಂಬುದನ್ನು ಸೂಚಿಸಲಾರಂಭಿಸಿತು ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಹೇಳಿದರು.

ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಸಹಕಾರಿ

Dec 20 2024, 12:45 AM IST
ಪಂಚ ಗ್ಯಾರಂಟಿ ಅನುಷ್ಠಾನದಲ್ಲಿರುವ ತಾಂತ್ರಿಕ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಿತಿ ಸದಸ್ಯರನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ಏರ್ಪಡಿಸಿ ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗೋಣ

ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ: ಬಸವರಾಜಪ್ಪ.

Dec 19 2024, 12:30 AM IST
ತರೀಕೆರೆ, ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ ಎಂದು ತರೀಕೆರೆ ತಾಲೂಕು ಪಶುವೈದ್ಯಾಧಿಕಾರಿ ಬಸವರಾಜಪ್ಪಹೇಳಿದರು.

ರೈತರು ಕೃಷಿ ಯೋಜನೆ ಸದ್ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಿ: ಚಲುವರಾಯಸ್ವಾಮಿ

Dec 17 2024, 12:46 AM IST
ಆಧುನಿಕ ತಂತ್ರಜ್ಞಾನದ ಅಳವಡಿಕೆ ವೈಜ್ಞಾನಿಕ ಬೇಸಾಯದಿಂದ ರೈತರು ಹೆಚ್ಚು ಹಣ ಸಂಪಾದಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಕೃಷಿ ಬಗ್ಗೆ ಆಸಕ್ತಿ ವಹಿಸಬೇಕು. ಹೊಸ ತಂತ್ರಜ್ಞಾನಗಳಿಂದ ಯುವಕರು ಹಳ್ಳಿಗಳಲ್ಲಿಯೇ ಉಳಿದು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇಲಾಖೆಯ ಸವಲತ್ತುಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರಿಗೆ ನೇರವಾಗಿ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 54
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved