• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಿಂದ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯಕ್ಕೆ ತೀವ್ರ ಆರ್ಥಿಕ ಅನ್ಯಾಯ : ಸಚಿವ ದಿನೇಶ್‌ ಗುಂಡೂರಾವ್‌

Nov 02 2024, 01:42 AM IST
ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಸಂದೇಶ ನೀಡಿದರು. ಈ ಸಂದರ್ಭ 63 ಮಂದಿ ಸಾಧಕರು ಹಾಗೂ 24 ಸಂಘ, ಸಂಸ್ಥೆಗಳಿಗೆ ಸಚಿವರು ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹೆಗಾರ ಹೆಸರಾಂತ ಅರ್ಥಶಾಸ್ತ್ರಜ್ಞ ಬಿಬೇಕ್‌ ದೇಬ್ರಾಯ್‌ ನಿಧನ

Nov 02 2024, 01:18 AM IST
ಹೆಸರಾಂತ ಅರ್ಥಶಾಸ್ತ್ರಜ್ಞ ಹಾಗೂ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ (ಇಎಸಿ) ಅಧ್ಯಕ್ಷ ಬಿಬೇಕ್ ದೇಬ್ರಾಯ್‌ ಅವರು ಶುಕ್ರವಾರ ನಿಧನರಾದರು.

ಸಂಜೀವಿನಿ ಸಂತೆಯಿಂದ ಮಹಿಳೆಯರಿಗೆ ಆರ್ಥಿಕ ಸಬಲತೆ: ವೈಜಣ್ಣ ಫುಲೆ

Oct 30 2024, 12:51 AM IST
ದೀಪಾವಳಿ ನಿಮಿತ್ತ ತಾ.ಪಂ ಆವರಣದಲ್ಲಿ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಮಾಸಿಕ ಸಂತೆ ಮೇಳ ಕಾರ್ಯಕ್ರಮ ಆಯೋಜಸಿಲಾಗಿತ್ತು.

ಮಹಿಳೆಯರ ಆರ್ಥಿಕ ಅಭಿವೃದ್ಧಿ ಗ್ಯಾರಂಟಿ ಯೋಜನೆಗಳು ಸಹಕಾರಿ-ಸೌಮ್ಯಾ ರೆಡ್ಡಿ

Oct 29 2024, 12:48 AM IST
ಮಹಿಳೆಯರ ಸ್ವಾವಲಂಬಿ ಬದುಕಿಗೆ ಕಾಂಗ್ರೆಸ್ ಕೊಡಮಾಡಿದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಮಹಿಳೆಯರ ಗೌರವವನ್ನು ಹೆಚ್ಚಿಸುವ ಜತೆಗೆ ಆರ್ಥಿಕ ಅಭಿವೃದ್ಧಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಪಾತ್ರ ನಿರ್ಣಾಯಕ: ಅರವಿಂದ ಬೆಲ್ಲದ

Oct 28 2024, 01:19 AM IST
ಜಿಲ್ಲೆಯ ಎಲ್ಲ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಶಹರ ಮತ್ತು ಗ್ರಾಮೀಣ ಜನರ ಬದುಕಿಗೆ ಆಸರೆಯಾಗುವ ಮುಖಾಂತರ ಗತವೈಭವಕ್ಕೆ ಮರಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಆರ್ಥಿಕ ನೆರವಿನೊಂದಿಗೆ ಸರ್ಕಾರಿ ಶಾಲೆ ನವೀಕರಣಗೊಳಿಸಿದ ಪೊಲೀಸರು

Oct 24 2024, 12:50 AM IST
ಈ ಭಾಗದ ಭುಜುವಳ್ಳಿ, ಕಪರೆಕೊಪ್ಪಲು, ಕಾಡುಕೊತ್ತನಹಳ್ಳಿ ಭಾಗಕ್ಕೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಭುಸ್ವಾಮಿ, ಕಾನ್ಸ್ ಸ್ಟೇಬಲ್ ಸುಬ್ರಹ್ಮಣ್ಯ ಅವರನ್ನು ಬೀಟ್ ನಿರ್ವಹಿಸಲು ನಿಯೋಜನೆಗೊಳಿಸಲಾಗಿತ್ತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣರಲ್ಲಿ ಆರ್ಥಿಕ ಚೈತನ್ಯ

Oct 23 2024, 12:42 AM IST
ಮಹಾತ್ಮ ಗಾಂಧಿಯವರ ಆಶಯಗಳನ್ನು ಅನುಷ್ಠಾನಗೊಳಿಸುವ ಬದ್ಧತೆಯೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಾರ್ಯಕ್ರಮಗಳು ಪವಾಡ ಸದೃಶದಂತಿ‍‍ವೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ದೇಶದ ಆರ್ಥಿಕ ಕ್ಷೇತ್ರಕ್ಕೆ ಸಹಕಾರಿ ವ್ಯವಸ್ಥೆ ಪರಿಣಾಮಕಾರಿ

Oct 22 2024, 12:24 AM IST
ದೇಶದಲ್ಲಿ ಸಹಕಾರಿ ವ್ಯವಸ್ಥೆ ಆರ್ಥಿಕ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಧೃಡವಾಗಿ ಬೆಳೆದ ಸಹಕಾರಿ ಸಂಸ್ಥೆಗಳು ಸಾಲಕ್ಕೆ ಕೈಚಾಚದೇ ಸ್ವಂತ ಬಂಡವಾಳವನ್ನು ಹೊಂದುವ ಮೂಲಕ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

(ಮಿಡ್ಲ್‌..)ಮಹಿಳೆ ಆರ್ಥಿಕ ಸಬಲತೆಗೆ ಸಂಜೀವಿನಿ ಸಂತೆ

Oct 22 2024, 12:13 AM IST
ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಇತ್ತಿಚೆಗೆ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ಆಯೋಜಿಸಲಾಗಿತ್ತು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್ಥಿಕ ದಿವಾಳಿ: ಸಂಸದ ಕಾಗೇರಿ ಆಕ್ರೋಶ

Oct 22 2024, 12:04 AM IST
ಅಭಿವೃದ್ಧಿ ಇಲ್ಲದ ಎಫ್‌ಐಆರ್ ಮಾಡುವ ಸರ್ಕಾರ ಎಂದು ಜನಬಿಂಬಿತವಾಗಿದ್ದು, ನಮ್ಮೂರಿನಿಂದ ಬೆಂಗಳೂರುವರೆಗೆ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 54
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved