• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಆರ್ಥಿಕ ಅಭಿವೃದ್ಧಿಗೆ ಚಾರಿತ್ರಿಕ ದಾಖಲೆಗಳು ಅಗತ್ಯ: ಪತ್ರಾಗಾರದ ಅಧಿಕಾರಿ ಎಚ್.ಎಲ್.ಮಂಜುನಾಥ್

Dec 10 2024, 12:32 AM IST
ದೇಶದ ಸಾಂಸ್ಕೃತಿಕ, ಐತಿಹಾಸಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಐತಿಹಾಸಿಕ ದಾಖಲೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪತ್ರಾಗಾರದ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ್ ಹೇಳಿದರು. ಯಳಂದೂರಿನಲ್ಲಿ ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 09 2024, 12:46 AM IST
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.

ಕುಟುಂಬದ ಆರ್ಥಿಕ ಭದ್ರತೆಗೆ ಜನ ಸುರಕ್ಷಾ ವಿಮೆಗಳು ವರದಾನ-ಮಡಿವಾಳರ

Dec 09 2024, 12:45 AM IST
ಗ್ರಾಮೀಣ ಭಾಗದ ನರೇಗಾ ಕೂಲಿ ಕಾರ್ಮಿಕರ ಕುಟುಂಬದ ಆರ್ಥಿಕ ಭದ್ರತೆಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ವರದಾನವಾಗಿವೆ ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ಎಮ್.ಎಚ್. ಮಡಿವಾಳರ ಹೇಳಿದರು.

ಸಹಕಾರ ಬ್ಯಾಂಕ್‌ಗಳ ಆರ್ಥಿಕ ದುಸ್ಥಿತಿಗೆ ಸಾಲಮನ್ನಾ ನೀತಿ ಪ್ರಮುಖ ಕಾರಣ: ತಿಮ್ಮರಾಯಿಗೌಡ

Dec 06 2024, 08:59 AM IST
ರಾಜಕಾರಣಿಗಳು ಚುನಾವಣೆ ವೇಳೆ ರೈತರಿಗೆ ಸಾಲ ಮನ್ನಾ ಮತ್ತು ಬಡ್ಡಿ ಮನ್ನಾ ಘೋಷಣೆ ಮಾಡುತ್ತಾರೆ. ಇದರ ಆಸೆಗೆ ಬಿದ್ದ ರೈತರು ಬ್ಯಾಂಕ್‌ಗಳಲ್ಲಿ ಮಾಡಿದ ಸಾಲ ತೀರಿಸದ ಕಾರಣ ಸಹಕಾರ ಬ್ಯಾಂಕ್‌ಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಸಹಕಾರ ಬ್ಯಾಂಕ್‌ಗಳ ಇಂದಿನ ಆರ್ಥಿಕ ದುಸ್ಥಿತಿಗೆ ಸರ್ಕಾರದ ಸಾಲಮನ್ನಾ ನೀತಿ ಪ್ರಮುಖ ಕಾರಣವಾಗಿದೆ.

ಪಿಎಂಎವೈ ಆರ್ಥಿಕ ನೆರವು ಹೆಚ್ಚಿಸಿ: ಕಡಾಡಿ

Dec 05 2024, 12:31 AM IST
ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು₹ 2 ಲಕ್ಷಕ್ಕೆ ಹೆಚ್ಚಿಸುವುದು ಅಗತ್ಯವಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.

ಯುವನಿಧಿ ಗ್ಯಾರಂಟಿ ಯೋಜನೆಯಿಂದ ನಿರುದ್ಯೋಗಿ ಯುವಜನರಿಗೆ ಆರ್ಥಿಕ ಬಲ: ಟಿ.ಬಸವರಾಜ ಹೇಳಿಕೆ

Dec 03 2024, 12:30 AM IST
ರಾಜ್ಯದಲ್ಲಿ ವಿದ್ಯಾರ್ಥಿಗಳ ಕುರಿತು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಸರ್ಕಾರವು ಯುವನಿಧಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದೆ. ಇದು ಯುವಸಮೂಹಕ್ಕೆ ಆರ್ಥಿಕ ಬಲ ತಂದಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಾಮನೂರು ಟಿ.ಬಸವರಾಜು ಅಭಿಪ್ರಾಯಪಟ್ಟರು.

ಬಡ ಮಕ್ಕಳ ಶಿಕ್ಷಣಕ್ಕಾಗಿ ಸಂಸ್ಥೆಯಿಂದ ಆರ್ಥಿಕ ನೆರವು: ಕೆ.ಎಸ್.ಮಹೇಶ್

Dec 02 2024, 01:17 AM IST
ಹಲಗೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ಮತ್ತು ಶಾಲೆ ತೊರೆದಿರುವ ಮಕ್ಕಳನ್ನು ಗುರುತಿಸುವುದು. ಅಗತ್ಯವಿರುವ ಬಡ ಮಕ್ಕಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಸಹಕಾರ ನೀಡುವುದು ನಮ್ಮ ಎಜಿಎಸ್ಎಸ್ ನ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ : ಆದಾಯಕ್ಕಾಗಿ ಬಸ್‌ ಸುತ್ತ ಜಾಹೀರಾತು ಪ್ರದರ್ಶನ

Nov 28 2024, 01:00 AM IST
ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯದ ಮೂಲಗಳನ್ನು ಹೆಚ್ಚಿಸಲು 3000 ಬಸ್‌ಗಳಲ್ಲಿ ಸಂಪೂರ್ಣ ಸುತ್ತುವರಿದಂತೆ ಜಾಹೀರಾತು ಪ್ರದರ್ಶನಕ್ಕೆ ಅನುಮತಿಸಲು ಮುಂದಾಗಿದೆ.

ಬೆಳೆಗಾರರು ಉದ್ಧಿಮೆದಾರರಾದಾಗ ಆರ್ಥಿಕ ಸದೃಢತೆ: ಡಾ.ಸುರೇಶ್

Nov 27 2024, 01:05 AM IST
ಇಂದಿನ ಯುವ ಪೀಳಿಗೆ ಉದ್ಯೋಗವನ್ನರಸಿಕೊಂಡು ಹಳ್ಳಿಯಿಂದ ನಗರಕ್ಕೆ ವಲಸೆ ಹೋಗುತ್ತಿರುವ ಕಾರಣದಿಂದ ಕೃಷಿ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಲಭ್ಯತೆ ಕಡಿಮೆ ಇದೆ. ಕೃಷಿ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರೈತರು ಕೃಷಿ ಯಂತ್ರೋಪಕರಣಗಳ ಮೇಲಿನ ಅವಲಂಬನೆಯನ್ನು ಹೆಚ್ಚು ಮಾಡಿಕೊಳ್ಳಬೇಕು.

ನೌಕರರ ಪಿಎಫ್‌ ಪಾವತಿಸಲೂ ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ನಿಗಮಗಳಲ್ಲಿ ಹಣವಿಲ್ಲ!

Nov 26 2024, 12:47 AM IST
ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಪ್ರತಿಯೊಂದಕ್ಕೂ ಸರ್ಕಾರದ ಮುಂದೆ ಕೈಯೊಡ್ಡುವ ಪರಿಸ್ಥಿತಿಯಿದೆ. ಕಳೆದ ಹಲವು ತಿಂಗಳಿನಿಂದ ನೌಕರರ ಭವಿಷ್ಯ ನಿಧಿ ಪಾವತಿಸುವಲ್ಲೂ ನಿಗಮಗಳು ವಿಫಲವಾಗಿದ್ದು, ಅದಕ್ಕಾಗಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 58
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved