ಜ್ಞಾನದಿಂದ ಆರ್ಥಿಕ, ಸಾಮಾಜಿಕ ಸದೃಢತೆ
Nov 16 2024, 12:35 AM ISTಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಅರಿವು, ಕೌಶಲ್ಯ ಹಾಗೂ ಜ್ಞಾನವನ್ನು ಬೆಳೆಸುವ ಸಾಧನವಾಗಿದ್ದು, ಆರ್ಥಿಕವಾಗಿ ಸಾಮಾಜಿಕವಾಗಿ ನಮ್ಮನ್ನು ಸದೃಢ ಮಾಡುವ ಶಕ್ತಿ ಹೊಂದಿದೆ. ವಿಶೇಷವಾಗಿ ಮಹಿಳಾ ಶಿಕ್ಷಣ ಹಾಗೂ ಸಬಲೀಕರಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.