• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನಮೋಹನ ಸಿಂಗ್ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್

Dec 28 2024, 01:02 AM IST
ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಇವರದ್ದು. ಇವರ ಅಗಲಿಕೆ ದೇಶಕ್ಕೆ ನಷ್ಟವಾಗಿದೆ

ದೇಶದ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಿದ್ದ ಡಾ.ಸಿಂಗ್

Dec 28 2024, 01:02 AM IST
ದೇಶದ ಆರ್ಥಿಕತೆ ಸುಧಾರಿಸಿ, ದೇಶದ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಿದ್ದ ಸಿಂಗ್ ಅವರನ್ನು ಕಳೆದು ಕೊಂಡಿರುವ ಭಾರತ ದೇಶಕ್ಕೆ ತುಂಬಲಾರದ ಹಾನಿಯಾಗಿದೆ

ದೇಶದ ಅಭಿವೃದ್ಧಿಗೆ ಡಾ.ಮನಮೋಹನ್ ಸಿಂಗ್ ಆರ್ಥಿಕ ನೀತಿ ಕಾರಣ: ಪಿ.ಆರ್.ಸದಾಶಿವ

Dec 28 2024, 12:47 AM IST
ನರಸಿಂಹರಾಜಪುರ, ಭಾರತದಲ್ಲಿ ನೂತನ ನೀತಿ ಜಾರಿಗೊಳಿಸಿ ಆರ್ಥಿಕ ಸುಧಾರಣೆಗಳ ಮೂಲಕ ದೇಶವನ್ನು ಸಂಕಷ್ಟದಿಂದ ಪಾರು ಮಾಡಿ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಹೇಳಿದರು.

ಹಳ್ಳಿಗಳ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ಪ್ರೇರೇಪಿಸುವ ಕುಡಿಯುವ ನೀರಿನ ಜಲ ಜೀವನ ಅಭಿಯಾನ

Dec 28 2024, 12:47 AM IST
ಹಳ್ಳಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಜಲಜೀವನ ಅಭಿಯಾನ ಹೇಗೆ ನೆರವಾಗುತ್ತಿದೆ ಎಂಬ ಕುರಿತು ಐಐಎಂಬಿಯ ಪ್ರೊಫೆಸರ್ ಗೋಪಾಲ್ ನಾಯ್ಕ್ ಮತ್ತು ಐಐಎಂಬಿಯ ರಿಸರ್ಚ್ ಅಸೋಸಿಯೇಟ್ ಶ್ರೀಮತಿ ಕೀರ್ತನಾ ಕೃಷ್ಣನ್ ಬರೆದ ವಿಶೇಷ ಲೇಖನ.

ಆರ್ಥಿಕ ಹಿನ್ನಡೆಯಿಂದ ಪಾರು ಮಾಡಿದ ಮನಮೋಹನ್‍ಸಿಂಗ್

Dec 28 2024, 12:46 AM IST
ಶಿವಮೊಗ್ಗ : ಭಾರತ ರತ್ನ ಮಾಜಿ ಪ್ರಧಾನಿ ಮನಮೋಹನ್‍ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾರತದ ಆರ್ಥಿಕ ಸದೃಢತೆಗೆ ಡಾ.ಸಿಂಗ್ ಕೊಡುಗೆ ಅನನ್ಯ

Dec 28 2024, 12:46 AM IST
ಸಾಗರ: ಡಾ.ಮನಮೋಹನ್ ಸಿಂಗ್ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಭಾರತ ಸದೃಢ ಆರ್ಥಿಕತೆಯನ್ನು ಸಾಧಿಸಲು ಡಾ.ಮನಮೋಹನ್ ಸಿಂಗ್ ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿ ನೀಡಿದ ಕೊಡುಗೆ ಸ್ಮರಣಾರ್ಹವಾದದ್ದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ ಸಿಂಗ್‌ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ

Dec 28 2024, 12:46 AM IST

 ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ, ದೇಶದ 13ನೇ ಮಾಜಿ ಪ್ರಧಾನಿ, ರಿಸರ್ವ್ ಬ್ಯಾಂಕ್‍ ನಿವೃತ್ತ ಗವರ್ನರ್ ಡಾ. ಮನಮೋಹನ್‍ಸಿಂಗ್ ಆಗಿದ್ದಾರೆ. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಸ್ಮರಿಸಿದರು.

ದೇಶದ ಆರ್ಥಿಕ ಅಭಿವೃದ್ಧಿಯ ಹರಿಕಾರ ಮನಮೋಹನ್‌

Dec 28 2024, 12:46 AM IST
development,condolence,ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ಭಾವಚಿತ್ರವನ್ನಿಟ್ಟು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಮನಮೋಹನ್ ಸಿಂಗ್ ಅವರು ಒಂದು ಸಾಮಾನ್ಯ ಕುಟುಂಬದಿಂದ ಬಂದವರು. ಆ ಕಾಲದಲ್ಲಿ ಕರೆಂಟ್ ಇಲ್ಲದೇ ಸೀಮೆಎಣ್ಣೆ ದೀಪದಲ್ಲಿ ಓದುತ್ತಿದ್ದವರು. ಅಲ್ಲಿಂದ ಬಂದು ವಿದ್ಯಾಭ್ಯಾಸ ಮಾಡಿ ಪ್ರೊಫೆಸರ್‌ ಆಗಿಯೂ ಸೇವೆ ಸಲ್ಲಿಸಿದ್ದರು ಎಂದರು.

ಆರ್ಥಿಕ ಸುಧಾರಣೆಗೆ ಭದ್ರ ಬುನಾದಿ ಹಾಕಿದ ಸಿಂಗ್: ನಂಜಾವದೂತ ಸ್ವಾಮೀಜಿ

Dec 28 2024, 12:46 AM IST
ಡಾ ಮನಮೋಹನ್ ಸಿಂಗ್ ರವರ ನಿಧನ ದೇಶಕ್ಕೆ ಬಹುದೊಡ್ಡ ನಷ್ಟ. ಇಂತಹ ಮೇಧಾವಿ ರಾಜಕಾರಣಿ ಮತ್ತೊಮ್ಮೆ ಹುಟ್ಟಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವದೂತ ಸ್ವಾಮೀಜಿ ಹೇಳಿದರು. ಶಿರಾದಲ್ಲಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.

ಆರ್ಥಿಕ ಸಬಲೀಕರಣಕ್ಕೆ ಭಾಷ್ಯ ಬರೆದ ಆರ್ಥಿಕ ತಜ್ಞ

Dec 28 2024, 12:46 AM IST
90ರ ದಶಕದಲ್ಲಿ ಭಾರತದ ಬಡ ಜನತೆಗೆ ಹಣ ಸಂಪಾದಿಸುವ ಅವಕಾಶಗಳು ಕುಗ್ಗಿಹೋಗಿ ಬೆವರು ಸುರಿಸಿ ದುಡಿಯುವ ಶ್ರೀಸಾಮಾನ್ಯರಿಗೆ ಅತ್ಯಲ್ಪ ಹಣ ದೊರಕುತ್ತಿತ್ತು. ಇಂತಹ ದಯನೀಯ ಸ್ಥಿತಿಯಿಂದ ಬಡವರನ್ನು ಮೇಲೆತ್ತುವ ಉದ್ದೇಶದಿಂದ ತಾವು ಪ್ರಧಾನಿಯಾದ ಸಂದರ್ಭದಲ್ಲಿ ಆರ್ಥಿಕ ಉದಾರೀಕರಣ ನೀತಿಯನ್ನು ಜಾರಿಗೊಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved