• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಸಂಕಷ್ಟದಿಂದ ದೇಶ ಬಚಾವ್‌ ಮಾಡಿದ್ದು ಡಾ. ಮನಮೋಹನ್ ಸಿಂಗ್ : ಎಚ್. ಡಿ. ದೇವೇಗೌಡ

Dec 28 2024, 12:46 AM IST

ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು. 

ದೇಶದ ಆರ್ಥಿಕ ಅಭಿವೃದ್ಧಿಗೆ ಡಾ.ಮನಮೋಹನ್ ಸಿಂಗ್ ಕೊಡುಗೆ ಅಪಾರ

Dec 28 2024, 12:45 AM IST
ದೇಶದ ಆರ್ಥಿಕ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ.

ಆರ್ಥಿಕ ಅಭಿವೃದ್ಧಿಗೆ ಮನಮೋಹನ್ ಸಿಂಗ್‌ ಕೊಡುಗೆ ಅಪಾರ: ಮೋಹನ್ ಕುಮಾರ್

Dec 28 2024, 12:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಉತ್ತಮ ಆರ್ಥಿಕ ತಜ್ಞರನ್ನು ಕಳೆದುಕೊಂಡಿದ್ದು, ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇಶದ ಗ್ರಾಮೀಣ ಪ್ರದೇಶದ ಬಡಜನರ ವಲಸೆ ತಪ್ಪಿಸಲು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆ ಸೇರಿದಂತೆ ಹಲವಾರು ಜನಪರ ಯೋಜನೆಗಳ ಮೂಲಕ ಮನಮೋಹನ್ ಸಿಂಗ್ ಜನಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ.

ಆರ್ಥಿಕ ಸದೃಢ ಭಾರತಕ್ಕೆ ಮನಮೋಹನ್ ಸಿಂಗ್ ಕೊಡುಗೆ ಅಪಾರ-ಸಚಿವ ಪಾಟೀಲ

Dec 28 2024, 12:45 AM IST
ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.

ನಿರ್ಗತಿಕ ಮಹಿಳೆಗೆ ಬಿ.ರೇವಣ್ಣ ಆರ್ಥಿಕ ನೆರವು

Dec 26 2024, 01:04 AM IST
ಸಣಬ ಗ್ರಾಮದಲ್ಲಿ ನಮಗೆ ಇರಲು ಮನೆಯಲ್ಲಿ ಸಣ್ಣ ಗುಡಿಸಲಿನಲ್ಲಿದ್ದೇನೆ. ಇತ್ತೀಚೆಗೆ ಗುಡಿಸಲಿನಲ್ಲಿ ಹಾವು ಸೇರಿಕೊಂಡು ಗುಡಿಸಲಿನಲ್ಲೂ ಇರಲು ಆಗುತ್ತಿಲ್ಲ. ಹಾಗಾಗಿ ಸಣ್ಣದೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಂಡರು.

ಹೈನುಗಾರಿಕೆ ಮೂಲಕ ಆರ್ಥಿಕ ಸದೃಢರಾಗಿ

Dec 25 2024, 12:46 AM IST
ಚಳ್ಳಕೆರೆ: ರೈತರು ತೋಟಗಾರಿಕೆ ಬೆಳೆಯ ಜೊತೆಗೆ, ಹೈನುಗಾರಿಕೆ ಮಾಡುವ ಮೂಲಕ ಉತ್ತಮ ಲಾಭಪಡೆಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ರೈತ ಸಮೂಹ ಆರ್ಥಿಕ ಸಬಲತೆ ಸಾಧಿಸಲು, ಸಂಕಷ್ಟಗಳಿಂದ ಪಾರಾಗಲು ದಾರಿ ಹುಡುಕಲಿ : ಶಾಸಕ ಶ್ರೀನಿವಾಸ ಮಾನೆ

Dec 24 2024, 12:50 AM IST
ರೈತನಿಗೆ ಬಲ ತುಂಬುವ ಆಶಯಗಳ ಸರ್ಕಾರಗಳಿಗಿದ್ದರೂ ಹಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಶಾಸಕ ಮಾನೆ ಹೇಳಿದರು.

ರೈತರಿಂದ ದೇಶದ ಆರ್ಥಿಕ ಸ್ಥಿತಿ ಸದೃಢ

Dec 24 2024, 12:45 AM IST
ರೈತರು ಹೆಚ್ಚು ಇಳುವರಿಯ ಜತೆಗೆ ಲಾಭಕ್ಕಾಗಿ ಭೂಮಿಗೆ ಅಪಾರ ಪ್ರಮಾಣದಲ್ಲಿ, ರಸಗೊಬ್ಬರ ಮತ್ತು ಔಷಧಿಯನ್ನು ಬಳಕೆ ಮಾಡುತ್ತಿದ್ದಾರೆ.

ಸಣ್ಣ ಸಮುದಾಯಗಳ ಆರ್ಥಿಕ ಸದೃಢತೆಗೆ ಬಲ

Dec 23 2024, 01:04 AM IST
ಸಣ್ಣ ಸಣ್ಣ ಸಮುದಾಯಗಳು ಸಹ ಸಹಕಾರಿ ಸಂಘಗಳನ್ನು ಸ್ಥಾಪಿಸಿ, ಆರ್ಥಿಕವಾಗಿ ಬಲಿಷ್ಠರಾಗುವತ್ತ ಹೆಜ್ಜೆ ಇರಿಸಿದ್ದು, ಕುಲ ಕಸುಬ ಮಾಡುವವರಿಗೆ ಸಹಕಾರಿ ಸಂಸ್ಥೆಗಳಿಂದ ಹೆಚ್ಚಿನ ಸಾಲ ಸೌಲಭ್ಯ ದೊರೆತಿರುವುದು, ಅವರ ಆರ್ಥಿಕ ಸದೃಢತೆಗೆ ಬುನಾದಿ ಹಾಕಿದೆ ಎಂದು ಅಡಿಟರ್ ಟಿ.ಅರ್.ಅಂಜನಪ್ಪ ತಿಳಿಸಿದ್ದಾರೆ.

ಸಂಡೂರು: 2047 ರೊಳಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ - ಡಾ.ಗೋವಿಂದರಾವ್

Dec 23 2024, 01:00 AM IST

3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ಅಗತ್ಯ ಕೌಶಲ್ಯ ಹೊಂದಿದ ಯುವಕರ ಪಾತ್ರ ಮಹತ್ವದ್ದಾಗಿದೆ

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved