• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದು-ಕೊಟ್ರೇಶಪ್ಪ

Sep 27 2024, 01:28 AM IST
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ ಹೇಳಿದರು.

5 ಸಾವಿರ ರು. ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸಿ

Sep 27 2024, 01:15 AM IST
ದೊಡ್ಡಬಳ್ಳಾಪುರ: ನೇಕಾರ ಸಮ್ಮಾನ್ ಯೋಜನೆಯಲ್ಲಿ ಪ್ರತಿಯೊಬ್ಬ ನೇಕಾರರು ವಾರ್ಷಿಕ 5, 000 ರು. ಆರ್ಥಿಕ ನೆರವು ಪಡೆಯಲು ಪ್ರತಿ ವರ್ಷವು ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕಿ ಸೌಮ್ಯ ತಿಳಿಸಿದರು.

ಬೆಳಕು ಸಂಸ್ಥೆಯಿಂದ ವಿಕಲಾಂಗ ಬಡ ವಿದ್ಯಾರ್ಥಿನಿಗೆ ಆರ್ಥಿಕ ನೆರವು

Sep 26 2024, 11:29 AM IST
ಮೂಡುಬೆಳ್ಳೆ ಸಂತ ಲಾರೆನ್ಸ್‌ ಪ್ರೌಢಶಾಲೆಯ 9ನೇ ತರಗತಿಯ ಅಂಗವಿಕಲತೆ ಹೊಂದಿದ ಶಿರ್ವ ಮಟ್ಟಾರಿನ ಬಡ ವಿದ್ಯಾರ್ಥಿನಿ ಪ್ರತಿಜ್ಞಾಳಿಗೆ 90, 601 ರು. ಗಳ ಸಹಾಯ ಧನವನ್ನು ಹಸ್ತಾಂತರಿಸಲಾಯಿತು.

ಸಹಕಾರ ತತ್ವದಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ

Sep 25 2024, 01:00 AM IST
ಸಹಕಾರಿ ಸಂಘಗಳು ಬಡವರ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದು ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಜನ್ನಾಪುರ ಚಿಕ್ಕಕಣಗಾಲು ಶಾಲೆಗಳಿಗೆ ಆರ್ಥಿಕ ನೆರವು

Sep 24 2024, 01:54 AM IST
ಚಿಕ್ಕಕಣಗಾಲು ಹಾಲಿನ ಡೇರಿ ಅಧ್ಯಕ್ಷ ಶಿವಣ್ಣ ಮಾತನಾಡಿ, ನಮ್ಮ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ರೈತರ ಸಹಕಾರದಿಂದ 2023-24ನೇ ಸಾಲಿನಲ್ಲಿ 1.40 ಕೋಟಿ ವ್ಯವಹಾರ ನಡೆದು, 2.83 ಲಕ್ಷ ಲಾಭಾಂಶ ಬಂದಿದೆ. ಎಲ್ಲಾ ನಿರ್ದೇಶಕರ ಸಹಮತದೊಂದಿಗೆ ಜನ್ನಾಪುರ ಹಾಗೂ ಚಿಕ್ಕಕಣಗಾಲು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಲಾ 5,000 ಗಳಂತೆ 10,000ಗಳನ್ನು ಆರ್ಥಿಕ ಸಹಾಯ ನೀಡಲಾಗಿದೆ ಎಂದು ತಿಳಿಸಿದರು.

ವಿಶ್ವವಿದ್ಯಾನಿಲಯ ಆರ್ಥಿಕ ಸಂಕಷ್ಟ ನೀಗಿಸಲು ಅನಗತ್ಯ ಖರ್ಚಿಗೆ ಕಡಿವಾಣ: ಕುಲಪತಿ

Sep 24 2024, 01:49 AM IST
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎದುರಾಗಿರುವ ತೀವ್ರ ಆರ್ಥಿಕ ಸಂಕಷ್ಟದ ಕುರಿತು ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ.ಪಿ.ಎಲ್‌. ಧರ್ಮ, ಈ ಹಿಂದೆ ಅನವಶ್ಯಕವಾಗಿ ಖರ್ಚು ಮಾಡುವ ಸಂಪ್ರದಾಯಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮುಂದಿನ ಆರು ತಿಂಗಳಲ್ಲಿ ವಿವಿಗೆ 3 ಕೋಟಿ ರು. ಉಳಿತಾಯ ಮಾಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಆರ್ಥಿಕ ವ್ಯವಸ್ಥೇಲಿ ಸಹಕಾರ ಸಂಘಕ್ಕೆ ಮಹತ್ವದ ಸ್ಥಾನ: ಶ್ರೀ ನಂಜಾವಧೂತ ಸ್ವಾಮೀಜಿ

Sep 23 2024, 01:19 AM IST
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರ ಪತ್ತಿನ ಸಂಘಗಳು ಅತ್ಯಂತ ಮಹತ್ವದ ಸ್ಥಾನ ಪಡೆಯುತ್ತವೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು. ಶಿರಾದ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಹಕಾರಾಮೃತ ತತ್ವದಡಿ ಬ್ಯಾಂಕ್‌ನ ಆರ್ಥಿಕ ಉನ್ನತಿ

Sep 18 2024, 01:50 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರೈತ ಬಾಂಧವರಿಗೆ ಉಳಿದ ಬ್ಯಾಂಕ್‌ಗಳಿಗಿಂತ ನಮ್ಮ ಬ್ಯಾಂಕ್‌ನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡುತ್ತಿದ್ದು, ಬ್ಯಾಂಕಿನ ಆರ್ಥಿಕ ಉನ್ನತಿ ಸಾಧಿಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಬಸವನಬಾಗೇವಾಡಿ ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಆರ್ಥಿಕ ಸಂಕಷ್ಟದಲ್ಲೂ ಮೂಲಸೌಲಭ್ಯ ಕಲ್ಪಿಸುವ ಜವಾಬ್ದಾರಿಯಿದೆ-ಶಾಸಕ ಮಾನೆ

Sep 17 2024, 12:50 AM IST
ಆರ್ಥಿಕ ಸಂಕಷ್ಟ, ಸವಾಲಿನ ಮಧ್ಯೆಯೂ ಜನತೆಯ ನೆಮ್ಮದಿಯ ಜೀವನಕ್ಕೆ ಮೂಲಸೌಲಭ್ಯ ಕಲ್ಪಿಸುವ ಗುರುತರ ಜವಾಬ್ದಾರಿ ನಮ್ಮ ಮುಂದಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಗಂಡ-ಹೆಂಡತಿಯಿಂದ ಆರ್ಥಿಕ ಸ್ವಾವಲಂಬನೆ ದುರ್ಬಳಕೆ

Sep 15 2024, 01:51 AM IST
ಪತಿ-ಪತ್ನಿ ಸದ್ಯ ಆರ್ಥಿಕ ಸ್ವಾವಲಂಬನೆಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಲ್ಲಿ ಅಹಂಕಾರ, ಸ್ವ-ಪ್ರತಿಷ್ಠೆ ಹೆಚ್ಚಾಗಿ ಭಿನ್ನಾಭಿಪ್ರಾಯ ಉಂಟಾಗುತ್ತಿವೆ. ಆದರೆ, ಈ ವೇಳೆ ಕುಟುಂಬಸ್ಥರು ಹಾಗೂ ಆಪ್ತರಿಂದ ಸೂಕ್ತ ಮಾರ್ಗದರ್ಶನ, ಸಲಹೆಗಳು ಸಿಗುತ್ತಿಲ್ಲ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 54
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved