• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈನುಗಾರಿಕೆಯಿಂದ ಆರ್ಥಿಕ ಸುಧಾರಣೆ: ಶಂಕರ ಮುಗದ

Dec 15 2024, 02:02 AM IST
ಧಾರವಾಡ ಹಾಲು ಒಕ್ಕೂಟದ ಸದಸ್ಯರಿಗಾಗಿ ಒಕ್ಕೂಟ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಸದಸ್ಯರ ಮಕ್ಕಳ ಶಿಕ್ಷಣಕ್ಕಾಗಿ ಪ್ರೋತ್ಸಾಹಧನ, ಸದಸ್ಯರ ಆಕಸ್ಮಿಕ ನಿಧನ ಮತ್ತು ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.

ಎಂಎಸ್‌ಎಂಇ ಕ್ಷೇತ್ರ ಪ್ರೋತ್ಸಾಹಿಸಲು ಹೆಚ್ಚಿನ ಆರ್ಥಿಕ ಸೌಲಭ್ಯ

Dec 15 2024, 02:01 AM IST
ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಆಯೋಜಿಸಿದ್ದ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸಿಡ್ಬಿ ಬ್ಯಾಂಕ್ ಜನರಲ್ ಮ್ಯಾನೇಜರ್ ಶ್ರೀಪತಿ ಮಾತನಾಡಿದರು.

ಪ್ರಯಾಣ ದರ ಹೆಚ್ಚಳ ಮಾಡದಕ್ಕೆ ಸುಧಾರಿಸದ ಆರ್ಥಿಕ ಪರಿಸ್ಥಿತಿ : ಬಿಎಂಟಿಸಿಗೆ ₹650 ಕೋಟಿ ಆದಾಯ ಖೋತಾ

Dec 13 2024, 02:02 AM IST
ಪ್ರಯಾಣ ದರ ಹೆಚ್ಚಿಸದ ಕಾರಣ ಬಿಎಂಟಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ಎಂಬುದನ್ನು ಬಹಿರಂಗಪಡಿಸಿರುವ 2024ನೇ ಸಾಲಿನ ಲೆಕ್ಕಪರಿಶೋಧನಾ ವರದಿ, 2014ರಿಂದ ಪ್ರಯಾಣ ದರ ಪರಿಷ್ಕರಿಸದ ಕಾರಣದಿಂದಾಗಿ 649.74 ಕೋಟಿ ರು. ಸಂಭಾವ್ಯ ಸಂಚಾರ ಆದಾಯ ಕಳೆದುಕೊಂಡಿದೆ ಎಂದು ತಿಳಿಸಲಾಗಿದೆ.

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ-ಆರ್ಥಿಕ ಸಾಮರ್ಥ್ಯವನ್ನು ಮೀರಿ ಕೋಟ್ಯಂತರ ಹಣವನ್ನು ವಸೂಲಿ : ನಟಿ ಕಂಗನಾ ಕಿಡಿ

Dec 12 2024, 01:48 AM IST

 ಟೆಕ್ಕಿ ಅತುಲ್‌ ಸುಬಾಷ್‌ ಆತ್ಮಹತ್ಯೆ  ಪ್ರಕರದ ಬಗ್ಗೆ  ಕಂಗನಾ ರಾಣಾವತ್ ಪ್ರತಿಕ್ರಿಯಿಸಿದ್ದು, ‘ಪತ್ನಿಯಿಂದ ಕಿರುಕುಳಕ್ಕೆ ಒಳಗಾದ ಬಗ್ಗೆ ಟೆಕ್ಕಿ ಮಾಡಿರುವ ವಿಡಿಯೋ ಹೃದಯ ವಿದ್ರಾಕವಾಗಿದೆ. ಆತನ ಆರ್ಥಿಕ ಸಾಮರ್ಥ್ಯವನ್ನು ಮೀರಿ ಕೋಟ್ಯಂತರ ಹಣವನ್ನು ವಸೂಲಿ ಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಯೋಜನೆ ಬಳಸಿಕೊಂಡು ಆರ್ಥಿಕ ಸಬಲತೆ ಸಾಧಿಸಿ

Dec 10 2024, 12:33 AM IST
ಹೊಸನಗರ: ಸರ್ಕಾರದ ಯೋಜನೆಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಫಲಾನುಭವಿಗಳು ಸಮಾಜದಲ್ಲಿ ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ದೇಶದ ಆರ್ಥಿಕ ಅಭಿವೃದ್ಧಿಗೆ ಚಾರಿತ್ರಿಕ ದಾಖಲೆಗಳು ಅಗತ್ಯ: ಪತ್ರಾಗಾರದ ಅಧಿಕಾರಿ ಎಚ್.ಎಲ್.ಮಂಜುನಾಥ್

Dec 10 2024, 12:32 AM IST
ದೇಶದ ಸಾಂಸ್ಕೃತಿಕ, ಐತಿಹಾಸಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಐತಿಹಾಸಿಕ ದಾಖಲೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪತ್ರಾಗಾರದ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ್ ಹೇಳಿದರು. ಯಳಂದೂರಿನಲ್ಲಿ ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 09 2024, 12:46 AM IST
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.

ಕುಟುಂಬದ ಆರ್ಥಿಕ ಭದ್ರತೆಗೆ ಜನ ಸುರಕ್ಷಾ ವಿಮೆಗಳು ವರದಾನ-ಮಡಿವಾಳರ

Dec 09 2024, 12:45 AM IST
ಗ್ರಾಮೀಣ ಭಾಗದ ನರೇಗಾ ಕೂಲಿ ಕಾರ್ಮಿಕರ ಕುಟುಂಬದ ಆರ್ಥಿಕ ಭದ್ರತೆಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ವರದಾನವಾಗಿವೆ ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ಎಮ್.ಎಚ್. ಮಡಿವಾಳರ ಹೇಳಿದರು.

ಸಹಕಾರ ಬ್ಯಾಂಕ್‌ಗಳ ಆರ್ಥಿಕ ದುಸ್ಥಿತಿಗೆ ಸಾಲಮನ್ನಾ ನೀತಿ ಪ್ರಮುಖ ಕಾರಣ: ತಿಮ್ಮರಾಯಿಗೌಡ

Dec 06 2024, 08:59 AM IST
ರಾಜಕಾರಣಿಗಳು ಚುನಾವಣೆ ವೇಳೆ ರೈತರಿಗೆ ಸಾಲ ಮನ್ನಾ ಮತ್ತು ಬಡ್ಡಿ ಮನ್ನಾ ಘೋಷಣೆ ಮಾಡುತ್ತಾರೆ. ಇದರ ಆಸೆಗೆ ಬಿದ್ದ ರೈತರು ಬ್ಯಾಂಕ್‌ಗಳಲ್ಲಿ ಮಾಡಿದ ಸಾಲ ತೀರಿಸದ ಕಾರಣ ಸಹಕಾರ ಬ್ಯಾಂಕ್‌ಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಸಹಕಾರ ಬ್ಯಾಂಕ್‌ಗಳ ಇಂದಿನ ಆರ್ಥಿಕ ದುಸ್ಥಿತಿಗೆ ಸರ್ಕಾರದ ಸಾಲಮನ್ನಾ ನೀತಿ ಪ್ರಮುಖ ಕಾರಣವಾಗಿದೆ.

ಪಿಎಂಎವೈ ಆರ್ಥಿಕ ನೆರವು ಹೆಚ್ಚಿಸಿ: ಕಡಾಡಿ

Dec 05 2024, 12:31 AM IST
ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು₹ 2 ಲಕ್ಷಕ್ಕೆ ಹೆಚ್ಚಿಸುವುದು ಅಗತ್ಯವಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved