• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂಎವೈ ಆರ್ಥಿಕ ನೆರವು ಹೆಚ್ಚಿಸಿ: ಕಡಾಡಿ

Dec 05 2024, 12:31 AM IST
ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು₹ 2 ಲಕ್ಷಕ್ಕೆ ಹೆಚ್ಚಿಸುವುದು ಅಗತ್ಯವಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.

ಯುವನಿಧಿ ಗ್ಯಾರಂಟಿ ಯೋಜನೆಯಿಂದ ನಿರುದ್ಯೋಗಿ ಯುವಜನರಿಗೆ ಆರ್ಥಿಕ ಬಲ: ಟಿ.ಬಸವರಾಜ ಹೇಳಿಕೆ

Dec 03 2024, 12:30 AM IST
ರಾಜ್ಯದಲ್ಲಿ ವಿದ್ಯಾರ್ಥಿಗಳ ಕುರಿತು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಸರ್ಕಾರವು ಯುವನಿಧಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದೆ. ಇದು ಯುವಸಮೂಹಕ್ಕೆ ಆರ್ಥಿಕ ಬಲ ತಂದಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಾಮನೂರು ಟಿ.ಬಸವರಾಜು ಅಭಿಪ್ರಾಯಪಟ್ಟರು.

ಬಡ ಮಕ್ಕಳ ಶಿಕ್ಷಣಕ್ಕಾಗಿ ಸಂಸ್ಥೆಯಿಂದ ಆರ್ಥಿಕ ನೆರವು: ಕೆ.ಎಸ್.ಮಹೇಶ್

Dec 02 2024, 01:17 AM IST
ಹಲಗೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ಮತ್ತು ಶಾಲೆ ತೊರೆದಿರುವ ಮಕ್ಕಳನ್ನು ಗುರುತಿಸುವುದು. ಅಗತ್ಯವಿರುವ ಬಡ ಮಕ್ಕಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಸಹಕಾರ ನೀಡುವುದು ನಮ್ಮ ಎಜಿಎಸ್ಎಸ್ ನ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ : ಆದಾಯಕ್ಕಾಗಿ ಬಸ್‌ ಸುತ್ತ ಜಾಹೀರಾತು ಪ್ರದರ್ಶನ

Nov 28 2024, 01:00 AM IST
ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯದ ಮೂಲಗಳನ್ನು ಹೆಚ್ಚಿಸಲು 3000 ಬಸ್‌ಗಳಲ್ಲಿ ಸಂಪೂರ್ಣ ಸುತ್ತುವರಿದಂತೆ ಜಾಹೀರಾತು ಪ್ರದರ್ಶನಕ್ಕೆ ಅನುಮತಿಸಲು ಮುಂದಾಗಿದೆ.

ಬೆಳೆಗಾರರು ಉದ್ಧಿಮೆದಾರರಾದಾಗ ಆರ್ಥಿಕ ಸದೃಢತೆ: ಡಾ.ಸುರೇಶ್

Nov 27 2024, 01:05 AM IST
ಇಂದಿನ ಯುವ ಪೀಳಿಗೆ ಉದ್ಯೋಗವನ್ನರಸಿಕೊಂಡು ಹಳ್ಳಿಯಿಂದ ನಗರಕ್ಕೆ ವಲಸೆ ಹೋಗುತ್ತಿರುವ ಕಾರಣದಿಂದ ಕೃಷಿ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಲಭ್ಯತೆ ಕಡಿಮೆ ಇದೆ. ಕೃಷಿ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರೈತರು ಕೃಷಿ ಯಂತ್ರೋಪಕರಣಗಳ ಮೇಲಿನ ಅವಲಂಬನೆಯನ್ನು ಹೆಚ್ಚು ಮಾಡಿಕೊಳ್ಳಬೇಕು.

ನೌಕರರ ಪಿಎಫ್‌ ಪಾವತಿಸಲೂ ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ನಿಗಮಗಳಲ್ಲಿ ಹಣವಿಲ್ಲ!

Nov 26 2024, 12:47 AM IST
ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಪ್ರತಿಯೊಂದಕ್ಕೂ ಸರ್ಕಾರದ ಮುಂದೆ ಕೈಯೊಡ್ಡುವ ಪರಿಸ್ಥಿತಿಯಿದೆ. ಕಳೆದ ಹಲವು ತಿಂಗಳಿನಿಂದ ನೌಕರರ ಭವಿಷ್ಯ ನಿಧಿ ಪಾವತಿಸುವಲ್ಲೂ ನಿಗಮಗಳು ವಿಫಲವಾಗಿದ್ದು, ಅದಕ್ಕಾಗಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ರಾಮಚಂದ್ರ

Nov 25 2024, 01:02 AM IST
ಕೃಷಿ, ಕೃಷಿ ಅಧಾರಿತ ಉಪಕಸಬುಗಳು ಕೈಗೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು

ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ : ಕರೆಂಟ್‌ ಬಿಲ್‌ಗೂ ಕಾಸಿಲ್ಲ- 18 ಹೋಟೆಲ್‌ಗಳೇ ಬಂದ್‌!

Nov 22 2024, 01:21 AM IST
ಜನರಿಗೆ ಉಚಿತ ವಿದ್ಯುತ್ ಸೇರಿ ಹಲವು ಜನಪ್ರಿಯ ಯೋಜನೆ ಜಾರಿ ಬಳಿಕ ಭಾರೀ ಆರ್ಥಿಕ ಸಂಕಷ್ಟದಲ್ಲಿ ಸಿಕ್ಕಿಬಿದ್ದಿರುವ ಹಿಮಾಚಲಪ್ರದೇಶದ ಕಾಂಗ್ರೆಸ್‌ ಸರ್ಕಾರ, ಇದೀಗ ತನ್ನದೇ ಒಡೆತನದ ಹೋಟೆಲ್‌ಗಳ ವಿದ್ಯುತ್‌ ಬಿಲ್‌ ಪಾವತಿಸಲೂ ವಿಫಲವಾಗಿದೆ.

ದೇಶದ ಆರ್ಥಿಕ ಪ್ರಗತಿಗೆ ಸಹಕಾರಿ ಕ್ಷೇತ್ರ ಅವಶ್ಯಕ

Nov 22 2024, 01:17 AM IST
ಹಿರಿಯೂರು: ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ದ್ಯಾಮಣ್ಣ ಹೇಳಿದರು.

ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಕಾರಿ ಕ್ಷೇತ್ರ ಹೆಬ್ಬಾಗಿಲು

Nov 21 2024, 01:04 AM IST
ಗ್ರಾಮೀಣ ಪ್ರದೇಶಗಳಲ್ಲಿರುವ ಸಹಕಾರಿ ಸಂಘಗಳು ಮತ್ತು ರೈತರಿಗಾಗಿ ಸ್ಥಾಪಿಸಿರುವಂತಹ ವ್ಯವಸಾಯ ಸೇವಾ ಸಹಕಾರ ಸೊಸೈಟಿ, ಬ್ಯಾಂಕು ಗ್ರಾಮಗಳ ಅಭಿವೃದ್ದಿಗೆ ತಮ್ಮದೇಯಾದ ಕೊಡುಗೆ ನೀಡಿವೆ
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved